Wednesday, December 24, 2025

Dinakar Tugudeep

ದಿನಕರ್‌ ತೂಗುದೀಪ ಸಿನಿಮಾದಲ್ಲಿ ವಿರಾಟ್.!

‘ಕಿಸ್‌’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟ ವಿರಾಟ್‌ ಈಗ ಮೂರನೇ ಸಿನಿಮಾ ಒಪ್ಪಿಕೊಂಡಿದ್ದು, ಆ ಸಿನಿಮಾವನ್ನು ದಿನಕರ್ ತೂಗುದೀಪ ನಿರ್ದೇಶನ ಮಾಡಲಿದ್ದಾರೆ. ‘ಜೊತೆ ಜೊತೆಯಲಿ’, ‘ಸಾರಥಿ’, ‘ನವಗ್ರಹ’ ಗಳಂತಹ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಕ ದಿನಕರ್ ತೂಗುದೀಪ ಈ ಹಿಂದೆಯೇ ನೀಡಿದ್ದಾರೆ. ಇದೀಗ ದಿನಕರ್ ಮತ್ತೊಂದು ಸಿನಿಮಾ ಮಾಡುವುದಕ್ಕೆ ಸಜ್ಜಾಗಿದ್ದಾರೆ. ತಮ್ಮ ಡಾನ್ಸ್‌, ಸ್ಟೈಲಿಶ್...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img