Sunday, July 12, 2026

Director

ಹಿರಿಯ ನಟ ದ್ವಾರಕೀಶ್ ನಿಧನ ವದಂತಿ- ನನಗೇನೂ ಆಗಿಲ್ಲ ಚೆನ್ನಾಗಿದ್ದೀನಿ ಎಂದ ‘ಕರ್ನಾಟಕದ ಕುಳ್ಳ’..!

ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನೋ ಸುದ್ದಿ ನೋಡುತ್ತಿದ್ದಂತೆಯೇ ಎಲ್ಲರಿಗೂ ಶಾಕ್ ಆಗಿತ್ತು. ಸ್ಯಾಂಡಲ್ ವುಡ್ ಪ್ರೇಕ್ಷಕರನ್ನು ರಂಜಿಸಿದ್ದ ಮತ್ತೋರ್ವ ಕಲಾವಿದ, ನಿರ್ಮಾಪಕನನ್ನು ಕಳೆದಕೊಂಡಿತಲ್ಲಾ ಅಂತ ಕೆಲವರು ಸಂತಾಪ ಕೂಡ ಸೂಚಿಸಿದ್ರು. ಆದ್ರೆ ದ್ವಾರಕೀಶ್ ನಿಧನ ಸುದ್ದಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಷ್ಟೆ. ಇದಕ್ಕೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img