Friday, July 24, 2026

diganth

“ಹುಟ್ಟು ಹಬ್ಬದ ಶುಭಾಷಯಗಳು”, ಕ್ರಿಮಿನಲ್ ದೂದ್ ಪೇಡ..!

www.karnatakatv.net:ದಿಗಂತ್ ಮುಕ್ಯಭೂಮಿಕೆಯ ಸಿನಿಮಾ ಹುಟ್ಟುಹಬ್ಬದ ಶುಭಾಷಯಗಳು ಬರಿ ಕ್ರೈಂ ಥ್ರಿಲ್ಲರ್ ಸಿನಿಮಾವಲ್ಲ , ಕಾಮಿಡಿ ಕ್ರೈಂ ಥ್ರಿಲ್ಲರ್ ಚಿತ್ರವಾಗಿದೆ, ಸಿನಿಮಾದಲ್ಲಿ ನಾಯಕ ದಿಗಂತ್ ಜೊತೆಗೆ ಮಡೆನೂರು ಮನು ಹೆಚ್ಚಾಗಿ ತೆರೆಮೇಲೆ ಕಾಣಿಸಿಕೊಳ್ಳುತ್ತಾರೆ, ಆತಂಕ ಗಾಬರಿ ಇರುವಂತ ಪಾತ್ರವನ್ನು ನಿಭಾಯಿಸಿದ್ದಾರೆ. ಕವಿತಾ ಗೌಡ, ಚೇತನ್ ಗಂಧರ್ವ, ಶರಣ್ಯ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್,ಸೂರಿ ಮತ್ತು ಅನೇಕರು...

ಡಿಸೆಂಬರ್ 31ಕ್ಕೆ ಬರಲಿದೆ ದಿಗಂತ್ ಸಿನಿಮಾ”ಹುಟ್ಟು ಹಬ್ಬದ ಶುಭಾಶಯಗಳು..!”

"ಹುಟ್ಟು ಹಬ್ಬದ ಶುಭಾಶಯಗಳು" ಟೈಟಲ್ ನಿಂದಲೇ ಸ್ಯಾಂಡಲ್ವುಡ್ ನಲ್ಲಿ ಗಮನ ಸೆಳೆಯುತ್ತಿದೆ. ದೂದ್ ಪೇಡಾ ದಿಗಂತ್, ಕವಿತಾ ಗೌಡ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಚಿತ್ರ. ಇತ್ತೀಚೆಗೆ ಸ್ಯಾಂಡಲ್ವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲಿ ಥ್ರಿಲ್ಲರ್ ಸಿನಿಮಾಗಳು ಹೆಚ್ಚಿನ ಸಂಖ್ಯೆಯಲ್ಲಿ ತೆರೆಕಂಡು ಸಕ್ಸೆಸ್ ಕಾಣುತ್ತಿವೆ. ಇದೇ ಹಾದಿಯಲ್ಲಿ ಈಗ ಚಂದನವನದಲ್ಲಿ "ಹುಟ್ಟುಹಬ್ಬದ ಶುಭಾಶಯಗಳು" ಸಿನಿಮಾ ಕೂಡ ತೆರೆಕಾಣಲು...

ಡಿಸೆಂಬರ್ 31ಕ್ಕೆ ತೆರೆಕಾಣಲಿವೆ ಬರೋಬ್ಬರಿ 4ಚಿತ್ರಗಳು..!

www.karnatakatv.net:ಕೊರೊನ ಅಲೆ ಕಮ್ಮಿಯಾಗಿ ಶೇಕಡ100 ರಷ್ಟು ಆಸನಕ್ಕೆ ಸರ್ಕಾರ ಸೂಚನೆ ನೀಡಿದ್ದೆ ನೀಡಿದ್ದು, ಒಂದರಿoದೆ ಒಂದರoತೆ ಸಿನಿಮಾಗಳು ತೆರೆಕಾಣುತ್ತಿವೆ. ಅಕ್ಟೊಬರ್ 8 ರಿಂದ ಇಲ್ಲಿಯವರೆಗೆ ಅನೇಕ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದೆ ದಿನ ಇಬ್ಬರು ಹಿರೋಗಳ ಸಿನಿಮಾ ತೆರೆಗಪ್ಪಳಿಸುತ್ತಿದ್ದವು, ಆದರೆ ಈ ಬಾರಿ ಒಂದೆ ದಿನ 4 ಹಿರೋಗಳ ಸಿನಿಮಾ ಒಂದೆ ದಿನ ತೆರೆಗಪ್ಪಳಿಸಲಿವೆ. ಮುಖ್ಯವಾಗಿ,...

ಭಟ್ಟರ ‘ಗಾಳಿಪಟ’ ಹಾರಿಸಲಿದ್ದಾರೆ ಈ ಮೂವರು ನಟಮಣಿಯರು….!

ವಿಕಟಕವಿ ಯೋಗರಾಜ್ ಭಟ್ಟರ ಬಹುನಿರೀಕ್ಷಿತ ಸಿನಿಮಾ ಗಾಳಿಪಟ-2. ಈಗಾಗ್ಲೇ ಒಮ್ಮೆ ಗಾಳಿಪಟ ಹಾರಿಸಿ ಸಕ್ಸಸ್ ಕಂಡಿರುವ ಭಟ್ಟರು, ಮತ್ತೆ ಹದಿಮೂರು ವರ್ಷದ ಬಳಿಕ ಗಾಳಿಪಟ-2 ಹಾರಿಸ್ತಿರೋದು ಗೊತ್ತೇ ಇದೆ. ಗಣೇಶ್, ರಾಜೇಶ್ ಕೃಷ್ಣನ್ ಹಾಗೂ ದಿಂಗತ್ ಗಾಳಿಪಟ ಸಿನಿಮಾದಲ್ಲಿ ನಟಿಸಿದ್ದರು. ಆದ್ರೆ ಗಾಳಿಪಟ-2 ಸಿನಿಮಾದಲ್ಲಿ ರಾಜೇಶ್ ಕೃಷ್ಣನ್ ಬದಲಿಗೆ ಲೂಸಿಯಾ ಪವನ್ ಕುಮಾರ್ ನಟಿಸ್ತಿದ್ದು, ಉಳಿದಂತೆ...
- Advertisement -spot_img

Latest News

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img