Friday, July 25, 2025

director nanda kishor

Vrushabha; ಮೈಸೂರಿನಲ್ಲಿ “ವೃಷಭ” ಚಿತ್ರದ ಮೈನವಿರೇಳಿಸುವ ಸಾಹಸ ದೃಶ್ಯಗಳ ಚಿತ್ರೀಕರಣ..!

ಸಿನಿಮಾ ಸುದ್ದಿ:ಬಹು ನಿರೀಕ್ಷಿತ "ವೃಷಭ" ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ತಿಂಗಳ ಕಾಲ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಭಾರತೀಯ ಚಿತ್ರರಂಗದಲ್ಲಿ ಕಂಡುಕೇಳರಿಯದ ಬೃಹತ್ ಆಕ್ಷನ್ ದೃಶ್ಯಗಳನ್ನು ಈ ಹಂತದಲ್ಲಿ ಚಿತ್ರೀಕರಣ ಮಾಡಲಾಗಿದೆ. ನಂದಕಿಶೋರ್ ನಿರ್ದೇಶನದ ವೃಷಭ ಚಿತ್ರದ ಚಿತ್ರೀಕರಣ ಕಳೆದ ತಿಂಗಳು 22 ರಂದು ಮೈಸೂರಿನಲ್ಲಿ ಪ್ರಾರಂಭವಾಗಿತ್ತು. ಈ ಭಾಗದ ಚಿತ್ರೀಕರಣದಲ್ಲಿ ಮೋಹನ್...
- Advertisement -spot_img

Latest News

ಖರ್ಗೆ ನಿಂದನೆ ಸೂಲಿಬೆಲೆ ನಿರಾಳ : ಚಕ್ರವರ್ತಿಗೆ ಸುಪ್ರೀಂನಿಂದ‌ ಬಿಗ್ ರಿಲಿಪ್!

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಂದನೆಗೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸುಪ್ರೀಂ ಕೋರ್ಟ್‌ ರಿಲಿಫ್‌ ನೀಡಿದೆ. ಕಳೆದ 2024ರ...
- Advertisement -spot_img