Tuesday, February 3, 2026

director bhargav

ವಿಷ್ಣು ಯಾರನ್ನೂ ಹಚ್ಚಿಕೊಳ್ಳುತ್ತಿರಲಿಲ್ಲ, ಹಚ್ಚಿಕೊಂಡರೇ ನೇರ ಹೃದಯಕ್ಕೇ..!

ನನ್ನ 50ನೇ ಸಿನಿಮಾ ನನಗೆ ಬಹಳ ನೋವು ಕೊಟ್ಟ ಚಿತ್ರ..! ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ್ ಪ್ರಸಿದ್ಧ ಕಲಾವಿದ ಹುಣಸೂರು ಕೃಷ್ಣಮೂರ್ತಿಯವರ ಅಣ್ಣನ ಮಗ. ಇವರೇ ನಿರ್ದೇಶಕ ಭಾರ್ಗವ್ ಅವರನ್ನ ಓದಿಸಿ, ಬೆಳೆಸಿದ್ದು.. ಲೆಕ್ಕಾಧಿಕಾರಿಯಾಗಬೇಕೆಂಬ ಆಸೆ ಹೊತ್ತಿದ್ದ ಭಾರ್ಗವ್ ಅವರಿಗೆ ಸಿನಿಮಾಗೆ ಕ್ಲಾಪ್ ಹೊಡೆಯೋದನ್ನ ಹೇಳಿಕೊಟ್ರು. ಹುಣಸೂರು ಕೃಷ್ಣಮೂರ್ತಿಯವರು "ವೀರ ಸಂಕಲ್ಪ" ಸಿನಿಮಾ ನಿರ್ಮಿಸುವಾಗ ಭಾರ್ಗವ್...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img