Tuesday, March 31, 2026

Dinesh Gunddurao

CM, 5 ಸಚಿವರು + ಶಾಸಕರು : ರಾಜಣ್ಣ ಮನೆಯಲ್ಲಿ ಲೆಕ್ಕಾಚಾರ!

ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಔತಣಕೂಟ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸದಲ್ಲಿ ಆಯೋಜಿಸಿರುವ ಈ ಭೋಜನ ಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಹಾಜರಾಗುತ್ತಿರುವುದು ಕಾಂಗ್ರೆಸ್ ವಲಯದಲ್ಲೇ ಚರ್ಚೆಯ ವಿಷಯವಾಗಿದೆ. ನವೆಂಬರ್ ಕ್ರಾಂತಿ ಎಂಬ ವಿವಾದಾತ್ಮಕ ಹೇಳಿಕೆಯ ನಂತರ ರಾಜಣ್ಣ ಅವರು ಆಯೋಜಿಸಿರುವ ಈ ಔತಣಕೂಟ ಪ್ರಮುಖವಾಗಿದೆ....

ಸಿದ್ದರಾಮಯ್ಯರಿಗೊಂದು ನ್ಯಾಯ.. ಕುಮಾರಸ್ವಾಮಿಯವರಿಗೊಂದು ನ್ಯಾಯವೇ.?: ಸಚಿವ ದಿನೇಶ್ ಗುಂಡೂರಾವ್

Political News: ನಿಯಮ ಉಲ್ಲಂಘಿಸಿ SSVM ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ್ದ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ರಾಜ್ಯಪಾಲರ ಬಳಿ ಅನುಮತಿ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ. ರಾಾಜ್ಯಪಾಲರೂ ಇನ್ನೂವರೆಗೂ ಈ ಬಗ್ಗೆ ಅನುಮತಿ ನೀಡಿಲ್‌ಲವೆಂದು ಅಸಮಾಧಾನ ಹೊರಹಾಕಿದ್ದಾರೆ. ನಿಯಮ ಉಲ್ಲಂಘಿಸಿ SSVM ಕಂಪನಿಗೆ ಗಣಿ ಗುತ್ತಿಗೆ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img