Wednesday, December 24, 2025

Disaster Relief

ಶ್ರೀಲಂಕಾಗೆ ಭಾರತದಿಂದ ದೊಡ್ಡ ಬೆಂಬಲ

ದಿತ್ವಾಹ್ ಚಂಡಮಾರುತದಿಂದ ತೀವ್ರವಾಗಿ ತತ್ತರಿಸಿರುವ ಶ್ರೀಲಂಕೆಗೆ ಭಾರತ ಸರ್ಕಾರವು 450 ದಶಲಕ್ಷ ಅಮೆರಿಕನ್ ಡಾಲರ್ ಪರಿಹಾರ ಪ್ಯಾಕೇಜ್ ಘೋಷಿಸಿದೆ. ಶ್ರೀಲಂಕಾದ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯಗಳಿಗೆ ಸಂಪೂರ್ಣ ನೆರವು ನೀಡಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ರಾಯಭಾರಿಯಾಗಿ ಕೊಲಂಬೊಗೆ...
- Advertisement -spot_img

Latest News

ಈ ಚಟ ನಿಮ್ಮಲ್ಲಿದ್ದರೆ ನೀವು ಬಹುಬೇಗ ಬಡವರಾಗಲಿದ್ದೀರಿ ಎಂದರ್ಥ

Web News: ನೀವು ಶ್ರೀಮಂತರಾಗಬೇಕು ಎಂದಿದ್ದೀರಿ ಎಂದಾದರೆ, ನೀವು ಇಂದಿನಿಂದಲೇ ಕೆಲವು ಚಟಗಳನ್ನು ನಿಯಂತ್ರಿಸಬೇಕು. ಈ ಕೆಲಸ ನೀವು ಮಾಡಿದ್ದೇ ಆದಲ್ಲಿ, ತಕ್ಕ ಮಟ್ಟಿಗಾದರೂ ನೀವು...
- Advertisement -spot_img