ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನೋ ಸುದ್ದಿ ನೋಡುತ್ತಿದ್ದಂತೆಯೇ ಎಲ್ಲರಿಗೂ ಶಾಕ್ ಆಗಿತ್ತು. ಸ್ಯಾಂಡಲ್ ವುಡ್ ಪ್ರೇಕ್ಷಕರನ್ನು ರಂಜಿಸಿದ್ದ ಮತ್ತೋರ್ವ ಕಲಾವಿದ, ನಿರ್ಮಾಪಕನನ್ನು ಕಳೆದಕೊಂಡಿತಲ್ಲಾ ಅಂತ ಕೆಲವರು ಸಂತಾಪ ಕೂಡ ಸೂಚಿಸಿದ್ರು. ಆದ್ರೆ ದ್ವಾರಕೀಶ್ ನಿಧನ ಸುದ್ದಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಷ್ಟೆ. ಇದಕ್ಕೆ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...