Wednesday, August 5, 2026

Digital Crime

ಸೈಬರ್ ವಂಚಕರ ಹೊಸ ತಂತ್ರ ಬಹಿರಂಗ

ಖಾಸಗಿ ಕ್ಷಣಗಳ ಬಯಕೆ ಈಡೇರಿಸಿಕೊಳ್ಳಲು ಹಾಗೂ ಸುಂದರಿಯರ ಜತೆ ಹರಟೆ ಹೊಡೆಯಲು ಡೇಟಿಂಗ್ ಆ್ಯಪ್‌ಗಳು ಮತ್ತು ಸಾಮಾಜಿಕ ಜಾಲತಾಣಗಳ ಮೊರೆ ಹೋಗುವ ಮುನ್ನ ಎಚ್ಚರ ಅಗತ್ಯವಾಗಿದೆ. ಏಕೆಂದರೆ, ಅಪರಿಚಿತ ಯುವತಿಯರ ಹೆಸರಿನಲ್ಲಿ ಸೈಬರ್ ವಂಚಕರು ಖಾಸಗಿ ದೃಶ್ಯಗಳನ್ನು ಪಡೆದು ಬ್ಲ್ಯಾಕ್‌ಮೇಲ್ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ಅಪರಿಚಿತ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img