Friday, June 26, 2026

dinner meeting

ಕುರ್ಚಿ ಪಟ್ಟಕ್ಕೆ ‘ಹೈ’ ಟೈಮ್ ಫಿಕ್ಸ್; ದಿಲ್ಲಿಯಲ್ಲಿ ಮೇಜರ್ ಸರ್ಜರಿ ಪ್ಲಾನ್?

ರಾಜ್ಯದಲ್ಲಿ ಕುರ್ಚಿ ಕದನ ಮುಂದಿನ ವಾರದಿಂದ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅನಿಶ್ಚಿತತೆಗೆ ಆದಷ್ಟು ಬೇಗ ತೆರೆ ಎಳೆಯಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿರುವ ಮುಂದಿನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಬಣದವರೆಂದು ಹೇಳಿಕೊಳ್ಳುವ ಶಾಸಕರು ಮುಂದಿನ ವಾರ ಡಿನ್ನರ್ ನೆಪದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸುವ ಸಾಧ್ಯತೆಗಳಿವೆ. ಇನ್ನೊಂದೆಡೆ ತಟಸ್ಥ ಬಣವೆಂದು...
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img