ಹಿಜಾಬ್ ವಿವಾದದ (Hijab Controversy) ಪ್ರಕರಣ ಕುರಿತಂತೆ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯ ಹಾಗೂ ರಾಷ್ಟ್ರ ವ್ಯಾಪ್ತಿಯಲ್ಲಿ ಹರಡಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ವಿದ್ಯಾರ್ಥಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು, ಈ ವಿಚಾರವಾಗಿ ನಿನ್ನೆ ಹೈಕೋರ್ಟ್ ನ ಏಕ ಪೀಠ ಸದಸ್ಯ ನ್ಯಾಯಮೂರ್ತಿ ಕೃಷ್ಣ ಎಸ್...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...