Wednesday, February 18, 2026

Director

2023ರಲ್ಲಿ ನಿಧನರಾದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು ಇವರು

2023 Special Story: 2023 ಮುಗಿಯುತ್ತ ಬರುತ್ತಿದೆ. ಇನ್ನು ಎರಡರಿಂದ ಮೂರು ದಿನದಲ್ಲಿ 2023 ಮುಗಿದು ನಾವೆಲ್ಲ 2024ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. 2023 ಕೆಲವರ ಪಾಲಿಗೆ ಲಕ್ಕಿ ಇನ್ನು ಕೆಲವರ ಪಾಲಿಗೆ ಅನ್‌ಲಕ್ಕಿಯಾಗಿತ್ತು. ಸ್ಯಾಂಡಲ್‌ವುಡ್ ಪಾಲಿಗೂ ಇದು ಕೊಂಚ ಅನ್‌ಲಕ್ಕಿ ಎನ್ನಬಹುದು. ಏಕೆಂದರೆ, ಸ್ಯಾಂಡಲ್‌ವುಡ್ ಈ ವರ್ಷ ಹಲವು ಗಣ್ಯರನ್ನ ಕಳೆದುಕೊಂಡಿದೆ. ಲೀಲಾವತಿ: ಇದೇ ಡಿಸೆಂಬರ್...

ನಟ ಸಲ್ಮಾನ್ ಖಾನ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಕಿಚ್ಚ ಸುದೀಪ್

Movie News: ಇಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಬರ್ತ್‌ಡೇಯಾಗಿದ್ದು, ಕಿಚ್ಚ ಸುದೀಪ್ ಟ್ವಿಟರ್‌ನಲ್ಲಿ, ಸಲ್ಲು ಭಾಯ್‌ಗೆ ಶುಭಾಶಯ ಕೋರಿದ್ದಾರೆ. ನನ್ನ ಪ್ರೀತಿಯ ಸರ್ ಮತ್ತು ಸಹೋದರರಾದ ಸಲ್ಮಾನ್ ಖಾನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಜೊತೆ ಕಳೆದ ಪ್ರತೀ ಕ್ಷಣವನ್ನು ಯಾವಾಗಲೂ ಅತ್ಯದ್ಭುತವಾದದ್ದು, ನಿಮ್ಮಂಥ ಅದ್ಭುತ ವ್ಯಕ್ತಿ ನನಗೆ ಸಿಕ್ಕಿದ್ದಕ್ಕೆ ಧನ್ಯವಾದಗಳು ಎಂದು ಟ್ವೀಟ್...

ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಿಯಾಂಕಾ ಕಾಮತ್

Movie News: ಗಿಚ್ಚಿಗಿಲಿ ಗಿಲಿ, ಮಜಾಭಾರತ ಖ್ಯಾತಿಯ ನಟಿ ಪ್ರಿಯಾಂಕಾ ಕಾಮತ್, ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರು ಮೂಲದ ಪ್ರಿಯಾಂಕಾ, ಕುಂದಾಪುರ ಮೂಲದ ಅಮಿತ್ ಅವರನ್ನು ವಿವಾಹವಾಗಿದ್ದಾರೆ. ಕಳೆದೆರಡು ದಿನಗಳಿಂದ ಮೆಹಂದಿ ಶಾಸ್ತ್ರ, ಹಳದಿ ಶಾಸ್ತ್ರ ಸೇರಿ ಹಲವು ಕಾರ್ಯಕ್ರಮಗಳು ನಡೆದಿತ್ತು. ಜೊತೆಗೆ ದೇವಸ್ಥಾನದಲ್ಲಿ ಈ ಜೋಡಿ ಫೋಟೋಶೂಟ್ ಕೂಡ ಮಾಡಿಸಿತ್ತು. ಇಂದು ಮದುವೆ ಕಾರ್ಯಕ್ರಮವಿದ್ದು,...

ಮೇಕಪ್ ಆರ್ಟಿಸ್ಟ್ ಶುರಾ ಖಾನ್‌ ಜೊತೆ ಸಲ್ಮಾನ್ ಸಹೋದರನ ಎರಡನೇಯ ವಿವಾಹ

Movie News: ಬಾಲಿವುಡ್ ನಟ ಸಲ್ಮಾನ್ ಸಹೋದರನಾದ ಅರ್ಬಾಜ್ ಖಾನ್ ಎರಡನೇಯ ಬಾರಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಮೇಕಪ್ ಆರ್ಟಿಸ್ಟ್ ಶುರಾ ಖಾನ್ ಜೊತೆ ಹಸೆಮಣೆ ಏರಿದ್ದಾರೆ. 1988ರಲ್ಲಿ ಮಲೈಕಾ ಅರೋರಾ ಅವರೊಂದಿಗೆ ವಿವಾಹವಾಗಿದ್ದ ಅರ್ಬಾಜ್, 19 ವರ್ಷಗಳ ಕಾಲ ಸಂಸಾರ ನಡೆಸಿದರು. ಬಳಿಕ ಇಬ್ಬರ ಜೀವನದಲ್ಲಿ ಮನಸ್ತಾಪ ಬಂದು, ಇಬ್ಬರೂ ದೂರವಾದರು. ಬಳಿಕ ಮಲೈಕಾ...

ಕೊನೆಗೂ ಮಗಳ ಮುಖವನ್ನನು ರಿವೀಲ್ ಮಾಡಿದ ರಣಬೀರ್ ಕಪೂರ್- ಆಲಿಯಾ

Movie News: ಬಾಲಿವುಡ್‌ನ ಹಲವು ಸೆಲೆಬ್ರಿಟಿಗಳು, ದೃಷ್ಟಿಯಾಗುತ್ತದೆ ಎಂದು ತಮ್ಮ ಮಕ್ಕಳ ಮುಖವನ್ನು ಬೇಗ ರಿವೀಲ್ ಮಾಡುವುದಿಲ್ಲ. ಅದೇ ರೀತಿ ನಟ ರಣಬೀರ್ ಮತ್ತು ಆಲಿಯಾ ಭಟ್ ಕೂಡ ತಮ್ಮ ಮಗಳಾದ ರಹಾ ಮುಖವನ್ನು ರಿವೀಲ್ ಮಾಡಿರಲಿಲ್ಲ. ಇಂದು ಕ್ರಿಸ್‌ಮಸ್ ಹಬ್ಬದ ದಿನ, ಕೊನೆಗೂ ಆಲಿಯಾ- ರಣಬೀರ್ ರಹಾ ಮುಖವನ್ನು ರಿವೀಲ್ ಮಾಡಿದ್ದು, ಮಗು...

‘ಸಲಾರ್’ ಮೊದಲ ದಿನದ ಕಲೆಕ್ಷನ್ 178 ಕೋಟಿ ರೂಪಾಯಿ

Movie News: ಪ್ರಶಾಂತ್ ನೀಲ್ ನಿರ್ದೇಶನ ಮಾಡಿ, ರೆಬೆಲ್ ಸ್ಟಾರ್ ಪ್ರಭಾಸ್ ನಟಿಸಿರುವ ಸಿನಿಮಾ ಸಲಾರ್ ನಿನ್ನೆಯಷ್ಟೇ ರಿಲೀಸ್ ಆಗಿದೆ. ಪ್ರಶಾಂತ್ ನೀಲ್ ನಿರ್ದೇಶನದ ಉಗ್ರಂ, ಕೆಜಿಎಫ್ ಈಗಾಗಲೇ ಮೋಡಿ ಮಾಡಿದ್ದು, ಸಲಾರ್ ಸಿನಿಮಾ ಮೊದಲ ದಿನದ ಕಲೆಕ್ಷನ್ ಎಷ್ಟಿರತ್ತೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಇದೀಗ ಮೊದಲ ದಿನದ ಗಳಿಕೆಯ ಲೆಕ್ಕ ಬಂದಿದ್ದು,...

ಉಡುಪಿ ಕೃಷ್ಣಮಠಕ್ಕೆ ಭೇಟಿ ಕೊಟ್ಟ ನಟಿ ಸಾಯಿ ಪಲ್ಲವಿ

Movie News: ದಕ್ಷಿಣ ಭಾರತದ ನಟಿ ಸಾಯಿ ಪಲ್ಲವಿ, ಉಡುಪಿಯ ಕೃಷ್ಣಮಠಕ್ಕೆ ಭೇಟಿ ಕೊಟ್ಟು, ಶ್ರೀಕೃಷ್ಣನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ, ಮಠಾಧೀಶರನ್ನು ಭೇಟಿಯಾಗಿ, ಆಶೀರ್ವಾದ ಪಡೆದರು. ಖಾಸಗಿ ಕಾರ್ಯಕ್ರಮದ ಸಲುವಾಗಿ, ಸಾಯಿ ಪಲ್ಲವಿ ಉಡುಪಿಗೆ ಬಂದಿದ್ದರು. ಈ ವೇಳೆ ಉಡುಪಿ ಕೃಷ್ಣನ ದರ್ಶನ ಪಡೆದರು. ಅಲ್ಲದೇ, ಕಾಣಿಯೂರು ಮಠಕ್ಕೆ ತೆರಳಿ, ಶ್ರೀ...

ಸಲಾರ್ ಸಿನಿಮಾದಲ್ಲಿ ನಟಿಸುತ್ತಿದ್ದಾರಾ ಯಶ್..?: ಸ್ಪಷ್ಟನೆ ನೀಡಿದ ಪ್ರಶಾಂತ್ ನೀಲ್

Movie News: ಡೈರೆಕ್ಟರ್ ಪ್ರಶಾಂತ್ ನೀಲ್ ಕೆಜಿಎಫ್ ನಿರ್ದೇಶನದ ಮೂಲಕ ತಮ್ಮ ಖದರ್ ಏನು ಅಂತಾ ಇಡೀ ವಿಶ್ವಕ್ಕೆ ತೋರಿಸಿದ್ದಾರೆ. ಇದೀಗ ಪ್ರಭಾಸ್ ಜೊತೆ ಸೇರಿ, ಸಲಾರ್ ಸಿನಿಮಾ ಮಾಡಹೊರಟಿದ್ದು, ಇದರಲ್ಲೂ ಯಶ್ ನಟಿಸುತ್ತಿದ್ದಾರಾ ಅನ್ನೋ ಸಂದೇಹದಲ್ಲಿ, ರಾಕಿಭಾಯ್ ಫ್ಯಾನ್ಸ್ ಇದ್ದಾರೆ. ಆದರೆ ಈ ಬಗ್ಗೆ ಪ್ರಶಾಂತ್ ಸ್ಪಷ್ಟನೆ ನೀಡಿದ್ದು, ಸಲಾರ್ ಸಿನಿಮಾದಲ್ಲಿ ರಾಕಿಂಗ್...

ಕ್ಷಮೆಯಾಚನೆ ಪತ್ರ ಬರೆಯುವಂತೆ ಡ್ರೋನ್ ಪ್ರತಾಪ್‌ಗೆ ಲೀಗಲ್ ನೋಟೀಸ್ ಜಾರಿ..

Bigboss News: ಈ ಬಾರಿ ಬಿಗ್‌ಬಾಸ್ ಸೀಸನ್ 10ರಲ್ಲಿ ಬರೀ ಕೇಸ್, ಜೈಲು ಇದೇ ಆಗಿದೆ. ಮೊದಲು ವರ್ತೂರ್ ಸಂತೋಷ್ ಅವರು ಹುಲಿ ಉಗುರು ಧರಿಸಿದ್ದರು ಎಂಬ ಕಾರಣಕ್ಕೆ, ಬಿಗ್‌ಬಾಸ್ ಮನೆಗೆ ಬಂದು, ಪೊಲೀಸರು ಅವರನ್ನು ಕರೆದೊಯ್ದಿದ್ದರು. ಬಳಿಕ ಜಾಮೀನಿನ ಮೇಲೆ ವರ್ತೂರ್ ಹೊರಗೆ ಬಂದರು. ಇನ್ನು ತನೀಷಾ ಜಾತಿ ಬಗ್ಗೆ ಮಾತನಾಡಿ, ಜಾತಿ...

2ನೇಯ ಮದುವೆ ಬಗ್ಗೆ ಮಾತನಾಡಿದ ನಟಿ ಸಮಂತಾ

Movie News: ನಟ ನಾಗ ಚೈತನ್ಯ ಜೊತೆ ಪ್ರೇಮ ವಿವಾಹವಾಗಿ, ಬಳಿಕ ಡೈವೋರ್ಸ್ ಪಡೆದಿದ್ದ ಸಮಂತಾ, ಕೊಂಚ ಸಮಯ ಅನಾರೋಗ್ಯಕ್ಕೀಡಾಗಿದ್ದರು. ಇದೀಗ ಚೇತರಿಸಿಕೊಂಡಿರುವ ಸಮಂತಾ, ಎರಡನೇಯ ಮದುವೆ ಬಗ್ಗೆ ಮಾತನಾಡಿದ್ದಾರೆ. ಕೆಲ ಮಾಧ್ಯಮಗಳು ಸಮಂತಾ ಎರಡನೇಯ ಮದುವೆಗೆ ಸಿದ್ದರಾಗಿದ್ದಾರೆ. ಈ ಬಗ್ಗೆ ಯೋಚಿಸುತ್ತಿದ್ದಾರೆ. ಯಾರು ಗೊತ್ತಾ ಸಮಂತಾ ಮನಗೆದ್ದ ಹುಡುಗ ಅಂತೆಲ್ಲಾ ಊಹಾಪೋಹ ಹಬ್ಬಿಸಿದ್ದರು. ಆದರೆ...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img