Saturday, July 5, 2025

dircetor krishna

‘ಅಪ್ಪು ಸರ್‌ಗೋಸ್ಕರ ನಾವು ರಾ ಏಜೆಂಟ್ ಸಿನಿಮಾ ಕಥೆ ರೆಡಿ ಮಾಡಿದ್ವಿ..’

https://youtu.be/5JXGLNk_RIw ಪೈಲ್ವಾನ್ ಚಿತ್ರದ ನಿರ್ದೇಶನ ಮಾಡಿ ನಿರ್ದೇಶಕ ಕೃಷ್ಣ ಮತ್ತು ಸ್ವಪ್ನಾ ಉತ್ತಮ ಯಶಸ್ಸನ್ನ ಕಂಡಿದ್ರು. ಈ ಪಯಣವನ್ನ ಮುಂದುವರಿಸಬೇಕು ಅಂತಾ, ಪುನೀತ್ ಸರ್‌ಗಾಗಿ ಕಥೆ ಬರೆದಿದ್ದರು. ಆದ್ರೆ ದುರಾದೃಷ್ಟವಶಾತ್ ಅದು ಸಾಧ್ಯವಾಗಲಿಲ್ಲ. ಈ ಬಗ್ಗೆ ಸ್ವಪ್ನಾ ಕೃಷ್ಣ ಮಾತನಾಡಿದ್ದಾರೆ. ಸ್ವಪ್ನಾ ಕೃಷ್ಣ ಮತ್ತು ನಿರ್ದೇಶಕ ಕೃಷ್ಣ ಪುನೀತ್ ರಾಜ್‌ಕುಮಾರ್‌ಗೋಸ್ಕರ ರಾ ಏಜೆಂಟ್ ಕಥೆ ರೆಡಿ ಮಾಡಿದ್ದರು....
- Advertisement -spot_img

Latest News

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...
- Advertisement -spot_img