Monday, February 16, 2026

Director

ಹಿರಿಯ ನಟ ದ್ವಾರಕೀಶ್ ನಿಧನ ವದಂತಿ- ನನಗೇನೂ ಆಗಿಲ್ಲ ಚೆನ್ನಾಗಿದ್ದೀನಿ ಎಂದ ‘ಕರ್ನಾಟಕದ ಕುಳ್ಳ’..!

ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನೋ ಸುದ್ದಿ ನೋಡುತ್ತಿದ್ದಂತೆಯೇ ಎಲ್ಲರಿಗೂ ಶಾಕ್ ಆಗಿತ್ತು. ಸ್ಯಾಂಡಲ್ ವುಡ್ ಪ್ರೇಕ್ಷಕರನ್ನು ರಂಜಿಸಿದ್ದ ಮತ್ತೋರ್ವ ಕಲಾವಿದ, ನಿರ್ಮಾಪಕನನ್ನು ಕಳೆದಕೊಂಡಿತಲ್ಲಾ ಅಂತ ಕೆಲವರು ಸಂತಾಪ ಕೂಡ ಸೂಚಿಸಿದ್ರು. ಆದ್ರೆ ದ್ವಾರಕೀಶ್ ನಿಧನ ಸುದ್ದಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಷ್ಟೆ. ಇದಕ್ಕೆ...
- Advertisement -spot_img

Latest News

ದೆವ್ವದ ಮನಸ್ಥಿತಿಯವರಿಂದ ದೈವದ ಮಾತು ಹೊರಬರಲು ಸಾಧ್ಯವೇ?: ಪ್ರಿಯಾಂಕ್ ವಿರುದ್ಧ ವಿಜಯೇಂದ್ರ ಗುಡುಗು

Political News: ದಕ್ಷಿಣ ಕನ್ನಡದಲ್ಲಿ ನಿನ್ನೆ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕರಾವಳಿಯಲ್ಲಿನ ಕೋಮುಗಲಭೆಗೆ ಹೆದರಿ ಬೃಹತ್ ಕಂಪನಿಗಳು...
- Advertisement -spot_img