Monday, September 14, 2026

Dinesh Gundu Rao

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಹಾಗೂ ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ...

ಭ್ರೂಣಲಿಂಗ ಪತ್ತೆ ಮಾಹಿತಿ ನೀಡಿದರೆ ₹1 ಲಕ್ಷ ಬಹುಮಾನ

ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಭ್ರೂಣ ಲಿಂಗ ಪತ್ತೆಗೆ ಮುಂದಾದವರ ಬಗ್ಗೆ ಮಾಹಿತಿ ನೀಡುವವರಿಗೆ ನೀಡುತ್ತಿದ್ದ ಬಹುಮಾನವನ್ನು ₹50,000 ರಿಂದ ₹1 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶುಕ್ರವಾರ ಆರೋಗ್ಯ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ...

ಜಾತಿಗಳನ್ನು ಸೇರಿಸಿರುವುದಕ್ಕೂ ಸಿದ್ದುಗೂ ಸಂಬಂಧವಿಲ್ಲ – ಗುಂಡೂರಾವ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿಂದೂ ವಿರೋಧಿ ಎಂದು ತೋರಿಸುವುದೇ ಬಿಜೆಪಿಯ ಏಕೈಕ ಕಾರ್ಯಸೂಚಿ ಎಂದು ಆರೋಪಿಸಿದರು. ಮಡಿಕೇರಿಯಲ್ಲಿ ಮಾತನಾಡಿದ ಅವರು, ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಗೌಡ ಕ್ರಿಶ್ಚಿಯನ್ ಎಂಬುದನ್ನು ನಾವು ಸಮೀಕ್ಷೆಯಲ್ಲಿ ಸೇರಿಸಿದಂತಿಲ್ಲ. ಇದಕ್ಕೂ ಸಿದ್ದರಾಮಯ್ಯ ಅವರಿಗೆ ಸಂಬಂಧವಿಲ್ಲ....

ಸಿದ್ದರಾಮಯ್ಯ ಬಣ V/S ಡಿ.ಕೆ. ಶಿವಕುಮಾರ್ ಬಣ

ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಜುಲೈ 9ರಂದು ದೆಹಲಿಗೆ ಹೋಗಿದ್ದ...

Dinesh Gundu Rao ; ಬಾಣಂತಿಯರ ಸಾ*ವು ಪ್ರಕರಣ ; ನ್ಯಾಯಾಂಗ ತನಿಖೆಗೆ ಸಿದ್ಧ ಎಂದ ಗುಂಡೂರಾವ್

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸತ್ಯಾಂಶ ಹೊರತರಲು ನ್ಯಾಯಾಂಗ ತನಿಖೆಗೆ ಆದೇಶಿಸಲು ಸಿದ್ಧವಾಗಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು. ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ತಾಯಂದಿರ ಸಾವಿನ ಕುರಿತು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ವಿಧಾನಸಭೆಯಲ್ಲಿ...

Dinesh Gundu Rao: ವಿಜಯೇಂದ್ರ ಮತ್ತು ಯಡಿಯೂರಪ್ಪ ಭ್ರಷ್ಟಾಚಾರದ ಕಿಂಗ್​ಗಳು- ದಿನೇಶ್ ಗುಂಡೂರಾವ್

ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ.ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ‌ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್ ಮಾಡ್ತಾ ಇದ್ದಾರೆ.ಬಿಜೆಪಿ ಅಧಿಕಾರಕ್ಕಾಗಿ...

ಮೈ ಕೈ ಪರಚಿಕೊಳ್ಳುವುದು ಬೇಡ -ದಿನೇಶ್ ಗುಂಡುರಾವ್

ರಾಜಕೀಯ : ಮೈ ,ಕೈ ಪರಚಿಕೊಳ್ಳವುದು ಬೇಡ ಎಂದ ದಿನೇಶ ಗುಂಡುರಾವ್ ಗೆ ತಿರುಗೇಟು ನೀಡಿದ ಕುಮಾರಸ್ವಾಮಿ. ಕಾಂಗ್ರೆಸ್ ವಿರುದ್ದ ಲಂಚದ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್  ಅವರನ್ನು ಪ್ರಶ್ನೆ ಮಾಡಿದಾಗ ಕುಮಾರಸ್ವಾಮಿಯವರು ಸುಖಾ ಸುಮ್ಮನೆ ಮೈ ಕೈ ಪರಚಿಕೊಳ್ಳುವುದು ಬೇಡ ಎಂದು ಹೇಳಿದ ದಿನೇಶ್ ಗುಂಡುರಾವ್...

ದಿನೇಶ್ ಗುಂಡೂರಾವ್ ಮಾತಿಗೆ ತಿರುಗೇಟು ನೀಡಿದ ಬೊಮ್ಮಾಯಿ

Bangalore news ಕೆಲವು ದಿನಗಳಿಂದ ಸ್ಯಾಂಟ್ರೋ ರವಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದರಲ್ಲಿ ಬಿಜೆಪಿಯ‌ ಹಲವು ನಾಯಕರು ಶಾಮಿಲಾಗಿರುವ ಕುರಿತು ಹಲವಾರು ದಾಖಲೆಗಳ ಮೂಲಕ ತಿಳಿದುಬಂದಿದೆ . ಇದನ್ನೆ ಅಸ್ತ್ರ ವಾಗಿಟ್ಟುಕೊಂಡ ಕಾಂಗ್ರೆಸ್ ನವರು ಬಿಜೆಪಿ ನಾಯಕರ. ವಿರುದ್ಧ ಹಲವಾರು ರೀತಿಯಲ್ಲಿ ವ್ಯಂಗ್ಯ ಮಾಡಿ ಅವರ ಪಕ್ಷಕ್ಕೆ ದಕ್ಕೆ ತರುವ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img