Saturday, April 25, 2026

dipavali

ದೀಪಾವಳಿಯ ನಂತರ ಹೀಗೆ ಮಾಡಿದರೆ ಶ್ವಾಸಕೋಶ ಸ್ವಚ್ಛವಾಗುತ್ತದೆ..!

Health tips: ಪಟಾಕಿಗಳನ್ನು ಸಿಡಿಸುವುದರೊಂದಿಗೆ ದೀಪಾವಳಿಯನ್ನು ವೈಭವದಿಂದ ಆಚರಿಸಲಾಗುತ್ತದೆ, ಆದರೆ ಪಟಾಕಿಗಳ ಹೊಗೆ ಶ್ವಾಸಕೋಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಪಟಾಕಿಗಳಿಂದ ಬರುವಂತಹ ಹೊಗೆ ನಿಮ್ಮ ಶ್ವಾಸಕೋಶವನ್ನು ಹಾಳುಮಾಡುತ್ತದೆ ಆದಕಾರಣ ದೀಪಾವಳಿಯ ನಂತರ ಸ್ವಾಶಕೊಶವನ್ನು ಸ್ವಚ್ಛಗೊಳಿಸುವುದು ಉತ್ತಮ. ದೀಪಾವಳಿ ಮುಗಿದಿದೆ ಎಲ್ಲರು ಬಗ್ಗೆ ಬಗ್ಗೆಯ ಪಟಾಕಿಗಳೊಂದಿಗೆ ಹಬ್ಬವನ್ನು ಆಚರಿಸಿದ್ದಾರೆ. ಕೆಲವರು ಹಬ್ಬದ ನಂತರವೂ ಪಟಾಕಿ ಸಿಡಿಸುತ್ತಲೇ ಇರುತ್ತಾರೆ....

ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡುವ ವಿಧಾನ…!

Devotional: ಹಿಂದೂ ಪಂಚಾಂಗದ ಪ್ರಕಾರ, ದೀಪಾವಳಿಯ ಲಕ್ಷ್ಮಿ ಪೂಜೆಯನ್ನು ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಮಾಡಲಾಗುತ್ತದೆ. ದೀಪಾವಳಿ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನ ಪ್ರದೋಷ ಕಾಲದಲ್ಲಿ ಮಹಾಲಕ್ಷ್ಮಿಯನ್ನು ಪೂಜಿಸುತ್ತಾರೆ .ಧಾರ್ಮಿಕ ನಂಬಿಕೆಗಳ ಪ್ರಕಾರ, ದೀಪಾವಳಿಯಂದು ಲಕ್ಷ್ಮಿ ಉದ್ಬವವಾಗಿದ್ದಳು ಎನ್ನಲಾಗಿದೆ ಹಾಗೂ ಕಾರ್ತಿಕ ಅಮಾವಾಸ್ಯೆಯಯಂದು ಲಕ್ಷ್ಮಿ ದೇವಿ ಭೂಮಿಗೆ ಬಂದಿದ್ದಳು ಎಂಬ ನಂಬಿಕೆ...

ದೀಪಾವಳಿಯಂದು ನಿಮ್ಮ ಮುಖವು ದೀಪದಂತೆ ಹೊಳೆಯಲು ಈ ಟಿಪ್ಸ್ ಅನುಸರಿಸಿ …!

Beauty tips: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಹಬ್ಬಕ್ಕೆ ಮಿಂಚಲು ಮಹಿಳೆಯರು ರೇಷ್ಮೆ ಸೀರೆ, ಮ್ಯಾಚಿಂಗ್ ಇಯರಿಂಗ್ಸ್‌, ಮ್ಯಾಚಿಂಗ್ ಬಳೆಗಳನ್ನು ಸಿದ್ಧಮಾಡಿ ಕೊಳ್ಳುತ್ತಿದ್ದಾರೆ,ಇದರ ಜೊತೆಗೆ ನಿಮ್ಮ ಚರ್ಮವು ಕೂಡ ಹೊಳಿಯುತ್ತಿದ್ದರೆ, ನಿಮ್ಮ ಬಟ್ಟೆಗೆಇನ್ನು ಅಂದ ಹೆಚ್ಚುತ್ತದೆ. ಮತ್ತು ಆಕರ್ಷಕವಾಗಿ ಕಾಣುತ್ತೀರಾ ನಿಮ್ಮ ಮುಖದ ಹೊಳಪು ಹೆಚ್ಚಾಬೇಕಾದರೆ,ಮೊದಲು ನೀವು ನಿಮ್ಮ ಆಹಾರ ಕ್ರಮವನ್ನು ಸರಿಯಾಗಿ...

ದೀಪಾವಳಿಯ ಅಮಾವಾಸ್ಯೆ ಹಾಗು ಸೂರ್ಯಗ್ರಹಣ ಒಟ್ಟಿಗೆ ಬಂದಿದೆ ಹಾಗಾದರೆ ದೀಪಾವಳಿ ಹೇಗೆ ಆಚರಿಸಬೇಕು ….?

Astrology: ಈ ವರ್ಷ ದೀಪಾವಳಿಯ ಅಮಾಸ್ಯೆಯದಿನ ಗ್ರಹಣ ಬಂದಿರುವುದರಿಂದ ಎಲ್ಲರಲ್ಲೂ ಗೊಂದಲಗಳು ಈಗಾಗಲೇ ಉಂಟಾಗಿದೆ ,ಆ ದಿನ ಹಬ್ಬವನ್ನು ಮಾಡ ಬಹುದಾ,ಅಥವಾ ಮಾಡ ಬಾರದ ಮಾಡಿದರೆ ಯಾವ ಸಮಯಕ್ಕೆ ಮಾಡಬೇಕು ಲಕ್ಷ್ಮಿಯನ್ನು ಯಾವ ಸಮಯದಲ್ಲಿ ಕೂರಿಸಬೇಕು ,ಗ್ರಹಣ ನಮ್ಮ ಮೇಲೆ ಎಫೆಕ್ಟ್ ಆಗುತ್ತದೆಯೋ ಇಲ್ಲವೋ ,ಗ್ರಹಣ ನಮ್ಮ ಭಾರತದಲ್ಲಿ ಇದಿಯೋ ಇಲ್ಲವೋ ,ಗ್ರಹಣದ ದಿನ ಪೂಜೆ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img