Friday, August 28, 2026

Dinesh Kallahalli

MB Patil: ಸಿಎಂ ಬಳಿಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ಗೂ ಪ್ರಾಸಿಕ್ಯೂಷನ್​ ಸಂಕಷ್ಟ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಾಸಿಕ್ಯೂಶನ್‌ (Prosecution) ಅನುಮತಿ ಕಂಟಕ ಎದುರಾಗಿರುವ ಹೊತ್ತಲೇ ಇದೀಗ ಸಚಿವ ಎಂ.ಬಿ ಪಾಟೀಲ್‌ (MB Patil) ಅವರಿಗೂ ಪ್ರಾಸಿಕ್ಯೂಷನ್​​ (Prosecution)​ ಸಂಕಷ್ಟ ಎದುರಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ (Dinesh Kallahalli) ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಕರ್ನಾಟಕ ಕೈಗಾರಿಕಾ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img