ಧಾರವಾಡ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿ ಮಾನವೀಯತೆ ಮೆರೆದ ಘಟನೆ ಧಾರವಾಡದಲ್ಲಿ ನಡೆದಿದೆ. ಮಕ್ಕಳನ್ನು ಬೈಕಿನಲ್ಲಿ ಕೂರಿಸಿಕೊಂಡು ಮಾರುಕಟ್ಟೆಯಿಂದ ಮನೆ ಕಡೆಗೆ ವಾಪಸ್ ಆಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ಬಡಾವಣೆಯ ನಿವಾಸಿ ಚೆನ್ನಬಸಪ್ಪ ಶಿವಪ್ಪ ಹುಲ್ಲಲ್ಲಿ (35) ಸಾವನ್ನಪ್ಪಿದ್ದರು. ಇವರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.
ಮಕ್ಕಳನ್ನು ಬೈಕಿನಲ್ಲಿ...
ಬಿಗ್ಬಾಸ್ 12ನೇ ಸೀಸನ್ನಲ್ಲಿ ಸ್ಪರ್ಧಿಗಳ ನಡುವೆ ಗೆಳೆತನಕ್ಕಿಂತಲೂ ಜಾಸ್ತಿ ಜಗಳ-ಮನಸ್ತಾಪಗಳು ಹೆಚ್ಚಾಗುತ್ತಿವೆ. ಈ 3 ವಾರಗಳಲ್ಲಿ ಅಶ್ವಿನಿ ಗೌಡ, ಬಿಗ್ಬಾಸ್ ಮನೆಯ ಗಟ್ಟಿ ಸ್ಪರ್ಧಿ ಎನಿಸಿಕೊಂಡಿದ್ದಾರೆ....