Tuesday, October 14, 2025

Dinesh GunduRao

ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Political News: ಕೋವಿಡ್ ಮಹಾಮಾರಿ ಮತ್ತೆ ಭಾರತಕ್ಕೆ ಕಾಲಿಟ್ಟಿದ್ದು, ಕೇರಳದಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ. ರಾಜ್ಯಕ್ಕೂ ಈ ಮಹಾಮಾರಿ ಸೋಂಕು ಹರಡುವ ಸೂಚನೆ ಇದ್ದು, 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಮಾಸ್ಕ್ ಧರಿಸಲೇಬೇಕು ಎಂಬ ನಿಯಮ ತರಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊರೋನಾ ರೂಪಾಂತರಿ ಬಗ್ಗೆ ಯಾರೂ ಭಯಪಡಬೇಕಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ...

‘ಈ ಸುದ್ದಿ ನಿಜವೇ ಆಗಿದ್ದರೆ ಇದು ಕರ್ನಾಟಕದ ಪಾಲಿಗೆ ಕಪ್ಪುಚುಕ್ಕೆ‌’

Political News: ಲೋಕಸಭೆ ಕಲಾಪ ನಡೆಯುತ್ತಿರುವಾಗಲೇ, ಸಂಸತ್ತಿನಲ್ಲಿ ಮೇಲಿನಿಂದ ಜಿಗಿದ ಇಬ್ಬರು, ಅಶ್ರುವಾಯು ಸಿಡಿಸಿದ ಘಟನೆಯನ್ನು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ವಿಚಾರಣೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಮತ್ತೆ ಇಂಥ ಘಟನೆ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ. ನೂತನ ಸಂಸತ್ ಭವನದ ಒಳಗೆ...

ಬಿಜೆಪಿಗೆ ಯಾಕೆ ಗಾಬರಿ ಆಗ್ತಿದೆ..? ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಸಿಎಂ ಹೇಳಿದ್ದಾರೆ: ಗುಂಡೂರಾವ್

Political News: ಹುಬ್ಬಳ್ಳಿ:'ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮ್‌ ಸಮುದಾಯಕ್ಕೆ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿ ಯಾಕೆ ಇಷ್ಟೊಂದು ಗಾಬರಿಯಾಗುತ್ತಿದೆ' ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಪ್ರಶ್ನಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಸಿಎಂ ಹೇಳಿಕೆ ನೀಡಿದ್ದಾರೆ. ಸರ್ವರಿಗೂ...

‘ಡಯಾಲಿಸಿಸ್ ಸಮಸ್ಯೆಗೆ ಹಿಂದಿನ ಸರ್ಕಾರದಲ್ಲಾದ ಎಡವಟ್ಟುಗಳು ಕಾರಣವೇ ಹೊರತು, ನಮ್ಮ ಸರ್ಕಾರದ್ದಲ್ಲ’

Political News: ಡಯಾಲಿಸಿಸ್ ಸಮಸ್ಯೆ ಬಗ್ಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿದ್ದು, ಇದು ಹಿಂದಿನ ಸರ್ಕಾರ ಇರುವಾಗಲೇ ಆದ ಎಡವಟ್ಟೇ ಹೊರತು, ನಮ್ಮ ಸರ್ಕಾರದ್ದಲ್ಲ ಎಂದಿದ್ದಾರೆ. ಡಯಾಲಿಸಿಸ್ ಸಮಸ್ಯೆಗೆ ಹಿಂದಿನ ಸರ್ಕಾರದಲ್ಲಾದ ಎಡವಟ್ಟುಗಳು ಕಾರಣವೇ ಹೊರತು, ನಮ್ಮ ಸರ್ಕಾರದಿಂದ ಆಗಿದ್ದಲ್ಲ. ಸಾರ್ವಜನಿಕರಿಗೆ ತಪ್ಪು ಮಾಹಿತಿ ಹೋಗಬಾರದು. ನಾನು ಆರೋಗ್ಯ ಸಚಿವನಾದ ಬಳಿಕ ಡಯಾಲಿಸಿಸ್...

ಭ್ರೂಣ ಹತ್ಯೆ ವಿಚಾರ: ಪೊಲೀಸ್ ಇಲಾಖೆ, ನಮ್ಮ ಇಲಾಖೆ ಕೈ ಜೋಡಿಸಿ ತನಿಖೆ ಮಾಡಿಸುತ್ತೇವೆ: ಸಚಿವ ಗುಂಡೂರಾವ್

Political News: ತುಮಕೂರು: ಭ್ರೂಣ ಹತ್ಯೆ ವಿಚಾರವಾಗಿ ತುಮಕೂರಿನಲ್ಲಿ ದಿನೇಶ್ ಗುಂಡೂರಾವ್ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ನಾನು ಈಗಾಗಲೇ ಮಂಡ್ಯ ಮೈಸೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡಿದ್ದೇನೆ. ಇದೆ ಪರಿಸ್ಥಿತಿ ರಾಜ್ಯದಲ್ಲಿ ಮುಂದುವರಿದಿದೆ. ಪೊಲೀಸ್ ಇಲಾಖೆಯವರು ಬೈಯ್ಯಪ್ಪನಹಳ್ಳಿಯಲ್ಲಿ ಈ ಜಾಲವನ್ನು ಪತ್ತೆಹಚ್ಚಿದ್ದಾರೆ. ಇದೊಂದು ಬಹಳ ದೊಡ್ಡದಾದ ವಿಸ್ತೃತವಾಗಿ ತನಿಖೆ ಮಾಡಬೇಕೆಂದು...

ಹಾಸನಾಂಬೆ ದರ್ಶನದ ವೇಳೆ ಅವಘಡ: ಆಸ್ಪತ್ರೆಗೆ ಬಂದು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಗುಂಡೂರಾವ್..

Hassan News: ಹಾಸನದಲ್ಲಿ ಹಾಸನಾಂಬೆಯ ದರ್ಶನಕ್ಕೆ ಬಂದ ಭಕ್ತಾದಿಗಳಲ್ಲಿ ಕೆಲವರಿಗೆ ಶಾಕ್ ಹೊಡೆದಿದ್ದು, ಇನ್ನು ಕೆಲವರು ನೂಕುನುಗ್ಗಲಿನಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಹಾಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇವರಿಗೆ ಶಾಸಕ ಶಿವಲಿಂಗೇಗೌಡ ಕೂಡ ಸಾಥ್ ನೀಡಿದ್ದು, ಐಸಿಯುನಲ್ಲಿದ್ದ ಬಾಲಕಿಗೆ ಸಚಿವರು ಧೈರ್ಯ ತುಂಬಿದ್ದಾರೆ. ಇನ್ನು...

‘ಕಾಂಗ್ರೆಸ್ ಯೋಜನೆಯಲ್ಲಿ 1% ಕೂಡ ಭ್ರಷ್ಟಾಚಾರ ನಡೆಯಲು ಚಾನ್ಸ್ ಇಲ್ಲಾ’

Hubballi news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವರ್ಗಾವಣೆ ಧಂದೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಗುಂಡೂರಾವ್,  ವರ್ಗಾವಣೆ ಮಾಡ್ತಾ ಇದ್ದೇವೆ ಪ್ರತಿ ಹೊಸ ಸರ್ಕಾರ ಬಂದಾಗ ಆಗುತ್ತೆ. ಅವರು ಹರಾಜು ಪ್ರಕ್ರಿಯೆ ಅಂತ ಆರೋಪ ಮಾಡ್ತಾ ಇದ್ದಾರೆ. ಯಾಕೆ ವರ್ಗಾವಣೆ ಮಾಡಿದ್ದೇವೆ ದುಡ್ಡು ತೊಗೊಂಡು ಮಾಡಿದ್ದೇವಾ? ಎಂದು...

‘ನಾವು ಇಷ್ಟು ಬೇಗ ಗ್ಯಾರಂಟಿ ಜಾರಿ ಮಾಡ್ತೇವೆ ಅಂತ ಅವರು ಅಂದುಕೊಂಡಿರ್ಲಿಲ್ಲ’

Hubballi news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಇಂದು ಕೆಲ ಕಾರ್ಯಕ್ರಮಗಳ ಹಿನ್ನೆಲೆ ಜಿಲ್ಲೆಗೆ ಆಗಮಿಸಿದ್ದೇನೆ. ಆರೋಗ್ಯ ಇಲಾಖೆಯ ವ್ಯವಸ್ಥೆ ಹಾಗೂ ಪ್ರಗತಿ ಪರಿಶೀಲನೆಗಾಗಿ ಶೀಘ್ರವೇ ಜಿಲ್ಲೆಗೆ ಮತ್ತೆ ಆಗಮಿಸಲಿದ್ದೇನೆ. ಈ ಹಿಂದೆ ಈ ಭಾಗದಲ್ಲಿ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. 100 ದಿನಗಳ ಆಡಳಿತದಲ್ಲಿ ನಾವು...

Awareness vehical: ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ಜಾಗೃತಿ ಮೂಡಿಸುವ ವಾಹನಗಳಿಗೆ ಚಾಲನೆ

ಕೋಲಾರ:ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಅವರು ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ಜಾಗೃತಿ ಮೂಡಿಸುವ ವಾಹನಗಳನ್ನು ಚಾಲನೆ ಮಾಡಿದರು.ಸಚಿವರು ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ ಸಿ ಅನೀಲ್ ಕುಮಾರ್ ಸೇರಿದಂತೆ ಅರೋಗ್ಯ ಇಲಾಖಾ ಅಧಿಕಾರಿಗಳು ಬಾಗಿಯಾಗಿದ್ದರು. ಇತ್ತೀಚಿಗೆ ಹೊಸ ಹೊಸ ರೋಗಗಳು ಹುಟ್ಟಿಕೊಳ್ಳುತ್ತಿದ್ದು ಜನರಿಗೆ ಆ ರೋಗಗಳ ಬಗ್ಗೆ ಅರಿವನ್ನು  ಮೂಡಿಸಲು ಸರ್ಕಾರ ಪ್ರತಿ ಗ್ರಾಮಗಳಿಗೆ...

‘ಮರೆಯಬೇಡಿ 35% BJPಗೆ ಮತ ಹಾಕಿದವರಿಗೂ 1೦kg ಅಕ್ಕಿ ದೊರಕಲಿದೆ’

Political News: ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ, ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದು,...
- Advertisement -spot_img

Latest News

ಅಘೋರ್ ಅಘೋರಿ ವ್ಯತ್ಯಾಸ? ಕೋಪ ಬಂದ್ರೆ ನೋಡೋಕಾಗಲ್ಲ!: Dr Agarbhanath Aghor Bhairavi Podcast

Webnews: ಅಘೋರರಾಗಿರುವ ಡಾ.ಅಗರ್‌ಭನತ್ ಅಘೋರ ಭೈರವಿ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅಘೋರಿಗೂ ಅಘೋರ್‌ಗೂ ಇರುವ ವ್ಯತ್ಯಾಸದ ಬಗ್ಗೆ ತಿಳಿಸಿದ್ದಾರೆ. https://youtu.be/r8ChuNcOfE8 ಶಿವನ ಭಕ್ತರಾದ ನಾಗಾಸಾಧುಗಳು, ಸಾಧನೆ...
- Advertisement -spot_img