Sunday, September 8, 2024

Director

ಕೆಜಿಎಫ್ ಸಿನಿಮಾ ಮಾಡೋಕ್ಕೂ ಮುಂಚೆ ಜೂನಿಯರ್ ರಾಕಿ ಏನ್ಮಾಡ್ತಿದ್ರು..?

https://youtu.be/mXNQzF7F6y8 ಕೆಜಿಎಫ್ ಸಿನಿಮಾ ಕ್ರೇಜ್ ಹೇಗಿದೆ ಅಂತಾ ಎಲ್ಲರಿಗೂ ಗೊತ್ತೇ ಇದೆ. ಮೊದಲು ಕೆಜಿಎಫ್ ಪಾರ್ಟ್ 1 ಬಂದಾಗ, ಯಾವಾಗ ಪಾರ್ಟ್ 2 ಬರತ್ತೋ ಅಂತಾ ನಾವು ಕಾಯ್ತಾ ಇದ್ವಿ. ಈಗ ಪಾರ್ಟ್ 2 ಕೂಡ ಬಂದಾಯ್ತು. ಇನ್ನು ಪಾರ್ಟ್ 3ಗೋಸ್ಕರ ವೇಯ್ಟಿಂಗ್. ಇನ್ನು ಈ ಸಿನಿಮಾದಲ್ಲಿ ಚಿಕ್ಕ ರಾಕಿ ಭಾಯ್ ಆಗಿ ನಟಿಸಿದ್ದ ಅನ್ಮೋಲ್,...

ಇದು ಕೃಷ್ಣಾ- ಸ್ವಪ್ನಾ ಲವ್ ಸ್ಟೋರಿ: ಲೈಫ್ ಜರ್ನಿ ನೆನೆದ ನಿರ್ದೇಶಕಿ..

https://youtu.be/4ky9cCrfRtQ ನಿರ್ದೇಶಕಿ ಸ್ವಪ್ನಾ ಕೃಷ್ಣಾ ತಮ್ಮ ನಿರ್ದೇಶನದ ಬಗ್ಗೆಯೂ ಮಾತನಾಡಿದ್ದಾರೆ. ತಾವು ಹೇಗೆ ನಿರ್ದೇಶಕರಾಗಿದ್ದು, ಈ ಕೆಲಸ ಮಾಡಲು ಕೃಷ್ಣಾ ಅವರು ಎಷ್ಟು ಸಪೋರ್ಟ್ ಮಾಡಿದ್ರು ಅಂತಾ ಸ್ವಪ್ನಾ ಹೇಳಿದ್ದಾರೆ. ಕೃಷ್ಣಾ ಅವರು ಸ್ವಪ್ನಾರನ್ನ ಮದುವೆಯಾಗುವಾಗ ಸ್ವಪ್ನಾರಿಗೆ 21 ವರ್ಷ ವಯಸ್ಸು. ಇವರು ಮೊದಲು ಸಪ್ತಪದಿ ಅನ್ನೋ ಶೋನಲ್ಲಿ ಮೀಟ್ ಮಾಡಿದ್ದು, ಇದೇ ಸ್ನೇಹ ಪ್ರೀತಿಯಾಗಿ ತಿರುಗಿತು....

ಪ್ರೇಮ್ ಕಂಠಸಿರಿಯಲ್ಲಿ “ಪರಿಮಳ ಡಿಸೋಜಾ” ಚಿತ್ರದ ಹಾಡು

https://www.youtube.com/watch?v=V_08t1jb4fc ನಿರ್ದೇಶನದಿಂದ ಜನಮನಸೂರೆಗೊಂಡಿರುವ ಪ್ರೇಮ್ (ಜೋಗಿ) ಅವರು ಗಾಯಕನಾಗೂ ಜನಪ್ರಿಯ. ವಿಲೇಜ್ ರೋಡ್ ಫಿಲಂಸ್ ಲಾಂಛನದಲ್ಲಿ ವಿನೋದ್ ಶೇಷಾದ್ರಿ ನಿರ್ಮಿಸುತ್ತಿರುವ "ಪರಿಮಳ ಡಿಸೋಜಾ" ಚಿತ್ರದ ಹಾಡೊಂದನ್ನು ನಿರ್ದೇಶಕ ಪ್ರೇಮ್ ಹಾಡಿದ್ದಾರೆ. ಕೆ.ಕಲ್ಯಾಣ್ ಗೀತರಚನೆ ಮಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ. ಡಾ||ಗಿರಿಧರ್ ಹೆಚ್ ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ....

ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ನಾಳೆ ಸ್ಟಾರ್‌ಗಳ ದಂಡು

ನಾಳೆ ಸ್ಯಾಂಡಲ್‌ವುಡ್‌ನಲ್ಲಿ ರೋಮಾಂಚನ ಮೂಡಲಿದೆ. ಅದಕ್ಕೆ ಕಾರಣ ರಿಯಲ್‌ಸ್ಟಾರ್ ನಿರ್ದೇಶನದ ಉಪೇಂದ್ರ ಮುಂದಿನ ಸಿನಿಮಾ. ಟೈಟಲ್ ಏನು ಅಂತ ಹೇಳಿಲ್ಲ. ಇಂಗ್ಲೀಷ್‌ನಲ್ಲಿ ಐ ಯು ಅಂತಿದೆ. ಅದರರ್ಥ ನಾನು ನೀನು.. ಈಗ ಅವನು ಯಾರು ಅಂತ ಹೇಳ್ತಾರಾ ಉಪೇಂದ್ರ ಗೊತ್ತಿಲ್ಲ. ಆದ್ರೆ ಉಪೇಂದ್ರ ಹೇಳೋದೆಲ್ಲಾ ಡಿಫ್ರೆಂಟಾಗೇ ಇರುತ್ತೆ ಅನ್ನೋದಂತೂ ಕನ್ಫರ್ಮ್. ಉಪ್ಪಿ ಮುಂದಿನ ಮ್ಯಾಜಿಕಲ್ ಡೈರೆಕ್ಷನ್‌ಗೆ...

ವಿಷ್ಣು ಯಾರನ್ನೂ ಹಚ್ಚಿಕೊಳ್ಳುತ್ತಿರಲಿಲ್ಲ, ಹಚ್ಚಿಕೊಂಡರೇ ನೇರ ಹೃದಯಕ್ಕೇ..!

ನನ್ನ 50ನೇ ಸಿನಿಮಾ ನನಗೆ ಬಹಳ ನೋವು ಕೊಟ್ಟ ಚಿತ್ರ..! ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ್ ಪ್ರಸಿದ್ಧ ಕಲಾವಿದ ಹುಣಸೂರು ಕೃಷ್ಣಮೂರ್ತಿಯವರ ಅಣ್ಣನ ಮಗ. ಇವರೇ ನಿರ್ದೇಶಕ ಭಾರ್ಗವ್ ಅವರನ್ನ ಓದಿಸಿ, ಬೆಳೆಸಿದ್ದು.. ಲೆಕ್ಕಾಧಿಕಾರಿಯಾಗಬೇಕೆಂಬ ಆಸೆ ಹೊತ್ತಿದ್ದ ಭಾರ್ಗವ್ ಅವರಿಗೆ ಸಿನಿಮಾಗೆ ಕ್ಲಾಪ್ ಹೊಡೆಯೋದನ್ನ ಹೇಳಿಕೊಟ್ರು. ಹುಣಸೂರು ಕೃಷ್ಣಮೂರ್ತಿಯವರು "ವೀರ ಸಂಕಲ್ಪ" ಸಿನಿಮಾ ನಿರ್ಮಿಸುವಾಗ ಭಾರ್ಗವ್...

ಮಂಡ್ಯದ ಗಂಡು ಅಂಬಿ ಹುಟ್ಟುಹಬ್ಬದ ದಿನ ಮದಗಜ ಮಹೇಶ್ ಮುಂದಿನ ಸಿನಿಮಾ..!

ಹೇಳಿ ಕೇಳಿ ಅಯೋಗ್ಯ ಸಿನಿಮಾ ನಿರ್ದೇಶಕ ಮಹೇಶ್ ಮಂಡ್ಯ ಹೈದ. ಮಂಡ್ಯದ ಗಂಡು ಅಂಬಿ ಹುಟ್ಟಿದ ಹಬ್ಬ ರ‍್ತಾರೆ ಇದೆ. ಅದೇ ದಿನ ಅಂದ್ರೆ ಮೇ ೨೯ಕ್ಕೆ ಮದಗಜ ಮಹೇಶ್ ತಮ್ಮ ಮುಂದಿನ ಸಿನಿಮಾ ಅನೌನ್ಸ್ ಮಾಡ್ತಾರೆ. ಅದ್ರ ಜೊತೆ ಮತ್ತೊಂದು ಇಂಟರೆಷ್ಟಿAಗ್ ವಿಷ್ಯವನ್ನೂ ಹಂಚಿಕೊAಡಿದ್ದಾರೆ ಮಂಡ್ಯ ಮದಗಜ ಮಹೇಶ್. ಮಹೇಶ್ ಸೈಲೆಂಟಾಗಿ ಕೆಲಸ...

R.G.V- ಉಪ್ಪಿ ರಗಡ್ ಕಾಂಬಿನೇಶನ್‌ನಲ್ಲಿ ಬರ್ತಿದೆ “I AM R” ಪ್ಯಾನ್ ಇಂಡಿಯಾ ಸಿನಿಮಾ..!

ಟೈಟಲ್ ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ..! ಸಿನಿರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು ರಾಮ್ ಗೋಪಾಲ್ ವರ್ಮ ಮತ್ತು ರಿಯಲ್ ಸ್ಟಾರ್ ಉಪೇಂದ್ರ. ಇವರಿಬ್ಬರ ಕಾಂಬಿನೇಶನಲ್ಲಿ "I AM R" ಸಿನಿಮಾ ಬರುತ್ತಿದೆ ‌. ರಾಮ್ ಗೋಪಾಲ್ ವರ್ಮ ನಿರ್ದೇಶಿಸುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ...

“ಡೋಸ್” ಕೊಡಲು ಸಿದ್ದರಾದ ಉತ್ಸಾಹಿ ಯುವಕರು.

"ಡೋಸ್" ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ. ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು "ಡೋಸ್" ಸಿನಿಮಾ ತಂಡ ಮಾಡಲು ಹೊರಟಿದೆ.ಆ ಪ್ರಯತ್ನದ ಮೊದಲ ಭಾಗವಾಗಿ ಚಿತ್ರದ ಮೊದಲ ಥೀಮ್ ಪೋಸ್ಟರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಈ ಪೋಸ್ಟರ್ ರೀಲೀಸ್ ಮಾಡಿದ್ದಾರೆ. ಕಾನಿ...

ಶರಣ್ ರವರ `ಅವತಾರ ಪುರುಷ’ ಡಿ.10ಕ್ಕೆ ಬಿಡುಗಡ

ಬೆಂಗಳೂರು: ರ‍್ಯಾಂಬೋ-2 ಚಿತ್ರದಲ್ಲಿ `ಚುಟು-ಚುಟು'.. ಹಾಗೂ `ಯವ್ವಾ ಯವ್ವಾ...' ಹಾಡಿನ ಮೂಲಕ ಪ್ರೇಕ್ಷಕರನ್ನು ಸೆಳೆದಿದ್ದ ನಟ ಶರಣ್ ಹಾಗೂ ನಟಿ ಆಶಿಕಾ ರಂಗನಾಥ್ ಜೋಡಿ, ಇದೀಗ ಮತ್ತೆ ತೆರೆಯ ಮೇಲೆ ಮೋಡಿ ಮಾಡಲು ಸಜ್ಜಾಗಿದೆ. ಸಿಂಪಲ್ ಸುನಿ ನಿದೇರ್ಶನದ `ಅವತಾರ ಪುರುಷ'ದಲ್ಲಿ ಶರಣ್ ಗೇ ನಟನೆಯ ಪಾಠ ಮಾಡಿದ್ದಾರೆ ಆಶಿಕಾ. ಚಿತ್ರ ಡಿ.10ಕ್ಕೆ ತೆರೆಕಾಣಲಿದೆ. ಸುಮಾರು...

ಹಿರಿಯ ನಟ ದ್ವಾರಕೀಶ್ ನಿಧನ ವದಂತಿ- ನನಗೇನೂ ಆಗಿಲ್ಲ ಚೆನ್ನಾಗಿದ್ದೀನಿ ಎಂದ ‘ಕರ್ನಾಟಕದ ಕುಳ್ಳ’..!

ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನೋ ಸುದ್ದಿ ನೋಡುತ್ತಿದ್ದಂತೆಯೇ ಎಲ್ಲರಿಗೂ ಶಾಕ್ ಆಗಿತ್ತು. ಸ್ಯಾಂಡಲ್ ವುಡ್ ಪ್ರೇಕ್ಷಕರನ್ನು ರಂಜಿಸಿದ್ದ ಮತ್ತೋರ್ವ ಕಲಾವಿದ, ನಿರ್ಮಾಪಕನನ್ನು ಕಳೆದಕೊಂಡಿತಲ್ಲಾ ಅಂತ ಕೆಲವರು ಸಂತಾಪ ಕೂಡ ಸೂಚಿಸಿದ್ರು. ಆದ್ರೆ ದ್ವಾರಕೀಶ್ ನಿಧನ ಸುದ್ದಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಷ್ಟೆ. ಇದಕ್ಕೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img