Sunday, September 8, 2024

Dingaleshwara Shree

ಸಾವಿನ ಮನೆಯಲ್ಲಿ ರಾಜಕೀಯ ಮಾಡುವ ನಾಯಕರೇ ಎಲ್ಲಿದ್ದೀರಾ: ದಿಂಗಾಲೇಶ್ವರ ಸ್ವಾಮೀಜಿ ಕಿಡಿ

Hubli News: ಹುಬ್ಬಳ್ಳಿ: ರಾಜಕೀಯಕ್ಕಾಗಿ ನೇಹಾ ಕೊಲೆಯನ್ನು ರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿರುವ ರಾಜಕಾರಣಿಗಳು ಈಗ ಎಲ್ಲಿ ಹೋಗಿದ್ದಾರೆ..? ಅಂಜಲಿ ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ರಾಜ್ಯದ ನಾಯಕರು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಮೃತಳಾದ ಅಂಜಲಿ ಅಂಬಿಗೇರ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸರ ವೈಫಲ್ಯ...

ನಾಮಪತ್ರ ವಾಪಸ್ ಪಡೆದಿದ್ದೇನೆ, ಆದ್ರೆ ಧರ್ಮಯುದ್ಧದಿಂದ ಹಿಂದೆ ಸರಿಯುವುದಿಲ್ಲ: ದಿಂಗಾಲೇಶ್ವರ

Hubli News: ಹುಬ್ಬಳ್ಳಿ: 20 ದಿನಗಳಿಂದ ನಾವು ಹೋರಾಟ ಪ್ರಾರಂಭ ಮಾಡಿದ್ವಿ. ಹೋರಾಟಕ್ಕೆ ಧರ್ಮಯುದ್ದ ಅಂತಾ ಕರೆದಿದ್ದೆವು. ಸ್ವಾಭಿಮಾನದ ಚುನಾವಣೆ ಎಂದು ನಾವು ಹೇಳಿದ್ದೆವು, ನಾನು ನಾಮಪತ್ರ ವಾಪಸ್ ಪಡೆದಿದ್ದೇನೆ. ಆದ್ರೆ ಧರ್ಮಯುದ್ದದಿಂದ ಹಿಂದೆ ಸರಿದಿಲ್ಲ ಎಂದ ಫ.ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಮೋಹನ ಲಿಂಬಿಕಾಯಿ ನಿವಾಸದಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆ ಮಾಡಿದ ನಂತರವೂ ಎರಡು...

ಮುಂದಿನ ದಿನಗಳಲ್ಲಿ ಮತದಾರರೇ ಅಗ್ರಗಣ್ಯ ನಾಯಕರನ್ನು ತೆಗೆದು ಹಾಕಲಿದ್ದಾರೆ: ದಿಂಗಾಲೇಶ್ವರ ಶ್ರೀ

Political News: ಹುಬ್ಬಳ್ಳಿ: ಡಾ.ಬಿ‌.ಆರ್.ಅಂಬೇಡ್ಕರ್ ಅವರ ಆದರ್ಶಗಳು ಸೂರ್ಯ ಚಂದ್ರ ಇರೋವರೆಗೆ ಇರುತ್ತವೆ. ಆದರೆ ಕೆಲವರು ಅವರ ತತ್ವಸಿದ್ದಾಂತಗಳನ್ನು ತೆಗೆದುಹಾಕುವ ಹುಚ್ಚು ಸಾಹಸಕ್ಕೆ ತಯಾರಾಗಿದ್ದಾರೆ ಎಂದು ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳು ಕಿಡಿಕಾರಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ 133 ನೇ ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯ ಸ್ಟೇಷನ್ ರಸ್ತೆಯ ಅಂಬೇಡ್ಕರ್ ರಸ್ತೆಯಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ...

ನಾಮಪತ್ರ ಸಲ್ಲಿಸಿದರೆ ಮಠ ಬಿಟ್ಟು ಹೊರಡಬೇಕು: ದಿಂಗಾಲೇಶ್ವರ ಶ್ರೀಗಳಿಗೆ ಮಠದ ಭಕ್ತರ ಎಚ್ಚರಿಕೆ

Political News: ಶಿರಹಟ್ಟಿಯ ಮಠಾಧೀಶರಾಗಿರುವ ದಿಂಗಾಲೇಶ್ವರ ಶ್ರೀಗಳು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ, ಈ ಬಾರಿ ಲೋಕಸಭೆ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದೇವೆ ಎಂದಿದ್ದಾರೆ. ಆದರೆ ದಿಂಗಾಲೇಶ್ವರ ಶ್ರೀಗಳು ಏನಾದರೂ ನಾಮಪತ್ರ ಸಲ್ಲಿಸಿದರೆ, ಮಠ ಬಿಟ್ಟು ಹೊರಡಬೇಕು ಎಂದು ಮಠ ಭಕ್ತರು ಎಚ್ಚರಿಕೆ ನೀಡಿದ್ದಾರೆ. ನಿಮ್ಮನ್ನು ಎರಡು ವರ್ಷದ ಹಿಂದೆ ಕರೆಸಿ,...

ಲೋಕಸಭೆ ಚುನಾವಣೆ 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ

Political News: ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಹಲವು ದಿನಗಳಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಿಡಿಕಾರುತ್ತಿರುವ ದಿಂಗಾಲೇಶ್ವರ ಶ್ರೀಗಳು, ಜೋಶಿ ಲಿಂಗಾಯಿತರನ್ನು ತುಳಿಯುತ್ತಿದ್ದಾರೆ. ಅವರ ವಿರುದ್ಧ ನಾವು ಸಮರ ಸಾರುತ್ತೇವೆ. ಚುನಾವಣೆಗೆ ಸ್ಪರ್ಧಿಸುತ್ತೇವೆ ಎಂದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಮಠಾಧೀಪತಿಗಳು ರಾಜಕಾರಣಕ್ಕೆ ಬರಬಾರದು...

ಉತ್ತರಭಾರತದ ಸನ್ಯಾಸಿಗಳಿಗಿಲ್ಲದ ಮಡಿವಂತಿಕೆ ದಕ್ಷಿಣ ಭಾರತದ ಸ್ವಾಮೀಜಿಗಳಿಗೆ ಏಕೆ..?: ದಿಂಗಾಲೇಶ್ವರ ಶ್ರೀ

Dharwad News: ಧಾರವಾಡ : ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದು,  ಒಂದು ವಾರದಿಂದ ನಾವು ಒಂದು ನಿರ್ಧಾರ ಘೋಷಣೆ ಮಾಡಿದ್ದೇವೆ. ಜೋಶಿಯವರನ್ನು ಈ ಕ್ಷೇತ್ರದಿಂದ ಬದಲಾಯಿಸಬೇಕು ಎಂದು. ಎಲ್ಲ ಮುಖಂಡರು ಭಾಗಿಯಾಗಿ ಸಭೆ ಕರೆದಾಗ ಕೆಲವು ಜನ ಬದಲಾವಣೆ ಬೇಡ ಎಂದರು. ಆದ್ರೆ ನಾವು ಯಾವುದೇ ಒತ್ತಡಕ್ಕೆ,...

ಜೋಶಿಯವರನ್ನ‌ ಸೋಲಿಸುವುದೇ ನಮ್ಮ ಗುರಿ. ಅವರನ್ನು ಎದುರಿಸಲು ನಾನೊಬ್ಬನೇ ಮಠಾಧೀಶ ಸಾಕು: ದಿಂಗಾಲೇಶ್ವರ ಶ್ರೀ

Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಶ್ರೀ ಜಗದ್ಗುರು ಫಕೀರ ದಿಂಗಾಲೇಶ್ವರ ಶ್ರೀಗಳು ಸುದ್ದಿಗೋಷ್ಠಿ ನಡೆಸಿದ್ದಾರೆ. ಕಳೆದ ಬುಧವಾರದಂದು ಹುಬ್ಬಳ್ಳಿ ಮೂರು ಸಾವಿರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯನ್ನು ಬದಲಾವಣೆ ಮಾಡಬೇಕು ಎಂದು ಗಡುವು ನೀಡಿದ್ದರು. ಇಂದು ದಿಂಗಾಲೇಶ್ವರ ಶ್ರೀಗಳು ಮತ್ತೊಮ್ಮೆ ಸುದ್ದಿಗೋಷ್ಠಿ ಮಾಡಿದ್ದು, ಮಾರ್ಚ್ 31 ಕ್ಕೆ‌...

ದಿಂಗಾಲೇಶ್ವರ ಶ್ರೀಗಳ ಸಭೆಗೆ ಮೂಜಗು ಸ್ವಾಮೀಜಿ ಆಕ್ಷೇಪ: ಚಿಂತನ ಮಂಥನ ಸಭೆಯ ಬಗ್ಗೆ ಅಪಸ್ವರ

Hubli News: ಹುಬ್ಬಳ್ಳಿ: ಕಳೆದ 2 ದಿನಗಳ ಹಿಂದೆಯಷ್ಟೇ ನಗರದ ಮೂರುಸಾವಿರ ಮಠದಲ್ಲಿ ನಡೆದ ಲಿಂಗಾಯತ ಮಠಾಧೀಶರ ಚಿಂಥನ ಮಂತನ ಸಭೆಯಲ್ಲಿ ಕೈಗೊಂಡ ನಿರ್ಣಯದ ಕುರಿತು ಈಗ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಅಪಸ್ವರವೆತ್ತಿದ್ದಾರೆ. ಪ್ರಹ್ಲಾದ ಜೋಶಿ ಅವರ ಆಯ್ಕೆಯ ಬಗ್ಗೆ ತಮ್ಮದು ಅಪಸ್ವರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶ್ರೀಮಠದಲ್ಲಿ 2 ದಿನಗಳ ಹಿಂದೆ ಶಿರಹಟ್ಟಿ ಫಕೀರ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img