Saturday, August 8, 2026

director bhargav

ವಿಷ್ಣು ಯಾರನ್ನೂ ಹಚ್ಚಿಕೊಳ್ಳುತ್ತಿರಲಿಲ್ಲ, ಹಚ್ಚಿಕೊಂಡರೇ ನೇರ ಹೃದಯಕ್ಕೇ..!

ನನ್ನ 50ನೇ ಸಿನಿಮಾ ನನಗೆ ಬಹಳ ನೋವು ಕೊಟ್ಟ ಚಿತ್ರ..! ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ್ ಪ್ರಸಿದ್ಧ ಕಲಾವಿದ ಹುಣಸೂರು ಕೃಷ್ಣಮೂರ್ತಿಯವರ ಅಣ್ಣನ ಮಗ. ಇವರೇ ನಿರ್ದೇಶಕ ಭಾರ್ಗವ್ ಅವರನ್ನ ಓದಿಸಿ, ಬೆಳೆಸಿದ್ದು.. ಲೆಕ್ಕಾಧಿಕಾರಿಯಾಗಬೇಕೆಂಬ ಆಸೆ ಹೊತ್ತಿದ್ದ ಭಾರ್ಗವ್ ಅವರಿಗೆ ಸಿನಿಮಾಗೆ ಕ್ಲಾಪ್ ಹೊಡೆಯೋದನ್ನ ಹೇಳಿಕೊಟ್ರು. ಹುಣಸೂರು ಕೃಷ್ಣಮೂರ್ತಿಯವರು "ವೀರ ಸಂಕಲ್ಪ" ಸಿನಿಮಾ ನಿರ್ಮಿಸುವಾಗ ಭಾರ್ಗವ್...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img