ಸಿನಿಮಾ : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (Puneet Rajkumar) ನಮ್ಮನ್ನಗಲಿ ಇಂದಿಗೆ ಎರಡು ತಿಂಗಳುಗಳಾಗಿವೆ. ಕಡೆಯದಾಗಿ ಜೇಮ್ಸ್ (James Cinema) ಸಿನಿಮಾದಲ್ಲಿ ನಟಿಸಿದ್ದರು. ಜೇಮ್ಸ್ ನಂತರ ದಿನಕರ್ ತೂಗೂದೀಪ (Dinakar Thoogudeepa) ಜೊತೆ ಸಿನಿಮಾ ಮಾಡಲು ಮುಂದಾಗಿದ್ದರು. ದಿನಕರ್ ಜೊತೆ ಒಂದೊಳ್ಳೆ ಸಿನಿಮಾ ಮಾಡಾಲು ರೆಡಿಯಾಗಿದ್ದ ಅಪ್ಪು ಸಿನಿಮಾ ಬಗ್ಗೆ ಎಲ್ಲಾ ವಿಷಯಗಳನ್ನು...
www.karnatakatv.net:ದಿನಕರ್ ತೂಗುದೀಪ ಶ್ರೀನಿವಾಸ್ ಸ್ಯಾಂಡಲ್ವುಡ್ನ ಪ್ರತಿಭಾವಂತ ಡೈರೆಕ್ಟರ್. ಒಳ್ಳೆಯ ಕಥೆ ತಯಾರಿಮಾಡಿಕೊಂಡು ಅಪ್ಪು ಜೊತೆ ಸಿನಿಮಾ ಮಾಡಲು ಸಿದ್ದರಿದ್ದರು. ಈ ಬಗ್ಗೆ ಜಯಣ್ಣ ಬ್ಯಾನೆರ್ ಅಡಿಯಲ್ಲಿ ದಿನಕರ್ ಕಥೆಬಗ್ಗೆ ಮಾತುಕಥೆಗಳು ನಡೆದಿತ್ತು. ನಿರ್ಮಾಪಕರಾದ ಜಯಣ್ಣ-ಭೋಗಣ್ಣ ಕಥೆಯನ್ನು ಒಪ್ಪಿಕೊಂಡಿದ್ದರು. ಈ ಕಥೆಗೆ ನಾಯಕನಾಗಿ ಪುನೀತ್ ರಾಜ್ಕುಮಾರ್ ಅವರಬಳಿ ಚರ್ಚೆನಡೆಸಲಾಗಿತ್ತು. ಪುನೀತ್ ಕೂಡ ಕಥೆಯನ್ನು ಒಪ್ಪಿಕೊಂಡು ಸಿನಿಮಾ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...