ಹುಬ್ಬಳ್ಳಿ: ಸಾಮನ್ಯವಾಗಿ ಗಣಪತಿ ಪ್ರತಿಷ್ಠಾಪನೆ ಹಾಗೂ ವಿದಾಯ ದಿನದಂದು ಬಹುತೇಕ ಗಣಪತಿ ಮಂಡಳಿಗಳು ಡಿ.ಜೆ ಬಳಸಿಕೊಂಡು ವಿಘ್ನ ನಿವಾರಕನನ್ನು ಕರೆತರುವುದು ಹಾಗೂ ಕಳುಹಿಸುವುದು ಮಾಡುವ ಮೂಲಕ ಸಂಭ್ರಮಿಸುವುದು ಎಲ್ಲ ಕಡೆಯೂ ಕಂಡು ಬರುತ್ತಿದ್ದು, ಆದರೆ ಹುಬ್ಬಳ್ಳಿ ನಾಗಲಿಂಗ ನಗರ ಗಜಾನನ ಯುವಕ ಮಂಡಳಿ ಇದಕ್ಕೆಲ್ಲ ನಿಷೇಧ ಹೇರಿಕೊಳ್ಳುವ ಮೂಲಕ ಅತ್ಯಂತ ಸಂಭ್ರಮದೊಂದಿಗೆ ಕೇರಳದ ಪ್ರಖ್ಯಾತಿ...
ಹುಬ್ಬಳ್ಳಿ: ನಗರದಲ್ಲಿ ಇಂದು ಗಣೇಶ ಮೆರವಣಿಗೆ ಅದ್ದೂರಿಯಾಗಿ ಮಾಡಲಾಗಿದ್ದು ಬಹಳ ಶಾಂತಿಯುತವಾಗಿ ಗಣೇಶ ವಿಸರ್ಜನೆ ಕಾರ್ಯಕ್ರಮ ನೆರವೇರಿಸಲಾಯಿತು.
ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪನೆಗೊಂಡ ಮೂರು ದಿನಗಳ ಬಳಿಕ ಗಣೇಶ ವಿಸರ್ಜನೆ ಕಾರ್ಯಕ್ರಮನ್ನು ಹಮ್ಮಿಕೊಂಡಿದ್ದು ಸಕಲ ವಾಧ್ಯ ಮೇಳಗಳೊಂದಿಗೆ ಬಹಳ ವೈಭವದಿಂದ ನಗರದ ಜನರ ಸಮ್ಮುಖದಲ್ಲಿ ನ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಇಂದಿಗೆ ಸಾಕಷ್ಟು ದಿನಗಳ ಹೋರಾಟ ಸುಖಾಂತ್ಯವಾಯಿತು.
ಶಾಸಕ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...