Thursday, June 19, 2025

directors

Shivaraj Kumar-ಚಿತ್ರರಂಗದ ,ರಾಜಕೀಯ ಗಣ್ಯರಿಂದ ಶಿವಣ್ಣಗೆ ಹುಟ್ಟುಹಬ್ಬದ ಶುಭಾಶಯಗಳು

ಸಿನಿಮಾ ಸುದ್ದಿ:  ಹುಟ್ಟು ಹಬ್ಬಆಚರಿಸಿಕೊಂಡ ನಟ ಶಿವರಾಜ್ ಕುಮಾರ್  ಅವರಿಗೆ ಸಿನಿಮಾ ರಂಗದ ದಿಗ್ಗಜರು ಮಾತ್ರವಲ್ಲ, ರಾಜಕೀಯ ಗಣ್ಯರು ಕೂಡ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್  ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಹುಟ್ಟು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ...

ವಿಷ್ಣು ಯಾರನ್ನೂ ಹಚ್ಚಿಕೊಳ್ಳುತ್ತಿರಲಿಲ್ಲ, ಹಚ್ಚಿಕೊಂಡರೇ ನೇರ ಹೃದಯಕ್ಕೇ..!

ನನ್ನ 50ನೇ ಸಿನಿಮಾ ನನಗೆ ಬಹಳ ನೋವು ಕೊಟ್ಟ ಚಿತ್ರ..! ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ್ ಪ್ರಸಿದ್ಧ ಕಲಾವಿದ ಹುಣಸೂರು ಕೃಷ್ಣಮೂರ್ತಿಯವರ ಅಣ್ಣನ ಮಗ. ಇವರೇ ನಿರ್ದೇಶಕ ಭಾರ್ಗವ್ ಅವರನ್ನ ಓದಿಸಿ, ಬೆಳೆಸಿದ್ದು.. ಲೆಕ್ಕಾಧಿಕಾರಿಯಾಗಬೇಕೆಂಬ ಆಸೆ ಹೊತ್ತಿದ್ದ ಭಾರ್ಗವ್ ಅವರಿಗೆ ಸಿನಿಮಾಗೆ ಕ್ಲಾಪ್ ಹೊಡೆಯೋದನ್ನ ಹೇಳಿಕೊಟ್ರು. ಹುಣಸೂರು ಕೃಷ್ಣಮೂರ್ತಿಯವರು "ವೀರ ಸಂಕಲ್ಪ" ಸಿನಿಮಾ ನಿರ್ಮಿಸುವಾಗ ಭಾರ್ಗವ್...

ಸುದೀಪ್ ಪರವಾಗಿದ್ದೇನೆಂದು ನಾನು ಪ್ರತ್ಯೇಕವಾಗಿ ಹೇಳಬೇಕೆ ಎಂದಿದ್ದೇಕೆ ಭಟ್ರು..?

ಹಿಂದಿ ರಾಷ್ಟ್ರೀಯ ಭಾಷೆಯೆಂದು ನಟ ಅಜಯ್ ದೇವ್‌ಗನ್ ಕನ್ನಡದ ನಟ ಕಿಚ್ಚ ಸುದೀಪ್ ವಿರುದ್ಧ ಟ್ವೀಟ್ ಮಾಡಿ ಕನ್ನಡಿಗರನ್ನ ರೊಚ್ಚಿಗೇಳುವಂತೆ ಮಾಡಿದರು. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಯಾವ ಮಟ್ಟಿಗೆ ಸಂಚಲನ ಮೂಡಿಸಿತೆಂದ್ರೆ ಟ್ವಿಟ್ಟರ್‌ನಲ್ಲಿ ನಂಬರ್-1 ಟ್ರೆಂಡಿಂಗ್ನಲ್ಲಿತ್ತು. ಬಳಿಕ ಕಿಚ್ಚನ ಒಂದೇ ಒಂದು ಟಕ್ಕರ್ ಟ್ವೀಟ್‌ಗೆ ಗಬ್‌ಚುಪ್ ಆಗಿದ್ದ ಬಾಲಿವುಡ್ ನಟ ಅಜಯ್ ದೇವ್‌ಗನ್‌ಗೆ ಇಡೀ...

R.G.V- ಉಪ್ಪಿ ರಗಡ್ ಕಾಂಬಿನೇಶನ್‌ನಲ್ಲಿ ಬರ್ತಿದೆ “I AM R” ಪ್ಯಾನ್ ಇಂಡಿಯಾ ಸಿನಿಮಾ..!

ಟೈಟಲ್ ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ..! ಸಿನಿರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು ರಾಮ್ ಗೋಪಾಲ್ ವರ್ಮ ಮತ್ತು ರಿಯಲ್ ಸ್ಟಾರ್ ಉಪೇಂದ್ರ. ಇವರಿಬ್ಬರ ಕಾಂಬಿನೇಶನಲ್ಲಿ "I AM R" ಸಿನಿಮಾ ಬರುತ್ತಿದೆ ‌. ರಾಮ್ ಗೋಪಾಲ್ ವರ್ಮ ನಿರ್ದೇಶಿಸುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ...

ಅಪ್ಪು ಹಾದಿಯಲ್ಲೇ ಯುವರಾಜ್‌ಕುಮಾರ್..! ಚಿಕ್ಕಪ್ಪನಿಲ್ಲದೇ ಇಲ್ಲದೇ ಹುಟ್ಟುಹಬ್ಬ ಆಚರಿಸಿಕೊಳ್ಳದ ಯುವ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲಾ ಅಗಲಿ ೬ ತಿಂಗಳುಗಳೇ ಕಳೆದೋಗಿದೆ. ಆದರೂ ಅಪ್ಪು ತಮ್ಮ ಮುಂದಿನ ಸಿನಿಮಾ ಅಪ್ಡೇಟ್ ಕೊಡ್ತಾರೆ, ಶೂಟಿಂಗ್ ಟೈಮ್‌ನಲ್ಲಿ ಅವರನ್ನ ಮುಂದಿನ ದಿನಗಳಲ್ಲಿ ಕಣ್ತುಂಬಿಕೊಳ್ಬೋದು ಅನ್ನೋ ಅಪರಿಮಿತ ಆಸೆಯನ್ನ ಇಟ್ಕೊಂಡಿದ್ದಾರೆ ಪವರ್ ಸ್ಟಾರ್ ಫ್ಯಾನ್ಸ್. ಜೇಮ್ಸ್ ಸಿನಿಮಾ ಬಳಿಕ ಅಪ್ಪು ಹಲವು ಸಿನಿಮಾಗಳನ್ನ ಒಪ್ಕೊಂಡಿದ್ರು. ಇದರ ಜೊತೆಯಲ್ಲಿ ಸಂತೋಷ್ ಆನಂದ್‌ರಾಮ್...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img