Sunday, May 17, 2026

Direcor

ಗೌರವ ಡಾಕ್ಟರೇಟ್ ಪಡೆದ ಕನ್ನಡ ಚಿತ್ರರಂಗದ ಕಲಾ ಸಾಮ್ರಾಟ್ ಎಸ್.ನಾರಾಯಣ್

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ಕಲಾ‌ ಸಾಮ್ರಾಟ್ ಎಸ್.ನಾರಾಯಣ್ ಅವರಿಗೆ ಗೌರವ ಡಾಕ್ಟರ್ ಲಭಿಸಿದೆ. ಸಿನಿಮಾ ರಂಗದಲ್ಲಿ ನಾರಾಯಣ್ ಸೇವೆಯನ್ನು ಗುರುತಿಸಿ ಯೂನಿವರ್ಸಲ್ ಡೆವಲಪ್ ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚಿಗೆ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸುಮಾರು‌ ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸ್ತಿರುವ ಎಸ್.ನಾರಾಯಣ್...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img