Sunday, August 23, 2026

#dinewsh gundurao

Dinesh Gundu Rao: ಶಾಸಕ ತನ್ವೀರ್ ಸೇಠ್  ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ  ವಿಚಾರ

ಕೋಲಾರ .ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್  ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ  ವಿಚಾರವಾಗಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ತನ್ವೀರ್ ಸೇಠ್ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ, ಅಮಾಯಕರಿಗೆ ತೊಂದರೆ ಆಗಿದೆಯೇನೊ ನೋಡಬೇಕಾಗ್ತಿದೆ. ಶಾಸಕರು ಪತ್ರ ಬರೆದಿದ್ದಾರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿದೆ ಅದೇನೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img