Tuesday, August 4, 2026

#direct payment

ಗುತ್ತಿಗೆ ಪದ್ದತಿ ರದ್ದು ಪಡಿಸಿ ನೇರ ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ..!

ಹುಬ್ಬಳ್ಳಿ: ರಾಜ್ಯದಲ್ಲಿ ಇನ್ನು ಸಹ ಗುತ್ತಿಗೆ ಪದ್ದತಿ ಜಾರಿಯಲ್ಲಿದ್ದು ಅದನ್ನು ರದ್ದುಗೊಳಿಸಿ ಖಾಯಂ ನೌಕರರನ್ನಾಗಿ ನೇಮಿಸಿ ನೇರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಇಂದು ಪೌರಕಾರ್ಮಿಕರಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗುತ್ತಿಗೆ ಪದ್ಧತಿ ರದ್ದು ಪಡೆಸಿ, ನೆರವೇತನ ಆಗ್ರಹಿಸಿ ನಿನ್ನೆ ಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮಾಡಿಕೊಳ್ಳುವಂತೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img