Thursday, July 30, 2026

Director Guruprasad

ಸಾವಿನಲ್ಲೂ ವಿಕೃತಿ ಕಾಣುವ ವ್ಯಕ್ತಿ ಜಗ್ಗೇಶ್: ಗುರುಪ್ರಸಾದ್‌ ಸಾವಿನ ಬಗ್ಗೆ ಬಿಗ್‌ಬಾಸ್ ಸ್ಪರ್ಧಿ ಜಗದೀಶ್ ಬೇಸರ

Sandalwood News: ನಿನ್ನೆಯಷ್ಟೇ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಸುದ್ದಿಯಾಗಿದ್ದು, ನಟ ಜಗ್ಗೇಶ್, ಗುರುಪ್ರಸಾದ್ ಜೊತೆ ಓಡನಾಟದ ಬಗ್ಗೆ ಹೇಳಿದ್ದಾರೆ. ಗುರುಪ್‌ರಸಾದ್‌ಗೆ ಇದ್ದ ಅಹಂ ಬಗ್ಗೆ ಜಗ್ಗೇಶ್ ಬೇಸರ ಹೊರಹಾಕಿದ್ದರು. ಗುರುಪ್ರಸಾದ್ ಓರ್ವ ಬ್ರಾಹ್ಮಣನಾಗಿದ್ದ. ಆದರೆ ಬ್ರಾಹ್ಮಣ್ಯ ಪಾಲಿಸುತ್ತಿರಲಿಲ್ಲ. ತಾಯಿಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದ. ದೇವರನ್ನು ನಂಬುತ್ತಿರಲಿಲ್ಲ. ಬಿಜೆಪಿ ವಿರೋಧಿಸುತ್ತಿದ್ದ. ಮರ್ಯಾದೆ ತೆಗೆಯಲು...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img