Wednesday, September 17, 2025

Director

‘7ನೇ ಕ್ಲಾಸ್ ಹುಡುಗ ನನಗೆ ಪ್ರಪೋಸ್ ಮಾಡಿದ್ದ’

https://youtu.be/TsJ04z5PxD8 ನಟಿ ಪಾಯಲ್ ಚಂಗಪ್ಪ, ತಮ್ಮ ಸಿನಿ ಜರ್ನಿ ಬಗ್ಗೆ, ಅಮೃತಾಂಜನ್ ಸಿನಿಮಾ ಬಗ್ಗೆ, ತಾವು ಸಿನಿಮಾ ಇಂಡಸ್ಟ್ರಿಗೆ ಬಂದ ಬಗ್ಗೆ, ತಮಗೆ ಮದುವೆಯಾಗುವ ಹುಡುಗನಲ್ಲಿರಬೇಕಾದ ಗುಣಗಳ ಬಗ್ಗೆ ಮಾತನಾಡಿದ್ದಾರೆ. ಇಷ್ಟೇ ಅಲ್ಲದೇ, ಪಾಯಲ್‌ಗೆ ಎಷ್ಟು ಜನ ಪ್ರಪೋಸ್ ಮಾಡಿದ್ದಾರೆ. ಅವರಿ ಹಿಂದೆ ಎಷ್ಟು ಹುಡುಗರು ಬಿದ್ದಿದ್ದಾರೆ ಅನ್ನೋ ಬಗ್ಗೆಯೂ ಪಾಯಲ್ ಸಿಕ್ರೇಟ್ ರಿವೀಲ್ ಮಾಡಿದ್ದಾರೆ. ಈ...

‘ ದರ್ಶನ್ ಸರ್ ಗತ್ತೇ ಬೇರೆ, ಡಿ ಬಾಸ್ ಅಂದ್ರೆ ಡಿ ಫ್ಯಾನ್ಸ್’

https://youtu.be/BIlMtpBDSew ನಟಿ ಪಾಯಲ್ ಚಂಗಪ್ಪಾ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸ್ಯಾಂಡಲ್‌ವುಡ್‌ನ ಎಲ್ಲ ನಟರ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ತಮ್ಮ ಫೇವರಿಟ್ ನಟಿ ಯಾರು ಅಂತಲೂ ಹೇಳಿದ್ದಾರೆ. ನನಗೆ ಸಿನಿಮಾದಲ್ಲಿ ಸೆಲೆಕ್ಟ್ ಆಗೋಕ್ಕೆ ಅಷ್ಟಾಗಿ ಕಷ್ಟಾ ಆಗಿರ್ಲಿಲ್ಲಾ. ಬಟ್ ಅಮೃತಾಂಜನ್ ಸಿನಿಮಾ ರಿಹರ್ಸಲ್‌ಗೆ ತುಂಬಾ ಕಷ್ಟಪಟ್ಟಿದ್ವಿ. ಕೊರೊನಾ ಇದ್ರೂ, ಕಾನ್ಫರೆನ್ಸ್ ಕಾಲ್ ಮಾಡಿ, ಡೈಲಾಗ್ ಪ್ರಾಕ್ಟೀಸ್ ಮಾಡ್ತಿದ್ವಿ....

‘ಮಾಸ್ಕ್ ಹಾಕೋಂಡ್ರು ಜನ ನನ್ನನ್ನು ಕಂಡು ಹಿಡಿತಾರೆ ಅನ್ನೋದೇ ಖುಷಿ’

https://youtu.be/2I1Av3cPAj8 ನಟಿ ಪಾಯಲ್ ಚಂಗಪ್ಪಾ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಹೇಗೆ ಸಿನಿಮಾ ಇಂಡಸ್ಟ್ರಿಗೆ ಬಂದಿದ್ದು ಅನ್ನೋ ಬಗ್ಗೆ ಹೇಳಿದ್ದಾರೆ. ಅಲ್ಲದೇ ಫ್ಯಾನ್ಸ್ ಕಡೆಯಿಂದ ಹೇಗೆ ರೆಸ್ಪಾನ್ಸ್ ಬರತ್ತೆ ಅನ್ನೋ ಬಗ್ಗೆಯೂ ಪಾಯಲ್ ಮಾತನಾಡಿದ್ದಾರೆ. ಚಿಕ್ಕ ವಯಸ್ಸಿನಿಂದಲೂ ಪಾಯಲ್‌ಗೆ ಆ್ಯಕ್ಟಿಂಗ್, ಡಾನ್ಸ್‌ನಲ್ಲಿ ಇಂಟ್ರೆಸ್ಟ್ ಇತ್ತು. ಪಾಯಲ್ ಕಾಲೇಜು ಕಲಿತಿರುವಾಗ, ಮನೆ ಪಕ್ಕದಲ್ಲೇ ಮೊದಲ ಬಾರಿ, ಒಂದು...

ಪಾಯಲ್ ಮದುವೆಯಾಗುವ ಹುಡುಗನಿಗೆ ಈ ಕ್ವಾಲಿಟೀಸ್ ಇರ್ಬೇಕಂತೆ..

https://youtu.be/1Xm1qM8tGBA ಅಮೃತಾಂಜನ್ ಅನ್ನೋ ಶಾರ್ಟ್ ಫಿಲ್ಮ್‌ ಮೂಲಕ ಕರ್ನಾಟಕದ ಮನೆ ಮಾತಾದ ಪಾಯಲ್ ಚಂಗಪ್ಪಾ, ಇನ್ನೂ ಹಲವು ಶಾರ್ಟ್ ಫಿಲ್ಮ್‌ನಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಪಾಯಲ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾನು ಮದುವೆಯಾಗುವ ಹುಡುಗನಲ್ಲಿ ಯಾವ ರೀತಿಯ ಕ್ವಾಲಿಟೀಸ್ ಇರಬೇಕು ಅಂತಾ ಹೇಳಿದ್ದಾರೆ. ನನ್ನನ್ನು ಮದುವೆಯಾಗುವ ಹುಡುಗ ಒಳ್ಳೆಯವನಾಗಿರ್ಬೇಕು. ನನಗೆ ಸ್ವಾತಂತ್ರ್ಯ ಕೊಡಬೇಕು. ಸಪೋರ್ಟ್ ಮಾಡ್ಬೇಕು....

‘ನನ್ನ ಜೊತೆ ಇರ್ಬೇಕು ಅಂತಾ ನನ್ನ ಮಗಳು ಹೀಗೆ ಸುಳ್ಳು ಹೇಳಿದ್ಲು’

https://youtu.be/hrR_JNico1s ನಟ ಪ್ರಮೋದ್ ಶೆಟ್ಟಿ ಬರೀ ಓರ್ವ ನಟನಷ್ಟೇ ಅಲ್ಲ, ಬದಲಾಗಿ ಒಂದು ಕುಟುಂಬದ ಯಜಮಾನ. ಇಬ್ಬರು ಮಕ್ಕಳ ತಂದೆ. ಅದರಲ್ಲೂ ಕೆಲ ದಿನಗಳ ಹಿಂದಷ್ಟೇ ಬಂದಿದ್ದ ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಸೆಲೆಬ್ರಿಟಿಯಾಗಿರುವ ಇಬ್ಬನಿಯ ತಂದೆ. ಆದ್ರೆ ಪ್ರಮೋದ್‌ಗೆ ತಾನು ತನ್ನ ಮಕ್ಕಳಿಗೆ ಟೈಮ್ ಕೊಡೋಕ್ಕೆ ಆಗ್ತಿಲ್ಲಾ ಅನ್ನೋ ಬೇಸರವಿದೆ. ಈ...

“ಲಾಫಿಂಗ್ ಬುದ್ಧ” ಸಿನಿಮಾಗೆ 25 ಕೆಜಿ ದಪ್ಪ ಆಗ್ತಿದ್ದೀನಿ.!

https://youtu.be/7Goo0I9mH0k ನಟ ಪ್ರಮೋದ್ ಶೆಟ್ಟಿ ತಮ್ಮ ಮುಂದಿನ ಸಿನಿಮಾ ಲಾಫಿಂಗ್ ಬುದ್ಧ ಸಿನಿಮಾದ ಬಗ್ಗೆ ಮಾತನಾಡಿದ್ದು, ಕೆಲವು ಇಂಟರೆಸ್ಟಿಂಗ್ ಸುದ್ದಿಗಳನ್ನ ಹಂಚಿಕೊಂಡಿದ್ದಾರೆ. ಅದಕ್ಕಿಂತ ಮುಂಚೆ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾದ ಬಗ್ಗೆಯೂ ಮಾತನಾಡಿದ ಪ್ರಮೋದ್, ಅದರಲ್ಲಿ ತಮ್ಮ ಪಾತ್ರದ ಬಗ್ಗೆ ಸಿಕ್ಕ ಮೆಚ್ಚುಗೆ ಬಗ್ಗೆ ಹೇಳಿದ್ದಾರೆ. ಈ ಸಿನಿಮಾವನ್ನು ನೋಡಿ ಹಲವರು ಪ್ರಮೋದ್‌ ಅವರಿಗೆ ಕಾಲ್ ಮಾಡಿ,...

‘ಸಂಘ ಕಟ್ಟಿ ಬಾವುಟ ಹಾರ್ಸಬೇಕು ಅಂತಾ ಬಂದವ್ರು ಯಾರೂ ಇಲ್ಲ, ಇದೆಲ್ಲ ಕೋ ಇನ್ಸಿಡೆನ್ಸ್’

https://youtu.be/tSvcNXlEfts ನಟ ಪ್ರಮೋದ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಹೇಗಿತ್ತು ಅನ್ನೋದನ್ನ ಹೇಳಿದ್ದಾರೆ. ಅದರಲ್ಲೂ ಹಲವರು ಪ್ರಮೋದ್ ಶೆಟ್ಟಿ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಪ್ರಗತಿ ಶೆಟ್ಟಿ, ಸುಪ್ರೀತಾ ಶೆಟ್ಟಿ ಮತ್ತು ಶೀತಲ್ ಶೆಟ್ಟಿ ಫ್ರೆಂಡ್‌ಶಿಪ್‌ಗೆ ಶೆಟ್ಟಿ ಗ್ಯಾಂಗ್ ಅಂತಾ ಹೆಸರಿಟ್ಟಿದ್ದಾರೆ. ಆದ್ರೆ ಪ್ರಮೋದ್ ಹೇಳೋದು,...

ನಟಿ ಲಾಸ್ಯಾ ನಾಗರಾಜ್ ಡೇಲಿ ರೂಟಿನ್ ಹೇಗಿದೆ ಗೊತ್ತಾ..?

https://youtu.be/-wt9kNnG6kE ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿಯೊಂದಿಗೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ತಾವು ಬಳಸೋ ಬ್ಯೂಟಿ ಟಿಪ್ಸ್ ಕೊಡ ಕೊಟ್ಟಿದ್ದರು. ಇಂದು ಅವರು ತಮ್ಮ ಡೇಲಿ ರೂಟಿನ್ ಬಗ್ಗೆ ಮಾತನಾಡಿದ್ದಾರೆ. ಲಾಸ್ಯಾ ನಾಗರಾಜ್ ಶೂಟಿಂಗ್ ಇದ್ದ ದಿನ ಮತ್ತು ಶೂಟಿಂಗ್ ಇರದ ದಿನ ಹೇಗಿರ್ತಾರೆ ಅನ್ನೋ ಬಗ್ಗೆ ಹೇಳಿದ್ದಾರೆ. ಶೂಟಿಂಗ್ ಇರದ ದಿನ ಲಾಸ್ಯಾ, ಬೆಳಿಗ್ಗೆ 6...

‘ಐಟಂ ಸಾಂಗ್ ಮಾಡಿದಾಗ ಕೆಟ್ಟದಾಗಿ ಕಾಮೆಂಟ್ಸ್ ಬರ್ತಿತ್ತು’

https://youtu.be/9cqKKBf8ILM ನಟಿ ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ, ತಾನು ಆ್ಯಂಕರ್ ಆಗ್ಬೇಕಿತ್ತು ಆದ್ರೆ ಆ್ಯಕ್ಟರ್ ಆದೆ ಅನ್ನೋ ಬಗ್ಗೆ, ಅಲ್ಲದೇ, ತಾವು ಬಳಸೋ ಬ್ಯೂಟಿ ಟಿಪ್ಸ್ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ತಾವು ಐಟಂ ಸಾಂಗ್ ಮಾಡಿದಾಗ, ಯಾವ ರೀತಿಯ ರಿಪ್ಲೈ ಬಂತು ಅನ್ನೋ ಬಗ್ಗೆ ಮಾತನಾಡಿದ್ದಾರೆ. ನನಗೆ ಸಿನಿಮಾ ನಟ...

‘ನನ್ನನ್ನು ಮದುವೆಯಾಗುವ ಹುಡುಗನಲ್ಲಿ ಈ ಕ್ವಾಲಿಟೀಸ್ ಇರ್ಬೇಕು’

https://youtu.be/BTp96j9aXxI ನಟಿ ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ, ತಾನು ಆ್ಯಂಕರ್ ಆಗ್ಬೇಕಿತ್ತು ಆದ್ರೆ ಆ್ಯಕ್ಟರ್ ಆದೆ ಅನ್ನೋ ಬಗ್ಗೆ, ಅಲ್ಲದೇ, ತಾವು ಬಳಸೋ ಬ್ಯೂಟಿ ಟಿಪ್ಸ್ ಬಗ್ಗೆ ಮಾತನಾಡಿದ್ದಾರೆ. ಅದೇ ರೀತಿ ಇಂದು ಲಾಸ್ಯಾ ತಾನು ಮದುವೆಯಾಗುವ ಹುಡುಗನಿಗೆ ಯಾವ ಕ್ವಾಲಿಟಿ ಇರಬೇಕು ಅನ್ನೋ ಬಗ್ಗೆ ಮಾತನಾಡಿದ್ದಾರೆ. ಲಾಸ್ಯಾಗೆ ಸಣ್ಣದಿಂದಲೂ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img