Thursday, June 18, 2026

#direct payment

ಗುತ್ತಿಗೆ ಪದ್ದತಿ ರದ್ದು ಪಡಿಸಿ ನೇರ ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ..!

ಹುಬ್ಬಳ್ಳಿ: ರಾಜ್ಯದಲ್ಲಿ ಇನ್ನು ಸಹ ಗುತ್ತಿಗೆ ಪದ್ದತಿ ಜಾರಿಯಲ್ಲಿದ್ದು ಅದನ್ನು ರದ್ದುಗೊಳಿಸಿ ಖಾಯಂ ನೌಕರರನ್ನಾಗಿ ನೇಮಿಸಿ ನೇರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಇಂದು ಪೌರಕಾರ್ಮಿಕರಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗುತ್ತಿಗೆ ಪದ್ಧತಿ ರದ್ದು ಪಡೆಸಿ, ನೆರವೇತನ ಆಗ್ರಹಿಸಿ ನಿನ್ನೆ ಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮಾಡಿಕೊಳ್ಳುವಂತೆ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img