Saturday, August 8, 2026

Dinagleshwara

ಭಾಷಣದ ವೇಳೆ ಯಡವಟ್ಟು ದಿಂಗಾಲೇಶ್ವರ ಶ್ರೀಗಳ ವಿರುದ್ಧ ಎಫ್‌ಐಆರ್ ದಾಖಲು..

Dharwad News: ಧಾರವಾಡ: ಚುನಾವಣಾ ಭಾಷಣದ ವೇಳೆ ದಿಂಗಾಲೇಶ್ವರ ಸ್ವಾಮೀಜಿ ಎಡವಟ್ಟು ಮಾಡಿದ್ದು, ಧಾರವಾಡ ಜಿಲ್ಲೆ ನವಲಗುಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನವಲಗುಂದದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ವಾಗ್ದಾಳಿ ನಡೆಸಲು ಹೋಗಿ ಯಡವಟ್ಟು ಮಾಡಿಕೊಂಡಿದ್ದು, ಈ ವೇಳೆ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡೋ ಹೇಳಿಕೆ ನೀಡಿರೋ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img