Saturday, June 27, 2026

direct cash transfer

ಅಮೆರಿಕದಲ್ಲಿ ಮೋದಿಯ ”ಕಿಸಾನ್ ಸಮ್ಮಾನ್ ನಿಧಿ’’

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್ ನಿಧಿ’ ಮಾದರಿಯಲ್ಲಿ, ತಮ್ಮ ದೇಶದ ರೈತರ ಬ್ಯಾಂಕ್‌ ಖಾತೆಗೆ ನೇರ ಹಣ ವರ್ಗಾವಣೆ ಮಾಡುವ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ವಿದೇಶಿ ಉತ್ಪನ್ನಗಳ ಮೇಲೆ ವಿಧಿಸಿರುವ ಹೊಸ ತೆರಿಗೆಗಳಿಂದ ಅಮೆರಿಕಕ್ಕೆ ಹರಿದುಬರುತ್ತಿರುವ ಭಾರೀ ಆದಾಯದಿಂದ ಈ ನೆರವು...

ಅತಿವೃಷ್ಟಿ ಬಾಧಿತ ರೈತರಿಗೆ ಮತ್ತೊಂದು ‘ಗುಡ್ ನ್ಯೂಸ್’

ಧಾರವಾಡ : ಆಗಸ್ಟ್ ತಿಂಗಳಲ್ಲಿ ಅತಿವೃಷ್ಟಿಯಿಂದಾಗಿ ತೀವ್ರ ಬೆಳೆ ಹಾನಿ ಅನುಭವಿಸಿದ್ದ ಧಾರವಾಡ ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರವು ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಜಿಲ್ಲೆಗೆ ಹೆಚ್ಚುವರಿಯಾಗಿ 63.77 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img