ಇದೀಗ ದಿನನಿತ್ಯ ಒಂದಲ್ಲ ಒಂದು ಸೈಬರ್ ವಂಚನೆ ಪ್ರಕರಣಗಳು ವರದಿಯಾಗುತ್ತಿವೆ. ಸಾಮಾನ್ಯ ನಾಗರಿಕರಿಂದ ಹಿಡಿದು ರಾಜ್ಯದ ಹಿರಿಯ ರಾಜಕಾರಣಿಗಳವರೆಗೂ ತಲುಪುತ್ತಿವೆ. ಇತ್ತೀಚೆಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರ ಪತ್ನಿ ಡಾ. ಪ್ರಿಯಾ ಸೈಬರ್ ವಂಚಕರ ಬಲಿಗೆ ಬಿದ್ದಿರುವ ಘಟನೆ ಸುದ್ದಿಯಾಗಿದೆ. ಡಿಜಿಟಲ್ ಅರೆಸ್ಟ್ಗೆ ಒಳಗಾಗಿ ಬರೋಬ್ಬರಿ ₹14 ಲಕ್ಷ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...