Friday, December 26, 2025

Dingaleshwara

ಚುನಾವಣೆ ಅಧಿಕಾರಿಗಳ ಹಾಗೂ ಪೊಲೀಸರ ವಿರುದ್ಧ ಮಠಾಧೀಶರ ಹೋರಾಟ: ಕ್ಷಮೆಯಾಚನೆ ಮಾಡಿದ ಖಾಕಿ

Hubli News: ಹುಬ್ಬಳ್ಳಿ: ಅವರೆಲ್ಲರೂ ನಾಡಿನ ವಿವಿಧ ಮಠಗಳ ಮಠಾಧೀಶರು. ಮತದಾನದ ಜಾಗೃತಿ ಕುರಿತು ಸಭೆ ನಡೆಸುವ ಸಂದರ್ಭದಲ್ಲಿ ನಡೆದ ಅದೊಂದು ಗಲಾಟೆ ಪಾಲಿಕೆಯ ಆವರಣವನ್ನೇ ಗದ್ದಲದ ಗೂಡನ್ನಾಗಿ ಮಾಡಿತು. ಪೊಲೀಸರ ಹಾಗೂ ಚುನಾವಣೆ ಅಧಿಕಾರಿಗಳ ವಿರುದ್ಧ ಮಠಾಧೀಶರು, ಆಕ್ರೋಶಗೊಂಡು ಹೋರಾಟ ನಡೆಸಿದ್ದಾರೆ. ಚುನಾವಣಾಧಿಕಾರಿಗಳ ಪರವಾನಗಿ ಇಲ್ಲದೇ ಸಭೆ ನಡೆಸುವಂತಿಲ್ಲ. ಸಭೆ ಮೊಟಕುಗೊಳಿಸಿ ಎಂದು ಚುನಾವಣಾಧಿಕಾರಿ,...

ತಾವು ಬರದೇ ಏಜೆಂಟರ್‌ ಮೂಲಕ ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

Dharwad News: ಧಾರವಾಡ: ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ತೊಡೆ ತಟ್ಟಿದ್ದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬಂದ ಸ್ವಾಮೀಜಿ ಜಿಲ್ಲಾಧಿಕಾರಿ ಕಚೇರಿಗೆ ತಾವು ಬರದೇ ತಮ್ಮ ಅಧಿಕೃತ ಏಜೆಂಟ್ ಸಚಿನ್ ಪಾಟೀಲ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ಕಳುಹಿಸಿ ತಮ್ಮ...

ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ನಾಮಪತ್ರ ವಾಪಸ್…!

Dharwad News; ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ತೀವ್ರ ಸ್ವರೂಪದ ಚರ್ಚೆಗೆ ಕಾರಣವಾಗಿದ್ದ ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ತಮ್ಮ ನಾಮಪತ್ರವನ್ನ ಮರಳಿ ಪಡೆಯುತ್ತಿದ್ದಾರೆ. ಮೊದಲಿಂದಲೂ ಚುನಾವಣೆ ನಿಲ್ಲುವ ಆಸಕ್ತಿ ಹೊಂದದ ಮಹಾಸ್ವಾಮಿಗಳು, ನಾಮಪತ್ರ ಸಲ್ಲಿಸಿ ಕೌತುಕ ಮೂಡಿಸಿದ್ದಲ್ಲದೇ ಕ್ಷೇತ್ರದಲ್ಲಿ ಭಕ್ತರ ಸಭೆಗಳನ್ನ ನಡೆಸಿದ್ದರು. ಹಾಲಿ ಸಂಸದರಾಗಿರುವ ಪ್ರಲ್ಹಾದ ಜೋಶಿಯವರ ವಿರುದ್ಧ ಹಾರಿಹಾಯುತ್ತ ಬಂದಿರುವ ಶ್ರೀಗಳು, ನಾಮಪತ್ರ...

ಧಾರವಾಡ ಲೋಕಸಭಾ ಬಿಜೆಪಿ‌ ಅಭ್ಯರ್ಥಿ ಜೋಶಿ ಬದಲಾವಣೆಗೆ ಪಟ್ಟು ಹಿಡಿದಿರೋ ದಿಂಗಲೇಶ್ವರರಿಂದ ಭಕ್ತರ ಸಭೆ

Dharwad News: ದಿನಕಳೆದಂತೆ ಧಾರವಾಡದಲ್ಲಿ ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ಅಭ್ಯರ್ಥಿಗಳು ಈಗಾಗಲೇ ಚುನಾವಣೆ ತಯಾರಿಲ್ಲಿದ್ದು, ಆದರೆ ಕೇಂದ್ರ ಸರಕಾರದ ಹಾಲಿ ಸಚಿವರಾಗಿರುವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿಯವರ ಬದಲಾವಣೆಗೆ ಪಟ್ಟು ಹಿಡಿದಿರುವ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು ಇಂದು ಧಾರವಾಡದಲ್ಲಿ ಭಕ್ತರ ಸಭೆ ಕರೆದಿದ್ದು, ಸಭೆಗೆ ಈಗ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img