Saturday, April 26, 2025

dina bhavishya

ಜುಲೈ 25, 2020 ರಾಶಿ ಭವಿಷ್ಯ

ಮೇಷ: ದಾಯಾದಿಗಳೊಂದಿಗೆ ಅನಾವಶ್ಯಕ ನಿಷ್ಠುರಕ್ಕೆ ಕಾರಣರಾಗದಿರಿ. ಗೃಹೋಪಕರಣಗಳು ಮನೆಯನ್ನು ಅಲಂಕರಿಸಲಿದೆ. ಸರ್ಕಾರಿ ಕೆಲಸ ಕಾರ್ಯಗಳು ಶೀಘ್ರವಾಗಿ ನಡೆಯಲಿದೆ. ಶುಭವಿದೆ. ವೃಷಭ: ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವ್ಯವಹಾರದಲ್ಲಿ ತುಸು ಚೇತರಿಕೆ ಕಂಡುಬಂದು ಸಮಾಧಾನವಾಗಲಿದೆ. ಆರ್ಥಿಕ ಚೇತರಿಕೆ ಇದೆ. ಮಿಥುನ: ಆಗಾಗ ತಾಪತ್ರಯಗಳು ಹೆಚ್ಚಿನ ರೀತಿಯಲ್ಲಿ ಕಂಡುಬಂದಾವು. ದಾಯಾದಿಗಳೊಡನೆ ನಿಷ್ಠುರಕ್ಕೆ ಕಾರಣರಾಗದಂತೆ ಜಾಗೃತೆ...

ಜುಲೈ 7, 2020ರ ದಿನ ಭವಿಷ್ಯ

ಮೇಷ: ವಿಲಾಸಿ ಜೀವನ ಧನವ್ಯಯಕ್ಕೆ ಕಾರಣವಾದೀತು. ವೃತ್ತಿರಂಗದಲ್ಲಿ ನಿಮ್ಮ ಸಾಮರ್ಥ್ಯ ಹೆಚ್ಚಲಿದೆ. ಮನೆ ಬದಲಾವಣೆ ಅಥವಾ ಗೃಹ ನಿರ್ಮಾಣಕ್ಕೆ ಸಕಾಲ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ಪ್ರಶಂಸೆ ಸಲ್ಲಲಿದೆ. ಯೊಗ್ಯ ವಯಸ್ಕರು ಕಂಕಣ ಬಲ ಹೊಂದಲಿದ್ದಾರೆ. ಸರ್ಕಾರಿ ಕಾರ್ಯಗಳು ನಿರ್ವಿಘ್ನತೆಯಿಂದ ಮುಕ್ತಾಯಗೊಳ್ಳಲಿದೆ. ಆರೋಗ್ಯದಲ್ಲಿ ಜಾಗೃತೆ. https://youtu.be/RLfFAwwdOfY ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಸಮತೋಲನ ಕಾಯ್ದುಕೊಳ್ಳಿರಿ....

ಜುಲೈ 3, 2020ರ ರಾಶಿ ಭವಿಷ್ಯ..

ಮೇಷ: ಕಾಲಮಿತಿಯಲ್ಲಿ ಕಾರ್ಯಪೂರೈಸಬೇಕಾದ ಒತ್ತಡ ತೋರಿ ಬರಲಿದೆ. ಕುಟುಂಬಸ್ಥರ ಹಿತಾಸಕ್ತಿಯನ್ನ ನೋಡಿಕೊಳ್ಳಿರಿ. ವೃತ್ತಿರಂಗದಲ್ಲಿ ಸ್ಪರ್ಧಾತ್ಮಕ ಪೈಪೋಟಿ ಇರುತ್ತದೆ. ಆರ್ಥಿಕ ಸುಧಾರಣೆ ಹಂತ ಹಂತವಾಗಿ ಕಂಡುಬಂದೀತು. ವೃಷಭ: ದೂರವಾಗಿದ್ದ ಆಪ್ತರೊಂದಿಗೆ ಸೇರಿಕೊಳ್ಳುವ ಸಂಭ್ರಮ ಕಂಡುಬರಲಿದೆ. ಕಾರ್ಯಕ್ಷೇತ್ರದಲ್ಲಿ ಹೊಸ ಅವಕಾಶ ಒದಗಿಬರಲಿದೆ. ಇದನ್ನ ಸದುಪಯೋಗಪಡಿಸಿಕೊಳ್ಳಿ. ಆರೋಗ್ಯದಲ್ಲಿ ಹೆಚ್ಚಿನ ಗಮನ ಹರಿಸುವುದು ಅಗತ್ಯ. ಮಿಥುನ : ವಿದ್ಯಾರ್ಥಿಗಳು ನಿರುತ್ಸಾಹವನ್ನು ಹೊಂದಲಿದ್ದಾರೆ. ಬಂಧುಗಳಿಂದ...

ಜುಲೈ 1(ಬುಧವಾರ) ರಾಶಿ ಭವಿಷ್ಯ

ಮೇಷ: ಕಾರ್ಯ ರಂಗದಲ್ಲಿ ಸಮಾಧಾನವಿಲ್ಲದಿದ್ದರೂ ನಿಮ್ಮ ಕಾರ್ಯಕ್ಕೆ ನೀವೇ ಸಮಾಧಾನ ಪಡಬೇಕಾದೀತು. ಆರ್ಥಿಕವಾಗಿ ನಾನಾ ರೀತಿಯಿಂದ ಕಷ್ಟ ನಷ್ಟಗಳು ಅಧಿಕವಾದೀತು. ಯೋಗ್ಯ ವಯಸ್ಕರ ವೈವಾಹಿಕ ಸಂಬಂಧ ತಂದೀತು. ವೃಷಭ: ಕೌಟುಂಬಿಕ ವ್ಯವಹಾರಗಳು ಸಮಾಧಾನವಾಗಿ ತೋರಿಬರಲಿದೆ. ಸಾಂಸಾರಿಕವಾಗಿ ಮಹಿಳೆಯರು ತಮ್ಮ ಭಾವನೆಗಳ ಮೇಲೆ ಪೂರ್ತಿ ನಿಯಂತ್ರಣ ಸಾಧಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭ ಫಲವಿದೆ. ಮಿಥುನ: ವೈಯಕ್ತಿಕವಾಗಿ ಕೆಲಸದ ವಿಚಾರದಲ್ಲಿ ಬದುಕನ್ನು...

ಮಂಗಳವಾರ ಇಂಥ ಕೆಲಸಗಳನ್ನ ಮಾಡಲೇಬಾರದು.. ಯಾಕೆ ಗೊತ್ತಾ..?

ಮಂಗಳವಾರ ಯಾವುದೇ ಕೆಲಸಕ್ಕೆ ಕೈ ಹಾಕಿದರೆ ಮತ್ತೆ ಆ ಕೆಲಸವನ್ನ ಪುನರಾರಂಭಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೇ, ಹಲವು ಕೆಲಸಗಳನ್ನ ಮಂಗಳವಾರ ಮಾಡುವಂತಿಲ್ಲ. ಮಂಗಳವಾರ ಮಾಂಸ ತಿನ್ನಕೂಡದು, ಮದ್ಯ ಸೇವಿಸಕೂಡದು. ಕೆಲ ಕಡೆ ಸೋಮವಾರ, ಶನಿವಾರ ಮಾಂಸ ಸೇವಿಸಕೂಡದೆಂಬ ಪದ್ಧತಿ ಇದೆ. ಆದ್ರೆ ಮಹಾರಾಷ್ಟ್ರದಲ್ಲಿ, ಮರಾಠಿಗರಲ್ಲಿ ಮಂಗಳವಾರ ಮಾಂಸ ಮದ್ಯ ಸೇವಿಸಬಾರದೆಂಬ ಪದ್ಧತಿ ಇದೆ. ಏಕೆಂದರೆ ಮಂಗಳವಾರ...

ದಿನ ಭವಿಷ್ಯ | ಏಪ್ರಿಲ್ 21 – 2020 | ಕರ್ನಾಟಕ ಟಿ ವಿ

ಜ್ಯೋತಿಷ್ಯರು ಮಂಜುನಾಥ್ ಭಟ್ ಮೇಷ ರಾಶಿ ದುರ್ಬಲ ಮನಸ್ಥಿತಿಯನ್ನು ತೆಗೆದುಹಾಕಿ. ಕೆಲಸದಲ್ಲಿ ಪರಿಪಕ್ವತೆಯನ್ನು ಸಾಧಿಸಲು ಪ್ರಯತ್ನಿಸಿ. ಸಾಲದ ವ್ಯಾಪಾರ ನಿಮಗೆ ಬಾದೆ ಕೊಡಬಹುದು. ಕುಟುಂಬಿಕ ಚಿಂತೆ ಹೆಚ್ಚಾಗಲಿದೆ. ಸಂಗಾತಿಯ ನಿರ್ಧಾರಗಳನ್ನು ಅವಲಂಬಿಸುವುದು ಸೂಕ್ತ. ವೃಷಭ ರಾಶಿ ಬಲಿಷ್ಟ ಆರ್ಥಿಕ ವ್ಯವಸ್ಥೆಯನ್ನು ಹೊಂದಲು ಶ್ರಮಿಸುವುದು ಒಳಿತು. ಉದ್ಯೋಗದಲ್ಲಿ ಕೆಲವು ಅಡತಡೆಗಳು ಹೆಚ್ಚಾಗಬಹುದು. ಕಟ್ಟಡ ಕಾಮಗಾರಿಗಳು ಮಂದಗತಿಯಲ್ಲಿ ಸಾಗಲಿದೆ. ಹಳೆಯ ಹೂಡಿಕೆಗಳಿಂದ ಲಾಭಂಶ...

ದಿನ ಭವಿಷ್ಯ | ಏಪ್ರಿಲ್ 20 – 2020 | ಕರ್ನಾಟಕ ಟಿ ವಿ

ಜ್ಯೋತಿಷ್ಯರು ಮಂಜುನಾಥ್ ಭಟ್ ಮೇಷ ರಾಶಿ ಈ ದಿನ ನಿಮ್ಮ ಸಂಸಾರಿಕ ಜೀವನದಲ್ಲಿ ವಿಶೇಷ ಸಂಗತಿಗಳು ನಡೆಯಬಹುದು. ಹಿರಿಯರು ಹೊಂದಿಕೊಳ್ಳುವಲ್ಲಿ ಸಮಸ್ಯೆಗಳು ಕಾಡಲಿದೆ. ಆರೋಗ್ಯದ ಬಗ್ಗೆ ಗಮನಹರಿಸಿ. ಸಾಮಾಜಿಕ ಕ್ಷೇತ್ರದಲ್ಲಿ ಗೌರವಾದರಗಳು ದೊರೆಯುವುದು. ವಿದ್ಯಾಭ್ಯಾಸದಲ್ಲಿ ತೃಪ್ತಿದಾಯಕ ಕಂಡುಬರಲಿವೆ ಆರ್ಥಿಕ ಸುಧಾರಣೆ, ಉದ್ಯಮ ಪ್ರಗತಿ, ಸ್ಥಿರಾಸ್ತಿ ಖರೀದಿ, ಸಹಕಾರಿಯಾಗಲಿದೆ. ಮನೆ ವಾಹನ, ಉಪಯುಕ್ತ ಸಲಕರಣೆಗಳ, ಖರೀದಿ ಅನಾಯಸವಾಗಿ ನಡೆಯಲಿದೆ. ಸಂಸ್ಥೆಯೊಂದರ ಆಡಳಿತ ಚುಕ್ಕಾಣಿ...
- Advertisement -spot_img

Latest News

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75...
- Advertisement -spot_img