Bengaluru News: ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ...
ಹುಬ್ಬಳ್ಳಿ/ಬೆಂಗಳೂರು: ಡಿಜಿಟಲ್ ಮಾಧ್ಯಮ ಈಗ ಸಾರ್ವಜನಿಕವಾಗಿ ಸಾಕಷ್ಟು ಪ್ರಭಾವ ಬೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಜಾಹೀರಾತುಗಳನ್ನು ಡಿಜಿಟಲ್ ಮಾಧ್ಯಮಕ್ಕೂ ವಿಸ್ತರಿಸುವ ಕಾರ್ಯಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಡಿಜಿಟಲ್ ಮಾಧ್ಯಮಕ್ಕೆ ಸರ್ಕಾರದಿಂದ ದೊರೆತಿರುವ ಗುಡ್ ನ್ಯೂಸ್ ಆಗಿದೆ.
ಹೌದು... ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮಗಳು ಹೆಚ್ಚು ಪ್ರಚಲಿತವಾಗಿದ್ದು, ಡಿಜಿಟಲ್ ಮಾಧ್ಯಮಗಳಲ್ಲಿ...
Political News: ಮಾಜಿ ಸಿಎಂ ಕೆ.ಎಸ್.ಈಶ್ವರಪ್ಪ ಬಿಜೆಪಿ ಬಿಟ್ಟು ರಾಷ್ಟ್ರ ಭಕ್ತರ ಪಕ್ಷ ಸ್ಥಾಪಿಸಿದ್ದು, ಇಂದು ನೂರಾರು ಕಾರ್ಯಕರ್ತರು ಈ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. Shivamoggaದಲ್ಲಿ ಈ...