Wednesday, August 12, 2026

Direcor

ಗೌರವ ಡಾಕ್ಟರೇಟ್ ಪಡೆದ ಕನ್ನಡ ಚಿತ್ರರಂಗದ ಕಲಾ ಸಾಮ್ರಾಟ್ ಎಸ್.ನಾರಾಯಣ್

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ಕಲಾ‌ ಸಾಮ್ರಾಟ್ ಎಸ್.ನಾರಾಯಣ್ ಅವರಿಗೆ ಗೌರವ ಡಾಕ್ಟರ್ ಲಭಿಸಿದೆ. ಸಿನಿಮಾ ರಂಗದಲ್ಲಿ ನಾರಾಯಣ್ ಸೇವೆಯನ್ನು ಗುರುತಿಸಿ ಯೂನಿವರ್ಸಲ್ ಡೆವಲಪ್ ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚಿಗೆ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸುಮಾರು‌ ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸ್ತಿರುವ ಎಸ್.ನಾರಾಯಣ್...
- Advertisement -spot_img

Latest News

“ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ!” – ಇದು ಶತಮಾನದ ಅತ್ಯಂತ ದೊಡ್ಡ ಜೋಕ್!: ಆರ್.ಅಶೋಕ್

Political News: ಸಿಎಂ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದು,...
- Advertisement -spot_img