Saturday, April 12, 2025

Dinesh GunduRao

ಮೈಲಾರಿ ಹೋಟೇಲ್‌ನಲ್ಲಿ ದೋಸೆ ರೆಡಿ ಮಾಡಿದ ಪ್ರಿಯಾಂಕಾ ಗಾಂಧಿ..

ಮೈಸೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ರಾಹುಲ್ ಸಹೋದರಿ, ಪ್ರಿಯಾಂಕಾ ವಾದ್ರಾ ಬಂದಿದ್ದು, ಇಂದು ಶೃಂಗೇರಿಯಲ್ಲಿ ಸಭೆ ನಡೆಸಿದ್ದರು. ಇದಕ್ಕೂ ಮುನ್ನ ಮೈಸೂರಿನ ಪ್ರಸಿದ್ಧ ಮೈಲಾರಿ ಹೊಟೇಲ್‌ಗೆ ಹೋಗಿ, ದೋಸೆ ಸವಿದ ಪ್ರಿಯಾಂಕಾ, ಅಲ್ಲಿನ ಕಿಚನ್ ಒಳಗೆ ಹೋಗಿ, ಮಾಲೀಕರೊಂದಿಗೆ ದೋಸೆ ರೆಡಿ ಮಾಡಿ ಎಂಜಾಯ್ ಮಾಡಿದರು. ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್...

‘ರಾಜಕಾರಣಿಗಳ ಬದುಕು ಖುಷಿ-ಖುಷಿಯಾಗಿರುತ್ತದೆಂದು ನೀವು ಅಂದುಕೊಂಡಿರಬಹುದು. ಆದರೆ..’

ಸಾಮಾನ್ಯವಾಗಿ ಸಿನಿಮಾ ನಟ ನಟಿಯರ ದಿನಚರಿ ಹೇಗಿರತ್ತೆ ಅಂತಾ ತಿಳಿದುಕೊಳ್ಳುವ ಕುತೂಹಲ ಎಲ್ಲರಲ್ಲೂ ಇರತ್ತೆ. ಅದೇ ರೀತಿ ರಾಜಕಾರಣಿಗಳ ದಿನಚರಿ ಕೂಡ ವಿಭಿನ್ನವಾಗಿರತ್ತೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್‌ಎಂ ಜೊತೆ ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಹೇಳಿದ್ದಾರೆ. ನೀವು ಎಷ್ಟು ಗಂಟೆಗೆ ಏಳ್ತೀರಿ, ನಿಮ್ಮ ದಿನಚರಿ ಹೇಗಿರತ್ತೆ ಅಂತಾ ಕೇಳಿದಾಗ, ಅದಕ್ಕೆ...

ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪ್ರಚಾರದ ವೇಳೆ ಕಾರಿಗೆ ಕಲ್ಲು

ಹೊಸಕೋಟೆ: ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪ್ರಚಾರದ ವೇಳೆ ಕಾರಿಗೆ ಕಲ್ಲು ತೂರಲಾಗಿದೆ. ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಈ ಘಟನೆ ನಡೆದಿದ್ದು,  ಓರ್ವ ದುಷ್ಕರ್ಮಿ ಕಾರಿಗೆ ಕಲ್ಲು ಹೊಡೆದು ಓಡುವ ದೃಷ್ಯ ಸೆರೆಯಾಗಿದೆ.  ಸ್ಥಳದಲ್ಲಿ ಸ್ವಲ್ಪ ಬಿಗುವಿನ‌ ವಾತಾವತಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. https://karnatakatv.net/mandya-is-ready-to-welcome-yogi/ https://karnatakatv.net/c-t-ravi-outrage-againsst-jds-leaders/ https://karnatakatv.net/c-t-ravi-campaign-in-hassan/

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ತಿಳಿಸುತ್ತಾ ಕ್ಯಾಂಪೇನ್ ಮಾಡಿದ ಮೋಹನ್ ಬಾಬು..

ಕೆ.ಆರ್.ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಭಟ್ಟರಹಳ್ಳಿಯ ಶ್ರೀ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯ ಆರಂಭಿಸಿದರು. ನೂರಾರು ಕಾರ್ಯಕರ್ತರೊಂದಿಗೆ  ಜ್ಯೋತಿನಗರ, ಮೇಡಹಳ್ಳಿ, ಪಾರ್ವತಿ ನಗರ, ವೈಟ್ ಸಿಟಿ, ಸೀಗೆಹಳ್ಳಿ, ಚಿಕ್ಕಬಸವನಪುರ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ‌ ಮತ ಪ್ರಚಾರ ನಡೆಸಿದರು. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕಿತ್ತೂರು ಕರ್ನಾಟಕದಲ್ಲಿ ಹಾರಲಿದೆ ಕೇಸರಿ ಬಾವುಟ.

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಕಿತ್ತೂರು ಕರ್ನಾಟದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ. ಬಿಜೆಪಿಗೆ 24, ಕಾಂಗ್ರೆಸ್‌ 20, ಜೆಡಿಎಸ್‌ 3 ಮತ್ತು ಇತರೇ 3 ಸ್ಥಾನ ಗೆಲ್ಲಬಹುದಾಗಿದೆ. ಬೆಳಗಾವಿಯಲ್ಲಿ 18 ಕ್ಷೇತ್ರಗಳಿದ್ದು, ಬಿಜೆಪಿಗೆ 9 ಸ್ಥಾನ, ಕಾಂಗ್ರೆಸ್‌ಗೆ 8 ಸ್ಥಾನ ಮತ್ತು ಜೆಡಿಎಸ್‌ಗೆ 1 ಸ್ಥಾನ ಸಿಗುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ 7 ಕ್ಷೇತ್ರಗಳಿದ್ದು, ಬಿಜೆಪಿಗೆ...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಮೇಲುಗೈ..

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯ ಪ್ರಕಾರ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಸಿಗುವ ಸಾಧ್ಯತೆ ಇದೆ. ಕಾಂಗ್ರೆಸ್ 18 ಸ್ಥಾನವನ್ನ ಗೆಲ್ಲುವ ನಿರೀಕ್ಷೆ ಇದ್ದು, 16 ಸ್ಥಾನ ಬಿಜೆಪಿ ಪಾಲಾಗುವ ಸಾಧ್ಯತೆ ಇದೆ. ಜೆಡಿಎಸ್‌ಗೆ 6 ಸ್ಥಾನ ಸಿಗಬಹುದಾಗಿದ್ದು, ಇತರೆ 1 ಸ್ಥಾನ ಪಡೆದುಕೊಳ್ಳಲಿದೆ. ಕಲಬುರಗಿಯಲ್ಲಿ 9 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿಗೆ 5...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮಧ್ಯ ಕರ್ನಾಟಕ ಯಾರ ಪಾಲು..?

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. 25 ವಿಧಾನಸಬಾ ಕ್ಷೇತ್ರದಲ್ಲಿ 11 ಸ್ಥಾನವನ್ನ ಬಿಜೆಪಿಯೇ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ. ಹಾಗಾಗಿ ಇಲ್ಲಿ ಕಾಂಗ್ರೆಸ್ ಜೆಡಿಎಸ್ ಸಮವಾಗಿ ಗೆಲ್ಲುವ ನಿರೀಕ್ಷೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮೈಸೂರು ಭಾಗದಲ್ಲಿ ಕಾಂಗ್ರೆಸ್‌ನದ್ದೇ ಮೈಲುಗೈ

ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮೈಸೂರು ಕರ್ನಾಟದಲ್ಲಿ ಇರುವ 61 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ 11 ಸ್ಥಾನಗಳಿದ್ದು, ಬಿಜೆಪಿಗೆ 3 ಸೀಟು, ಕಾಂಗ್ರೆಸ್ 5 ಸೀಟು, ಮತ್ತು ಜೆಡಿಎಸ್ಗೆ 3 ಸೀಟ್ ಸಿಗುವ ಭರವಸೆ ಇದೆ. ಚಿಕ್ಕಬಳ್ಳಾಪುರದಲ್ಲಿ 5 ವಿಧಾನಸಭಾ ಕ್ಷೇತ್ರವಿದ್ದು, ಇಲ್ಲಿ ಪಕ್ಷೇತರರೇ ಹೆಚ್ಚು ಗೆಲ್ಲಲಿದ್ದಾರೆಂದು...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕರಾವಳಿ ಕರ್ನಾಟಕ 19 ವಿಧಾನಸಭಾ ಕ್ಷೇತ್ರ..

ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ದಕ್ಷಿಣ ಕನ್ನಡ ಭಾಗದಲ್ಲಿ 8 ಸ್ಥಾನವಿದ್ದು, 6 ಸ್ಥಾನ ಬಿಜೆಪಿ ಗೆಲ್ಲಲಿದೆ, 1 ಕಾಂಗ್ರೆಸ್ ಮತ್ತು ಇತರೆ 1 ಗೆಲ್ಲಲಿದೆ ಎಂದು ಹೇಳಲಾಗಿದೆ. ರಮಾನಾಥ್ ರೈ, ಮಿಥುನ್ ರೈರಂಥ ಘಟಾನುಘಟಿಗಳಿರುವಂಥ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಬಿಜೆಪಿಗೆ ಹೆಚ್ಚು ಓಟ್ ಬೀಳುವ ನಿರೀಕ್ಷೆಗಳಿದೆ. ಬಂಟ್ವಾಳದಿಂದ ರಾಜೇಶ್ ನಾಯ್ಕ್‌ಗೆ...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರ

ಬೆಂಗಳೂರು: ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಸರ್ವೆಯಲ್ಲಿ ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 13, ಕಾಂಗ್ರೆಸ್ 13, ಜೆಡಿಎಸ್ 2 ಮತ್ತು ಇತರೆ ಸೊನ್ನೆ ಸ್ಥಾನವನ್ನು ಪಡೆದುಕೊಂಡಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಆರ್.ವಿಶ್ವನಾಥ್, ಕಾಂಗ್ರೆಸ್‌ನಿಂದ ಕೇಶವ ರಾಜಣ್ಣ, ಜೆಡಿಎಸ್‌ನಿಂದ ಮುನೇಗೌಡ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಶ್ವನಾಥ್ ಅವರನ್ನ ಶತಾಯ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img