Thursday, August 6, 2026

Director Raghavendra

ಹೊಸತನದ ಕಮರ್ಷಿಯಲ್ ಥ್ರಿಲ್ಲರ್ ಸಿನಿಮಾಕ್ಕೆ ಸಾಥ್ ಕೊಟ್ಟ ರಿಷಭ್ ಶೆಟ್ಟಿ

ಕನ್ನಡಕ್ಕೆ ಹೊಸತನ ಮತ್ತು ಹೊಸಬರು ಸಾಕಷ್ಟು ಸಂಖ್ಯೆಯಲ್ಲಿ ಪಾದಾರ್ಪಣೆ ಮಾಡುತ್ತಿದ್ದು, ಪ್ರತಿಭಾವಂತ ತಂತ್ರಜ್ಞರನ್ನು ಚಿತ್ರರಂಗ ಕೊಡುತ್ತಿದೆ.  ಇದೇ ರೀತಿಯಲ್ಲಿ ಹೊಸತನದ ಪ್ರತಿಭಾವಂತರೆಲ್ಲಾ ಸೇರಿ ಹೊಸದೊಂದು ಸಿನಿಮಾ ಅನೌನ್ಸ್ ಮಾಡಿದ್ದಾರೆ. ಹೌದು ಸ್ಕ್ವೇರ್ ಕಾನ್ಸೆಪ್ಟ್ಸ್ ಪ್ರೊಡಕ್ಷನ್ ಅಡಿಯಲ್ಲಿ ಜ್ಞಾನಶೇಖರ್ ಸಿದ್ದಯ್ಯ, ರವಿಕುಮಾರ್, ಸುನಿಲ್ ಗಟ್ಕೆ ಮತ್ತು ರಾಘವೇಂದ್ರ ಅವರು ಬಂಡವಾಳ ಹುಡುತ್ತಿರೋ  ಹೆಸರಿಡದ ಸಿನಿಮಾ ಸೆಟ್ಟೇರಿದೆ. ಭಗವಾನ್...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img