Friday, December 26, 2025

dilip gandhi

ಕೊರೋನಾಕ್ಕೆ ಬಲಿಯಾದ ಮಾಜಿ ಕೇಂದ್ರ ಸಚಿವ ದಿಲೀಪ್ ಗಾಂಧಿ..

ದೇಶದಲ್ಲಿ ಕೋವಿಡ್ ಮಹಾಮಾರಿ ಎರಡನೇಯ ಅಲೆ ಶುರುವಾಗಿದ್ದು, ಈಗಾಗಲೇ ಸಾವಿನ ಸಂಖ್ಯೆ ಹೆಚ್ಚಾಗಿದೆ. ಇದೇ ವೇಳೆ ಮಾಜಿ ಕೇಂದ್ರ ಸಚಿವ, ಬಿಜೆಪಿ ಮುಖಂಡ ದಿಲೀಪ್ ಗಾಂಧಿ(69) ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಮಂಗಳವಾರದ ದಿನ ದಿಲೀಪ್ ಗಾಂಧಿಗೆ ಕೋವಿಡ್ ಇರುವುದು ಗೊತ್ತಾಗಿದ್ದು, ಆಸ್ಪತ್ರೆಗೆ ಸೇರಿಸಿ, ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ, ದಿಲೀಪ್ ಸಾವನ್ನಪ್ಪಿದ್ದಾರೆ. ದಿಲೀಪ್ ಸಾವಿಗೆ ಪ್ರಧಾನಿ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img