Friday, May 17, 2024

Director yogaraj bhat

ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಮಾವ, ನಟ ಸತ್ಯ ಉಮ್ಮತ್ತಾಲ್ ಹೃದಯಾಘಾತದಿಂದ ನಿಧನ

https://www.youtube.com/watch?v=RxNIOm-WXZg&t=39s ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ದೇಶಕ ಯೋಗರಾಜ್ ಭಟ್ ಅವರ ಮಾವ ಸತ್ಯ ಉಮ್ಮತ್ತಾಲ್ ( 70 ) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಯೋಗರಾಜ್ ಭಟ್ ಜೊತೆಗೆ, ಅವರ ನಿವಾಸದಲ್ಲಿಯೇ ಜೊತೆಗಿದ್ದಂತ ಅವರು, ಇಂದು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿರೋದಾಗಿ ತಿಳಿದು ಬಂದಿದೆ. ನಟರಾಗಿಯೂ ಸ್ಯಾಂಡಲ್ ವುಡ್ ನಲ್ಲಿ...

ಆಗಸ್ಟ್ 12 ರಂದು ರಾಜ್ಯ- ಹೊರರಾಜ್ಯಗಳಲ್ಲಿ, ದೇಶ-ವಿದೇಶಗಳಲ್ಲಿ ಹಾರಲಿದೆ “ಗಾಳಿಪಟ 2”

  ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಬಹು ನಿರೀಕ್ಷಿತ "ಗಾಳಿಪಟ 2" ಚಿತ್ರ ಆಗಸ್ಟ್ 12 ರಂದು ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಷ್ಟೇ ಅಲ್ಲದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲೂ "ಗಾಳಿಪಟ 2" ಬಿಡುಗಡೆಯಾಗಲಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ...

ಡಿಸೆಂಬರ್ 31ಕ್ಕೆ ತೆರೆಕಾಣಲಿವೆ ಬರೋಬ್ಬರಿ 4ಚಿತ್ರಗಳು..!

www.karnatakatv.net:ಕೊರೊನ ಅಲೆ ಕಮ್ಮಿಯಾಗಿ ಶೇಕಡ100 ರಷ್ಟು ಆಸನಕ್ಕೆ ಸರ್ಕಾರ ಸೂಚನೆ ನೀಡಿದ್ದೆ ನೀಡಿದ್ದು, ಒಂದರಿoದೆ ಒಂದರoತೆ ಸಿನಿಮಾಗಳು ತೆರೆಕಾಣುತ್ತಿವೆ. ಅಕ್ಟೊಬರ್ 8 ರಿಂದ ಇಲ್ಲಿಯವರೆಗೆ ಅನೇಕ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದೆ ದಿನ ಇಬ್ಬರು ಹಿರೋಗಳ ಸಿನಿಮಾ ತೆರೆಗಪ್ಪಳಿಸುತ್ತಿದ್ದವು, ಆದರೆ ಈ ಬಾರಿ ಒಂದೆ ದಿನ 4 ಹಿರೋಗಳ ಸಿನಿಮಾ ಒಂದೆ ದಿನ ತೆರೆಗಪ್ಪಳಿಸಲಿವೆ. ಮುಖ್ಯವಾಗಿ,...

ಭಟ್ಟರ ‘ಗಾಳಿಪಟ’ ಹಾರಿಸಲಿದ್ದಾರೆ ಈ ಮೂವರು ನಟಮಣಿಯರು….!

ವಿಕಟಕವಿ ಯೋಗರಾಜ್ ಭಟ್ಟರ ಬಹುನಿರೀಕ್ಷಿತ ಸಿನಿಮಾ ಗಾಳಿಪಟ-2. ಈಗಾಗ್ಲೇ ಒಮ್ಮೆ ಗಾಳಿಪಟ ಹಾರಿಸಿ ಸಕ್ಸಸ್ ಕಂಡಿರುವ ಭಟ್ಟರು, ಮತ್ತೆ ಹದಿಮೂರು ವರ್ಷದ ಬಳಿಕ ಗಾಳಿಪಟ-2 ಹಾರಿಸ್ತಿರೋದು ಗೊತ್ತೇ ಇದೆ. ಗಣೇಶ್, ರಾಜೇಶ್ ಕೃಷ್ಣನ್ ಹಾಗೂ ದಿಂಗತ್ ಗಾಳಿಪಟ ಸಿನಿಮಾದಲ್ಲಿ ನಟಿಸಿದ್ದರು. ಆದ್ರೆ ಗಾಳಿಪಟ-2 ಸಿನಿಮಾದಲ್ಲಿ ರಾಜೇಶ್ ಕೃಷ್ಣನ್ ಬದಲಿಗೆ ಲೂಸಿಯಾ ಪವನ್ ಕುಮಾರ್ ನಟಿಸ್ತಿದ್ದು, ಉಳಿದಂತೆ...
- Advertisement -spot_img

Latest News

ಯೂಟ್ಯೂಬ್ ನೋಡಿ ಕ್ಯಾನ್ಸರ್ ರೋಗಕ್ಕೆ ಮನೆಮದ್ದು ಮಾಡಿ ಎಡವಟ್ಟು: ಮಹಿಳೆಯ ಸ್ಥಿತಿ ಚಿಂತಾಜನಕ

International News: ಮೊದಲೆಲ್ಲ ಅನಾರೋಗ್ಯಕ್ಕೆ ಒಳಗಾದರೆ, ಜನ ವೈದ್ಯರ ಬಳಿ ಹೋಗುತ್ತಿದ್ದರು. ಆದರೀಗ ಸೋಶಿಯಲ್ ಮೀಡಿಯಾನೇ ಡಾಕ್ಟರ್ ಆಗಿ ಬಿಟ್ಟಿದೆ. ಸಾಮಾನ್ಯ ಆರೋಗ್ಯ ಸಮಸ್ಯೆಗೆ ಯುಟ್ಯೂಬ್...
- Advertisement -spot_img