Monday, May 4, 2026

diet

Women’s Day Special- 20 ಪ್ರಸಿದ್ಧ ಭಾರತೀಯ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಮೊದಲಿಗರು- ಭಾಗ 1

ಮೊದಲೆಲ್ಲ ಹೆಣ್ಣು ಶಾಲೆಗೆ ಹೋಗುತ್ತಾಳೆ, ವಿದ್ಯೆ ಕಲಿಯುತ್ತಾಳೆ, ಸಾಧನೆ ಮಾಡುತ್ತಾಳೆಂದರೆ, ಅಲ್ಲಿ ಹಂಗಿಸುವಿಕೆಯ ಮಾತು ಕೇಳಿ ಬರುತ್ತಿತ್ತು. ಅವಳೊಬ್ಬಳು ಹೆಣ್ಣು, ಮನೆ ಗೆಲಸಕ್ಕಷ್ಟೇ ಅವಳು ಸೀಮಿತಳು ಎಂದು ಹೇಳುತ್ತಿದ್ದರು. ಆದ್ರೆ ಅಂಥ ಕಾಲದಲ್ಲೂ, ಭಾರತೀಯ ಹೆಣ್ಣು ಮಕ್ಕಳು ಸಾಧನೆ ಮಾಡಿದ್ದಾರೆ. ಅದರಲ್ಲೂ ಆಯಾ ಫೀಲ್ಡ್‌ನಲ್ಲಿ ಮೊದಲನೇಯವರಾಗಿ ಮಿಂಚಿದ್ದಾರೆ. ಹಾಗಾದ್ರೆ ಅವರೆಲ್ಲ ಯಾರು ಅಂತಾ ತಿಳಿಯೋಣ...

Women’s day special: ನಿಮ್ಮನ್ನು ಪ್ರೀತಿಸುವವಳು ನಿಮ್ಮಿಂದ ಇದನ್ನ ಮಾತ್ರ ಬಯಸುತ್ತಾಳೆ..

ಹಲವರಿಗೆ ಹೆಣ್ಣು ಮಕ್ಕಳ ಬಗ್ಗೆ, ಕೀಳಾದ ಭಾವನೆಗಳಿದೆ. ಯಾಕಂದ್ರೆ ಯಾರೋ ಕೆಲವರು, ಅವರ ಜೀವನದ್ಲಲಿ ಬಂದು ಅವರ ಭಾವನೆಗಳ ಜೊತೆ ಆಟವಾಡಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಬರುವ ಕೆಲ ಹೆಣ್ಣು ಮಕ್ಕಳು, ಅದಕ್ಕೆ ತಕ್ಕಂತೆ ನಡೆದುಕೊಳ್ತಾರೆ. ಹಾಗಾಗಿ ಹೆಣ್ಣು ಮಕ್ಕಳ ಬಗೆಗಿನ ಅವರ ಭಾವನೆ ಕೀಳಾಗುತ್ತಲೇ ಹೋಗುತ್ತದೆ. ಹಾಗಾಗಿ ಹಲವು ಹುಡುಗರು ವಿವಾಹವಾಗಲು ಹಿಂಜರಿಯುತ್ತಾರೆ. ಅವಲಕ್ಕಿ ಮತ್ತು...

ಕಾಲೇಜು ಮತ್ತು ಆಫೀಸಿನಲ್ಲಿ ಮಹಿಳಾ ದಿನಾಚರಣೆಯನ್ನು ಈ ರೀತಿ ಸೆಲೆಬ್ರೇಟ್ ಮಾಡಬಹುದು ನೋಡಿ..

ಹೆಣ್ಣೆಂದರೆ ಹಲವು ಕೆಲಸಗಳನ್ನು ನಿಭಾಯಿಸುವ, ಹಲವು ಪಾತ್ರಗಳನ್ನು ನಿಭಾಯಿಸುವ ಜೀವ. ಆಕೆ ತಾಯಿ, ಅಕ್ಕ, ತಂಗಿ, ಪತ್ನಿ, ಮಗಳು, ಸೊಸೆ ಈ ಎಲ್ಲ ಸ್ಥಾನವನ್ನೂ ನಿಭಾಯಿಸುವವಳು. ಅವಳಿಗಾಗಿಯೇ ಮಹಿಳಾ ದಿನಾಚರಣೆಯನ್ನ ಮೀಸಲಿಡಲಾಗಿದೆ. ಮಾರ್ಚ್ 8ರಂದು ಮಹಿಳಾ ದಿನಾಚರಣೆ ಆಚರಿಸಲಾಗತ್ತೆ. ಆದ್ರೆ ಹೆಣ್ಣಿಗೆ ಯಾವುದೇ ದಿನದ ಅವಶ್ಯಕತೆ ಇಲ್ಲ. ಆಕೆಯನ್ನ ನಾವೆಂದಿಗೂ ಗೌರವಿಸಬೇಕು. ಯಾಕಂದ್ರೆ ಆಕೆ...

ಸ್ನಾನಕ್ಕೆ ಸೋಪ್ ಬಳಸುವಾಗ ಇಂಥ ತಪ್ಪು ಮಾಡಬೇಡಿ..

ಸ್ನಾನ ಮಾಡುವಾಗ ನಾವು ಮಾಡುವ ತಪ್ಪುಗಳು ಎಂಥದ್ದು..? ಸ್ನಾನವನ್ನು ಯಾವುದರಿಂದ ಮಾಡಬೇಕು ಅಂತಾ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಅದೇ ರೀತಿ ಸೋಪ್ ಬಳಸುವಾಗಲೂ, ನಾವು ಕೆಲ ತಪ್ಪುಗಳನ್ನು ಮಾಡುತ್ತೇವೆ. ಹಾಗಾದ್ರೆ ಸೋಪ್‌ ವಿಷಯದಲ್ಲಿ ನಾವು ಮಾಡುವ ತಪ್ಪುಗಳು ಯಾವುದು..? ಅದೇ ರೀತಿ ಸ್ನಾನ ಮಾಡುವಾಗಲೂ ಕೆಲ ತಪ್ಪುಗಳನ್ನ ಮಾಡುತ್ತೇವೆ. ಅದರ ಬಗ್ಗೆ ಇನ್ನಷ್ಟು...

ಈ ರೀತಿ ಸುಲಭವಾಗಿ ನೀವು ತೂಕ ಇಳಿಸಿಕೊಳ್ಳಬಹುದು ನೋಡಿ..

ಇಂದಿನ ಕಾಲದಲ್ಲಿ ಎಲ್ಲ ರೋಗಕ್ಕಿಂತ ಅಪಾಯಕಾರಿ ಮತ್ತು ತುಂಬಾ ಹಬ್ಬುತ್ತಿರುವ ರೋಗ ಅಂದರೆ, ಬೊಜ್ಜು ಎಂಬ ರೋಗ. ಹೌದು ಬೊಜ್ಜು ನೋಡೋಕ್ಕೆ ನಾರ್ಮಲ್ ಆಗಿ ಕಂಡರೂ, ಇದರಿಂದಲೇ ತರಹೇವಾರಿ ರೋಗಗಳು ಬರೋದು. ಜಂಕ್ ಫುಡ್ ಸೇವನೆಯಿಂದ ಸ್ಲೋ ಆಗಿ ಬೊಜ್ಜು ಬೆಳೆಯೋದು ನಮಗೆ ಗೊತ್ತಾಗೋದೇ ಇಲ್ಲ. ಅದು ತರುವ ತರಹೇವಾರಿ ರೋಗ ಬಂದಾಗಲೇ, ಬೋಜ್ಜು...

ನಿಮಗೆ, ಜ್ವರ ಅಥವಾ ನೆಗಡಿ, ಕೆಮ್ಮು ಬಂದಾಗ, ಈ ತಪ್ಪುಗಳನ್ನ ಮಾಡಲೇಬೇಡಿ..

ಜ್ವರ, ನೆಗಡಿ, ಕೆಮ್ಮು ಬಂದರೆ, ಅಷ್ಟು ಸುಲಭವಾಗಿ ಹೋಗೋದಿಲ್ಲಾ. 2 ರಿಂದ 3 ದಿನ ಬೇಕೆ ಬೇಕು. ಆದ್ರೆ ಹೀಗೆ 2 ದಿನದೊಳಗೇ ಕೆಮ್ಮು, ನೆಗಡಿ ಹೋಗದಿದ್ರೆ, ಆಸ್ಪತ್ರೆಗೆ ಹೋಗಲಾಗತ್ತೆ. ಆದ್ರೆ ನೀವು ಸರಿಯಾದ ರೀತಿಯಲ್ಲಿ ಇದಕ್ಕೆ ಮನೆಯಲ್ಲೇ ಚಿಕಿತ್ಸೆ ತೆಗೆದುಕೊಂಡರೆ, ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇರೋದಿಲ್ಲಾ. ಹಾಗಾದ್ರೆ ಜ್ವರ, ನೆಗಡಿ, ಕೆಮ್ಮು ಬಂದಾಗ,...

ನಿದ್ದೆ ಮಾಡುವ ಮುನ್ನ ಈ 3 ತಪ್ಪುಗಳನ್ನು ಮಾಡಬೇಡಿ..

ಮನುಷ್ಯ ಆರೋಗ್ಯವಾಗಿರಲು ಊಟವೆಷ್ಟು ಮುಖ್ಯವೋ, ನಿದ್ದೆಯೂ ಅಷ್ಟೇ ಮುಖ್ಯ. ಹಾಗಾಗಿ ಆರೋಗ್ಯಕರ ವಿಧಾನದಲ್ಲಿ ನಿದ್ದೆ ಮಾಡಬೇಕು ಅಂತಾ ಹೇಳೋದು. ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು 8 ಗಂಟೆಗೆ ಊಟ ಮುಗಿಸಿ. 9 ಗಂಟೆ ಬಳಿಕ ನಿದ್ದೆ ಮಾಡಿ ಬಿಡುತ್ತಿದ್ದರು. ಆದ್ರೆ ಇಂದಿನ ಕಾಲದಲ್ಲಿ ಮೊಬೈಲ್, ಟಿವಿ ಬಂದು ಸಮಯ ವ್ಯರ್ಥ ಮಾಡುತ್ತಿದೆ. ಹಾಗಾಗಿ ಲೇಟ್...

ಮುಖದ ಮೇಲಿನ ಡಾರ್ಕ್ ಸ್ಪಾಟ್ಸ್ ಕಡಿಮೆ ಮಾಡೋದು ಹೇಗೆ..?

ಮುಖದ ಮೇಲೆ ಮೊಡವೆ ಬಂದರೆ ಅಷ್ಟು ಟೆನ್ಶನ್ ಆಗಲ್ಲ. ಆದ್ರೆ ಅದರ ಕಲೆ ಉಳಿದುಬಿಡೋದೇ ಟೆನ್ಶನ್ ಕೊಡತ್ತೆ ಅನ್ನೋದು, ಇಂದಿನ ಪೀಳಿಗೆಯವರ ಕಂಪ್ಲೇಂಟ್‌. ಅದಕ್ಕೆ ನಾವಿಂದು ಮುಖದ ಮೇಲೆ ಡಾರ್ಕ್ ಸ್ಪಾರ್ಟ್ಸ್ ಕಡಿಮೆ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಟೊಮೆಟೋ ರಸದಲ್ಲಿ ಕಾಟನ್ ಅದ್ದಿ, ಅದರಿಂದ ಮುಖಕ್ಕೆ 5 ನಿಮಿಷಗಳ ಕಾಲ ಮಸಾಜ್ ಮಾಡಬೇಕು....

ವೋಮವನ್ನು ಹೇಗೆ ತಿನ್ನಬೇಕು..? ಯಾಕೆ ತಿನ್ನಬೇಕು..? ಯಾವಾಗ ತಿನ್ನಬೇಕು..?

ವಾತ, ಪಿತ್ತ, ಕಫ ಈ ಮೂರು ಸಮ ಪ್ರಮಾಣದಲ್ಲಿದ್ದರೆ, ಆ ಮನುಷ್ಯ ಸಂಪೂರ್ಣ ಆರೋಗ್ಯವಂತನೆಂದು ಅರ್ಥ. ಈ ಮೂರನ್ನೂ ಸಮ ಪ್ರಮಾಣದಲ್ಲಿ ಇರಬೇಕು ಅಂದ್ರೆ, ನೀವು ವೋಮದ ಸೇವನೆ ಮಾಡಬೇಕು. ಹಾಗಾಗಿ ನಾವಿಂದು ವೋಮವನ್ನು ಹೇಗೆ ಸೇವಿಸಬೇಕು..? ಯಾಕೆ ತಿನ್ನಬೇಕು..? ಮತ್ತು ಯಾವಾಗ ತಿನ್ನಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ.. ಮೊದಲನೇಯದಾಗಿ ವೋಮವನ್ನು ಯಾಕೆ...

ಸಿಗರೇಟ್, ಶರಾಬು, ಗುಟ್ಕಾ ಎಲ್ಲದರ ಚಟ ಬಿಡಿಸುವುದು ಹೇಗೆ..?- ಭಾಗ 2

ಮೊದಲ ಭಾಗದಲ್ಲಿ ನಾವು, ಸಿಗರೇಟ್, ಗುಟ್ಕಾ, ಮತ್ತು ಶರಾಬಿನ ಚಟ ಬಿಡಿಸಲು ಏನೇನು ಮಾಡಬಹುದು ಅಂತಾ ಹೇಳಿದ್ದೇವೆ. ಅದರ ಮುಂದುವರಿದ ಭಾಗವಾಗಿ ಈಗ ನಾವು ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನ ಹೇಳಲಿದ್ದೇವೆ. ದೇಹದಲ್ಲಿ ಸಲ್ಫರ್ ಅಂಶ ಕಡಿಮೆಯಾದಾಗ, ಮನುಷ್ಯನಿಗೆ ತನ್ನ ಮನಸ್ಸಿನ ಮೇಲೆ ಹಿಡಿತವಿರುವುದಿಲ್ಲ. ಹಾಗಾಗಿ ಅವನು ಚಟದ ದಾಸನಾಗುತ್ತಾನೆ. ಅವನು ಈ ಎಲ್ಲ ವಸ್ತು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img