Friday, November 28, 2025

Dinesh GunduRao

ರೈತರ ಸಮಸ್ಯೆ ವಿಚಾರವಾಗಿ ಸಿಎಂ ಪರವಾಗಿ ಪ್ರಧಾನಿ ಮೋದಿಗೆ ಪತ್ರ ನೀಡಿದ ಸಚಿವ ದಿನೇಶ್ ಗುಂಡೂರಾವ್

Political News: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಅವರು ಇಂದು ಉಡುಪಿಗೆ ಆಗಮಿಸಿದ್ದ ಪ್ರಧಾನಿ ಮೋದಿಯವರನ್ನು ವಿಮಾನ ನಿಲ್ದಾಣದಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬರೆದ ಪತ್ರ ಪ್ರಧಾನಿ ಅವರಿಗೆ ನೀಡಿರುವ ಗುಂಡೂರಾವ್ ಬೆಳೆ ಹಾನಿ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ವಿನಂತಿಸಿದರು. ಈ ಬಗ್ಗೆ...

ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ: ಸಿದ್ದರಾಮಯ್ಯ ಮುಂದುವರೆಯುತ್ತಾರೆಂದರೆ ನಾವು ರಾಜೀನಾಮೆ ಕೊಡಲು ರೆಡಿ!

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ. ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ...

ಕಂಡವರ ಮಕ್ಕಳ ಭವಿಷ್ಯ ಹಾಳು ಮಾಡುವುದೇ ಸಿ.ಟಿ.ರವಿ ಸೇರಿ ಅನೇಕ ಬಿಜೆಪಿ ನಾಯಕರ ಕೆಲಸ: ದಿನೇಶ್ ಗುಂಡೂರಾವ್

Political News: ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಗಲಭೆ ನಡೆದಿದ್ದು, ಹಿಂದೂ- ಮುಸ್ಲಿಂರ ನಡುವೆ ಗಲಾಟೆಯಾಗಿ ಕಲ್ಲು ತೂರಾಟ ನಡೆದಿದೆ. ಈ ಘಟನೆ ಸುದ್ದಿಯಾಗುತ್ತಿದ್ದಂಂತೆ, ರಾಜಕೀಯ ಸ್ವರೂಪ ಪಡೆದಿದ್ದು, ರಾಜಕಾರಣಿಗಳ ಮಧ್ಯದಲ್ಲೂ ಪರ ವಿರೋಧ ಆರೋಪ ಜೋರಾಗಿದೆ. ಸಿ.ಟಿ.ರವಿ ಅವರು ಮುಸ್ಲಿಂರ ತಲೆ ತೆಗೆಯುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಆರೋಗ್ಯ ಸಚಿವ...

ಟೀಕೆಗಳು ಸಾಯುತ್ತವೆ, ಸಾಧನೆಗಳು ಉಳಿಯುತ್ತವೆ ಎಂಬ ಮಾತಿಗೆ ಶಕ್ತಿ ಯೋಜನೆ ಉತ್ತಮ ನಿದರ್ಶನ: ಸಚಿವ ಗುಂಡೂರಾವ್

Political News: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೆ 493 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಈ ಸಂಖ್ಯೆ 500 ಕೋಟಿ ದಾಟಲಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಮ್ಮ ಸರ್ಕಾರದ ಯಶಸ್ಸನ್ನು ಹೇಳಿದ್ದಲ್ಲದೇ, ಬಿಜೆಪಿ ಜೆಡಿಎಸ್ ಟೀಕೆಗೆ...

ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? : ಸಚಿವ ದಿನೇಶ್ ಗುಂಡೂರಾವ್

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ ಯುದ್ಧದ ಬಗ್ಗೆ ಮಾತನಾಡಿರುವ ಮೋದಿ, ಭಾರತ ಯಾರ ಮಧ್ಯಸ್ಥಿಕೆಯನ್ನೂ ಒಪ್ಪಲ್ಲ ಎಂದು ಹೇಳಿದ್ದಾರೆಂದು, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಪ್ರೆಸ್‌ಮೀಟ್‌ನಲ್ಲಿ ಹೇಳಿದ್ದಾರೆ. ಆದರೆ ಈ ಬಗ್ಗೆ ತಮ್ಮ ಎಕ್ಸ್...

ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್

Political News: ರಾಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಬಗ್ಗೆ ಹಲವರಿಗೆ ಬೇರೆ ಬೇರೆ ರೀತಿಯ ಅಭಿಪ್ರಾಯವಿದ್ದು, ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನು ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಸರ್ಕಾರವೇ ಉಚಿತವಾಗಿ...

ಬಿಜೆಪಿ ನಾಯಕರ ಪರಿಸ್ಥಿತಿ ಇಂಗು ತಿಂದ ಮಂಗನಂತಾಗಿದೆ: ಸಚಿವ ದಿನೇಶ್ ಗುಂಡೂರಾವ್

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಈ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿ ನಾಯಕರ ಪರಿಸ್ಥಿತಿ ಇಂಗು ತಿಂದ ಮಂಗನಂತಾಗಿದೆ. ಯಾವ ಬೆಲೆಯೇರಿಕೆ ವಿಚಾರವನ್ನು ಎನ್‌ಕ್ಯಾಶ್ ಮಾಡಿಕೊಳ್ಳಲು ಹೊರಟಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಸ್ವತಃ ಮೋದಿಯವರೆ ಮುಟ್ಟಿ ನೋಡಿಕೊಳ್ಳುವಂತೆ...

ರಾಜ್ಯವನ್ನು ‘ಗರ್ಭಕಂಠ ಮುಕ್ತ ಕರ್ನಾಟಕ’ ಮಾಡಲು ಲಸಿಕೆ ನೀಡುವ ನಿರ್ಧಾರ ಕೈಗೊಂಡ ಸರ್ಕಾರ

Political News: ರಾಜ್ಯವನ್ನು ಗರ್ಭಕಂಠ ಕ್ಯಾನ್ಸರ್ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಮಹಿಳೆಯರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಾಪಾಡಲು ಲಸಿಕೆ ನೀಡುವ ನಿರ್ಧಾರ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಗರ್ಭಕಂಠ ಕ್ಯಾನ್ಸರ್ ಮುಕ್ತ ಕರ್ನಾಟಕ’ ಧ್ಯೇಯ ಹೊಂದಿರುವ ನಮ್ಮ ಸರ್ಕಾರ ಭವಿಷ್ಯದಲ್ಲಿ ಮಹಿಳೆಯರನ್ನು ಗರ್ಭಕಂಠದ...

ಸಿಎಂ ಸಿದ್ದರಾಮಯ್ಯ ವಿರೋಧಿಗಳ ಕುಟಿಲ ತಂತ್ರಗಳಿಗೆ ಹೆದರುವವರಲ್ಲ: ಸಚಿವ ದಿನೇಶ್ ಗುಂಡೂರಾವ್

Political News: ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಈ ಕಾರಣಕ್ಕೆ ಸಚಿವರಾದ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದು, ಇದು ಸತ್ಯಕ್ಕೆ ಸಿಕ್ಕಿರುವ ಜಯ ಎಂದಿದ್ದಾರೆ. ಮುಡಾ ಪ್ರಕರಣವನ್ನು CBIಗೆ ವಹಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ‌....

ನನ್ನ ತಪ್ಪಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ: ಸಚಿವ ದಿನೇಶ್ ಗುಂಡೂರಾವ್

Bellary News: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ನನ್ನ ತಪ್ಪಿದ್ದರೆ, ನಾನು ರಾಜೀನಾಮೆ ನೀಡಲು ಕೂಡ ಸಿದ್ಧನಿದ್ದೇನೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕ್ಯಾಬಿನೇಟ್ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ದಿನೇಶ್ ಗುಂಡೂರಾವ್, ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗ್ಯವಲ್ಲ ಎಂದು ಕರ್ನಾಟಕ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img