Tuesday, April 15, 2025

Dimple Queen Rachitha Ram

ಯಂಗ್ ರೆಬಲ್ ಸ್ಟಾರ್ ಜೊತೆಯಾದ ಡಿಂಪಲ್ ಕ್ವೀನ್… ಅಭಿ ‘ಬ್ಯಾಡ್ ಮ್ಯಾನರ್ಸ್’ ಗೆ ಇಬ್ಬರು ನಾಯಕಿರು

ಅಮರ್ ಸಿನಿಮಾ ಬಳಿಕ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ನಟಿಸ್ತಿರುವ ಬಹುನಿರೀಕ್ಷಿತ ಚಿತ್ರ ಬ್ಯಾಡ್ ಮ್ಯಾನರ್ಸ್. ಸೆಟ್ಟೇರಿದ ದಿನದಿಂದ ಸಖತ್ ಕ್ಯೂರಿಯಾಸಿಟಿ ಹುಟ್ತಿರುವ ಈ ಸಿನಿಮಾಕ್ಕೆ ಹೀರೋಯಿನ್ ಯಾರು ಆಗ್ತಾರೆ…? ಅಭಿ ಜೊತೆ ರೊಮ್ಯಾನ್ಸ್ ಮಾಡುವವರು ಯಾರು..? ಅನ್ನೋ ಪ್ರಶ್ನೆಗಳು ಅಭಿಮಾನಿಗಳಲ್ಲಿ ಕಾಡಿದ್ದಂತು ಸುಳ್ಳಲ್ಲ. ಇದೀಗ ಆ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಅಭಿ ಜೊತೆ...

ಗಾಸಿಪ್ ಬಗ್ಗೆ ಬೇಸತ್ತ ನಟಿ ರಚಿತಾ ರಾಮ್..!

ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಮದುವೆ ಬಗ್ಗೆ ಹಬ್ಬಿದ ಗಾಸಿಪ್ ಗೆ ಬೇಸತ್ತಿದ್ದಾರೆ.. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಮ್ ನನ್ನ ಸಿನಿಮಾ  ವಿಷಯವಾಗಲಿ ಅಥವಾ ವೈಯಕ್ತಿಕ ವಿಷಯವಾಗಲಿ ನನ್ನಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಸತ್ಯವೆಂದು ಪರಿಗಣಿಸಿ, ಮನರಂಜನೆಗಾಗಿ ಸುಳ್ಳು ವದಂತಿಗಳನ್ನ ಸೃಷ್ಟಿ ಮಾಡಿದ್ರೆ ಖುಷಿಯಾಗಬಹುದು, ಆದ್ರೆ ಅದರಿಂದ...

ಡಿಂಪಲ್ ಕ್ವೀನ್ ಮನೆ ಸೇರಿದ ದುಬಾರಿ ಕಾರು

ಕರ್ನಾಟಕ ಟಿವಿ : ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಗೆ ದುಬಾರಿ ಗೆಳೆಯನನ್ನ ಕರೆತಂದಿದ್ದಾರೆ.. ತನ್ನ ನೆಚ್ಚಿನ ಮರ್ಸಿಡಿಸ್ ಬೆಂಜ್ ಜಿಎಲ್ಎಸ್ ಸೀರಿಸ್ ಕಾರನ್ನ ಗುಳಿಕೆನ್ನೆ ಚಲುವೆ ರಚಿತಾ ರಾಮ್ ಖರೀದಿದ್ದಾರೆ. ಈ ಕಾರಿನ ಷೋ ರೂಂ ಬೆಲೆ 88 ಲಕ್ಷವಿದ್ದು ಆರ್ಟಿಓ, ರೋಡ್ ಟ್ಯಾಕ್ಸ್, ಇನ್ಶುರೆನ್ಸ್ ಸೇರಿ ಇದರ ಬೆಲೆ ಕೋಟಿ ದಾಟಲಿದೆ.. ಕಸ್ತೂರ್ ಬಾ ರಸ್ತೆಯ ಮರ್ಸಿಡಿಸ್...

ನಟಿ ರಚಿತಾ ರಾಮ್ ಮೇಲೆ ಉಪ್ಪಿ ಪತ್ನಿ ಪ್ರಿಯಾಂಕ ಸಿಟ್ಟು…!

ಮುಂದಿನ ವಾರ ತೆರೆ ಕಾಣಲಿರೋ ಉಪೇಂದ್ರ ನಟನೆಯ ಐಲವ್ ಯೂ ಚಿತ್ರ ಇದೀಗ ವಿವಾದಕ್ಕೆ ಕಾರಣವಾಗಿದೆ. ಚಿತ್ರದಲ್ಲಿನ ರೊಮ್ಯಾಂಟಿಕ್  ಹಾಡಿಗೆ ಸಂಬಂಧಿಸಿದಂತೆ ಚಿತ್ರದ ನಾಯಕಿ ರಚಿತಾ ರಾಮ್ ಮೇಲೆ ನಟ ಉಪೇಂದ್ರ ಪತ್ನಿ ಪ್ರಿಯಾಂಕ ಸಿಟ್ಟಾಗಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರೋ ಈ ಚಿತ್ರದ ಹಾಡೊಂದರಲ್ಲಿ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ರೊಮ್ಯಾನ್ಸ್...

ಡಿ-ಬಾಸ್ ಸಖತ್ ಸ್ಟೆಪ್ಸ್ – ಸೂಪರ್ ಆಗಿದೆ ‘ಜೋರು ಪಾಟು‘

ಬೆಂಗಳೂರು: ಇದೇ ತಿಂಗಳ ಕೊನೆಗೆ ರಿಲೀಸ್ ಆಗ್ತಿರೋ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಟನೆಯ ಬಹುನಿರೀಕ್ಷಿತ ಅಮರ್ ಚಿತ್ರದ ಜೋರು ಪಾಟ್ಟು ಸಾಂಗ್ ರಿಲೀಸ್ ಆಗಿದೆ.  ಜೂನಿಯರ್ ರೆಬೆಲ್ ಸ್ಟಾರ್ ನಟಿಸಿರೋ ಈ ಚಿತ್ರದ ಸಾಂಗ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಜ್ಜೆ ಹಾಕಿರೋದು ವಿಶೇಷ. ಜೋರು ಪಾಟ್ಟು ಸಾಂಗ್ ಸಿಕ್ಕಾಪಟ್ಟೆ ಸ್ಪೆಷಲ್ ಆಗಿದ್ದು,...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img