Thursday, April 30, 2026

Dinesh Kallahalli

MB Patil: ಸಿಎಂ ಬಳಿಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ಗೂ ಪ್ರಾಸಿಕ್ಯೂಷನ್​ ಸಂಕಷ್ಟ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಾಸಿಕ್ಯೂಶನ್‌ (Prosecution) ಅನುಮತಿ ಕಂಟಕ ಎದುರಾಗಿರುವ ಹೊತ್ತಲೇ ಇದೀಗ ಸಚಿವ ಎಂ.ಬಿ ಪಾಟೀಲ್‌ (MB Patil) ಅವರಿಗೂ ಪ್ರಾಸಿಕ್ಯೂಷನ್​​ (Prosecution)​ ಸಂಕಷ್ಟ ಎದುರಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ (Dinesh Kallahalli) ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಕರ್ನಾಟಕ ಕೈಗಾರಿಕಾ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img