ಬೆಂಗಳೂರಲ್ಲಿ ದಿನೇ ದಿನೇ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಬಗ್ಗೆ ಜನರಿಗೆ ಏಷ್ಟೇ ಜಾಗೃತಿ ಮೂಡಿಸಿದ್ರು ಜನ ವಂಚನೆಗೆ ಒಳಗಾಗ್ತಾನೇ ಇದ್ದಾರೆ. ಸದ್ಯ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜನಿಯರ್ ಒಬ್ಬರಿಗೆ ಬರೋಬ್ಬರಿ 11 ಕೋಟಿ 83 ಲಕ್ಷ 55 ಸಾವಿರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಜಯ್...
ಡಿಜಿಟಲ್ ಮಾರ್ಕೆಟಿಂಗ್ ಎಂಬ ವಿನೂತನ ಜಗತ್ತು ಕ್ಷಣಕ್ಷಣಕ್ಕೂ ಅಂತರ್ಜಾಲ ವ್ಯವಸ್ಥೆಯ ವಿಸ್ಮಯವಾಗಿ ತೆರೆದುಕೊಳ್ಳುತ್ತಿರುವ ದಿನವಿದು. ಗೂಗಲ್ ನಲ್ಲಿ ಮೊದಲು ಕಾಣಿಸುವುದರಿಂದ ತೊಡಗಿ, ವೆಬ್ಸೈಟ್, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ವೈಖರಿ ವಿಶಿಷ್ಟತೆಯ ಆಗರ. ಈ ಕೌಶಲ್ಯಗಳನ್ನು ಕಲಿಯಬೇಕೆನ್ನುವ ಹಂಬಲದಲ್ಲಿರುವ ಅನೇಕರಿಗೆ ಸರಿಯಾದ ತರಬೇತಿ ಹಾಗೂ ಅಗತ್ಯ ಸಲಕರಣೆಗಳ ಕೊರತೆ ಎದ್ದು ಕಾಣುತ್ತಿದೆ. ಈ ದಿಸೆಯಲ್ಲಿ...
www.karnatakatv.net : ದೇಶದ ಪ್ರತಿಯೊಬ್ಬ ನಾಗರಿಕನಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಮೂಲಕ ವಿಶಿಷ್ಟ ಗುರುತಿನ ಸಂಖ್ಯೆ ನೀಡಿದೆ. ಆಧಾರ್ ಕಾರ್ಡ್ ಮುಖಾಂತರ ವ್ಯಕ್ತಿಯ ಗುರುತು, ದೃಢೀಕರಣ, ವಿವಿಧ ಸಹಾಯಧನಗಳು ಸೇರಿದಂತೆ ಸರ್ಕಾರದ ಯೋಜನಗಳು ಜನರಿಗೆ ನೇರವಾಗಿ ತಲುಪುವಂತೆ ಮಾಡುತ್ತೆ. ಸದ್ಯ ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ದೇಶದ ಜನರಿಗೆ ಸಮರ್ಪಕ ಆರೋಗ್ಯ ಸೇವೆ...