Wednesday, April 29, 2026

Dinesh GunduRao

ರಾಜ್ಯಸರ್ಕಾರದಿಂದ ಹೊಸ ಯೋಜನೆ ಜಾರಿ: ಚಿಕಿತ್ಸೆಗಾಗಿ ಮನೆ ಬಾಗಿಲಿಗೆ ಬರಲಿದೆ ‘ಗೃಹ ಆರೋಗ್ಯ’

Political News: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು, ಸದ್ಯಕ್ಕೆ ಗೃಹಲಕ್ಷ್ಮೀ, ಗೃಹ ಜ್ಯೋತಿ ಎನ್ನುವ ಯೋಜನೆ ಸೇರಿ ಹಲವು ಯೋಜನೆ ಜಾರಿಗೆ ತಂದಿದ್ದಾರೆ. ಅದರೊಂದಿಗೆ ಹೊಸ ಯೋಜನೆ ಕೂಡ ಅಕ್ಟೋಬರ್ 24ರಿಂದ ಜಾರಿಯಾಗುತ್ತಿದ್ದು, ಇದು ಗೃಹ ಆರೋಗ್ಯ ಯೋಜನೆಯಾಗಿದೆ. https://youtu.be/ui7Nfm-JvRU ಇದು ಮನೆಗೆ ಬಂದು ಆರೋಗ್ಯ ಸೇವೆ ಒದಗಿಸುವ ವಿನೂತನ ಯೋಜನೆಯಾಗಿದೆ. ಮನೆ ಬಾಗಿಲಿಗೆ ಬರುವ ವೈದ್ಯರು,...

“ಮುಖ್ಯಮಂತ್ರಿಗಳ ಆಪತ್ಕಾಲ ಯಾನ ಸೇವೆ”ಯ 65 ಆಧುನಿಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಲೋಕಾರ್ಪಣೆ

Political News: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ "ಮುಖ್ಯಮಂತ್ರಿಗಳ ಆಪತ್ಕಾಲ ಯಾನ ಸೇವೆ"ಯ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಇಂದು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ...

ವಿಜಯೇಂದ್ರ ಮತ್ತು ಯಡಿಯೂರಪ್ಪ ಭ್ರಷ್ಟಾಚಾರದ ಕಿಂಗ್‌ಗಳು: ಸಚಿವ ದಿನೇಶ ಗುಂಡೂರಾವ್

Hubli News: ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ. ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ‌ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್...

Political News: ಟ್ವೀಟ್ ಮೂಲಕ ಪ್ರತಾಪ್ ಸಿಂಹ ಕಾಲೆಳೆದ ಸಚಿವ ದಿನೇಶ್ ಗುಂಡೂರಾವ್

Political News: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಯನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಾಯಕರು ಆಕ್ರೋಶ ಹೊರಹಾಕಿದ್ದರು. ಸಚಿವ ದಿನೇಶ್ ಗುಂಡೂರಾವ್ ಕೂಡ, ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದರು. https://youtu.be/9CXKpwY4w3E ಬಳಿಕ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ಕೊಟ್ಟು, ಗೌರಿ ಲಂಕೇಶ್ ಹತ್ಯೆ...

ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು‌: ಪ್ರತಾಪ್ ಸಿಂಹ ವಿರುದ್ಧ ಗುಂಡೂರಾವ್ ಕಿಡಿ

Political News: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಮದ್ದೂರಿನ ನವೀನ್ ಕುಮಾರ್ ಅವರನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಆರೋಗ್ಯ ವಿಚಾರಿಸಿದ್ದಾರೆ.  ಈ ಬಗ್ಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ಇಂಥವರನ್ನು ಬಿಜೆಪಿಗರು ಗೆಳೆಯಲು ಅಂತಾ ಹೇಳಿದಾಗ, ಬಿಜೆಪಿಗರು ಎಂಥವರು ಅಂತಾ ನಾವು ತಿಳಿಯಬೇಕಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಸಚಿವ ದಿನೇಶ್ ಗುಂಡೂರಾವ್ ಕೂಡ...

ಬಿಜೆಪಿ ರಣಹದ್ದಿನ ಹಾಗೆ ನೇಹಾಳ ವಿಷಯದಲ್ಲಿ ರಾಜಕೀಯ ಲಾಭ ತೆಗೆದುಕೊಳ್ಳುತ್ತಿವೆ: ದಿನೇಶ್ ಗುಂಡೂರಾವ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ಹತ್ತು ವರ್ಷ ಅಧಿಕಾರ ನಡೆಸಿದ ಮೋದಿಯವರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ತೆಗೆದುಕೊಂಡು ಬಂದು ಮತ ಕೇಳಬೇಕಿತ್ತು. ಬಾಯಿ ಬಿಟ್ಟರೇ ಸುಳ್ಳು, ಇದೇ ಸುಳ್ಳುಗಳ ಮೇಲೆ ಮತ ಕೇಳುತ್ತಿದ್ದಾರೆ ಎಂದು ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಮೀಸಲಾತಿ ಬಗ್ಗೆ ತಿರುಚಿ ಹೇಳಿಕೆ ಕೊಟ್ಟಿದ್ದಾರೆ. ಹಿಂದೂ...

ಮುಸ್ಲಿಂ ಯುವಕರ ಮೇಲೇಕೆ ಬಿಜೆಪಿಯವರಿಗೆ ಈ ಪರಿ ದ್ವೇಷ?: ಸಚಿವ ದಿನೇಶ್ ಗುಂಡೂರಾವ್

Political News: ಬಿಜೆಪಿಗರು ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ಮುಕೇಶ್ ಪರ ನಿಂತು ಪ್ರತಿಭಟನೆ ಮಾಡಿದ್ದು, ಈ ಬಗ್ಗೆ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದರು. ಅದೇ ರೀತಿ ಇಂದು ದಸಿಚನ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದು, ನಮ್ಮ ದೇಶದ ಮುಸ್ಲಿಂ ಯುವಕರು ಬಿಜೆಪಿಯವರಿಂದ ದೌರ್ಜನ್ಯಕ್ಕೊಳಗಾಗಿ ಮಾಡದ ತಪ್ಪಿಗೆ ವರ್ಷಾನುಗಟ್ಟಲೆ ಜೈಲು ಶಿಕ್ಷೆ...

ನದಿ ನೀರಿನ ವಿಷಯದಲ್ಲಿ ಅನ್ಯಾಯವಾದಾಗ ಏಕೆ ಇವರ ರಕ್ತ ಕುದಿಯಲಿಲ್ಲ?: ಸಚಿವ ದಿನೇಶ್ ಗುಂಡೂರಾವ್

Political News: ಬೆಂಗಳೂರಿನ ಅಂಗಡಿಯೊಂದರಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಪರ ಇಂದು, ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ ಸೂರ್ಯ ಪ್ರತಿಭಟನೆ ಮಾಡಿದ್ದರು. ಈ ವೇಳೆ ಹೈಡ್ರಾಮಾ ಕೂಡ ನಡೆದಿದೆ. ಈ ಬ್ಗಗೆ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಕೊನೆಗೂ ರಾಜ್ಯದ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ...

ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧ, ಸಿಗರೇಟ್‌ ನಿಷೇಧ ವಯೋಮಿತಿ ಹೆಚ್ಚಳ: ಸಚಿವ ಗುಂಡೂರಾವ್

Political News: ವಿಧಾನಸಭೆಯಲ್ಲಿಂದು, ಹುಕ್ಕಾಬಾರ್ ನಿಷೇಧ ಮತ್ತು ಸಿಗರೇಟ್ ನಿಷೇಧ ವಯೋಮಿತಿ ಹೆಚ್ಚಳ ಮಾಡುವ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಯಿತು. ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧಿಸಲಾಗಿದ್ದು, ಅನಧಿಕೃತವಾಗಿ ಹುಕ್ಕಾಬಾರ್ ನಡೆಸಿದರೆ, 1 ಲಕ್ಷದವರೆಗೂ ದಂಡ ವಿಧಿಸಲಾಗುವುದು ಎಂದು ಗುಂಡೂರಾವ್ ತಿಳಿಸಿದ್ದಾರೆ. ಅಲ್ಲದೇ 21 ವರ್ಷ ದಾಟಿದವರಿಗೆ ಮಾತ್ರ ಸಿಗರೇಟ್ ಮಾರಾಟ ಮಾಡಬಹುದು. ಅದಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ...

ನಿರ್ಮಲಾರವರು ಸುಳ್ಳು ಹೇಳುವುದರಲ್ಲಿ ಇತ್ತೀಚೆಗೆ ಮೋದಿಯವರನ್ನೇ ಮೀರಿಸುತ್ತಿದ್ದಾರೆ: ದಿನೇಶ್ ಗುಂಡೂರಾವ್

Political News: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಹುಳುಕುಗಳನ್ನು ಮುಚ್ಚಿಡಲು ಸಿದ್ದರಾಮಯ್ಯ ಬೋಗಸ್ ವಾದ ಮಂಡಿಸುತ್ತಿದ್ದಾರೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ನಿರ್ಮಲಾರವರು ಸುಳ್ಳು ಹೇಳುವುದರಲ್ಲಿ ಇತ್ತೀಚೆಗೆ ಮೋದಿಯವರನ್ನೇ ಮೀರಿಸುತ್ತಿದ್ದಾರೆ. ಕರ್ನಾಟಕಕ್ಕೆ ಕೇಂದ್ರದಿಂದ ತೆರಿಗೆ ಅನ್ಯಾಯವಾಗುತ್ತಿರುವುದು ಅಂಗೈ ಹುಣ್ಣಿನಷ್ಟೇ ಸ್ಪಷ್ಟ. ತೆರಿಗೆ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img