Friday, March 20, 2026

Director Santhosh anandram

ಆ ಎರಡು ಪುಣ್ಯಕ್ಷೇತ್ರಗಳಿಗೆ ಪವರ್ ಸ್ಟಾರ್ ಪುನೀತ್ ಭೇಟಿ ಕೊಟ್ಟಿದ್ಯಾಕೆ ಗೊತ್ತಾ…?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಯುವರತ್ನ ಏಪ್ರಿಲ್ 1ರಂದು ಬೆಳ್ಳಿಪರದೆಗೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದೆ. ಕನ್ನಡದ ಜೊತೆಗೆ ತೆಗೆಲು ಭಾಷೆಯಲ್ಲಿಯೂ ಸಿನಿಮಾ ರಿಲೀಸ್ ಆಗ್ತಿದ್ದು, ಹೀಗಾಗಿ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಳ್ತಿದೆ ಚಿತ್ರತಂಡ. ಈಗಾಗ್ಲೇ ದೊಡ್ಡ ಮೊತ್ತಕ್ಕೆ ಯುವರತ್ನ ಸಿನಿಮಾದ ವಿತರಣೆ ಹಕ್ಕು ಸೇಲ್ ಆಗಿದೆಯಂತೆ. ಇದೇ ಖುಷಿಯಲ್ಲಿರುವ ಯುವರತ್ನ...

ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ಕೊಟ್ಟ ‘ಯುವರತ್ನ’ ಟೀಂ..! ಅಪ್ಪು ‘ಯುವರತ್ನ’ನ ಅಬ್ಬರಕ್ಕೆ ಡೇಟ್ ಫಿಕ್ಸ್..!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಮೋಸ್ಟ್ ಅಪ್ ಕಮ್ಮಿಂಗ್ ಸಿನಿಮಾ ಯುವರತ್ನ. ರಾಜಕುಮಾರ ಸಿನಿಮಾದ ಬಳಿಕ ಅಪ್ಪು-ಸಂತೋಷ್ ಜೊತೆಯಾಗಿ ಮಾಡಿರೋ ಈ ಸಿನಿಮಾದ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. ಈಗಾಗ್ಲೇ ಟೀಸರ್ ಹಾಗೂ ಸಾಂಗ್ಸ್ ಮೂಲಕ ಹಲ್ ಚಲ್ ಎಬ್ಬಿಸ್ತಿರುವ ಯುವರತ್ನನ ಗ್ರ್ಯಾಂಡ್ ಎಂಟ್ರಿಗೆ ಡೇಟ್...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img