Wednesday, March 25, 2026

director election

ಜೆಡಿಎಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

ಬೀದರ್ ಜಿಲ್ಲೆಯ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕರ ಚುನಾವಣೆಯಲ್ಲಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ ಹಿನ್ನಡೆಯಾಗಿದ್ದು ತೀವ್ರ ಮುಖಭಂಗವಾಗಿದೆ. ಹತ್ತು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ, 13 ಸ್ಥಾನಗಳೂ ಜೆಡಿಎಸ್ ಬೆಂಬಲಿತರಿಗೆ ಸಿಕ್ಕಿದೆ. ನಾಗಮಾರಪಳ್ಳಿ ಕುಟುಂಬದ ಪಾರುಪತ್ಯ ಮತ್ತೊಮ್ಮೆ ಶುರುವಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ. ಜೆಡಿಎಸ್ ನಾಯಕರಾದ ಸೂರ್ಯಕಾಂತ್...
- Advertisement -spot_img

Latest News

ಪ್ರಚೋದನಾಕಾರಿ ಭಾಷಣ ಆರೋಪ: ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್

Mandya News: ಕೆಲ ದಿನಗಳ ಹಿಂದೆ ಮಂಡ್ಯದ ಮದ್ದೂರಿನಲ್ಲಿ ನಡೆದ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾಷಣ ಮಾಡಿದ್ದಕ್ಕಾಗಿ, ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್...
- Advertisement -spot_img